ಗುರೂಜಿ ಜೊತೆ ಬಂದ ಪತ್ನಿಯಿಂದ ಭಾವನ ಕೊ..ಲೆ ಸಿದ್ದಾಪುರದಲ್ಲಿ ನಡೆದ ಘಟನೆಯಲ್ಲಿ ಬಚಾವ್ ಆದ ಪತಿ ಮಹೇಶ್​ ಸ್ಟೇಟ್ಮೆಂಟ್​ ಬೇರೆಯೇ ಇದೆ!

Siddapura Murder Case update

Siddapura Murder Case update ಸಿದ್ದಾಪುರದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಗಳು ಹೊರಬಿದ್ದಿದ್ದು, ಚಾಕು ಇರಿತದಿಂದ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹೇಶ್ ತಮ್ಮ ಪತ್ನಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನಡೆದ ಘಟನೆ ಬಗ್ಗೆ ಮಾತನಾಡಿರುವ ಸಂತ್ರಸ್ತ ಮಹೇಶ್​ ತನ್ನ ಪತ್ನಿ ಕರೆತಂದಿದ್ದ ಹುಡುಗರು ಕಾರಿನಿಂದ ಚಾಕು ತಂದು ಏಕಾಏಕಿ ದಾಳಿ ನಡೆಸಿದ್ದಾರೆ. ಮಗಳನ್ನು ತನಗೆ ಕೊಡು ಎಂದು ಹೇಳಿ ಪತ್ನಿಯೇ ಚಾಕು ಹಾಕಿಸಿದ್ದಾಳೆ ಎಂದು ಆರೋಪಿಸಿದ್ದಾರೆ.  ಮೆಗ್ಗಾನ್​ನಲ್ಲಿ ಚಿಕಿತ್ಸೆ … Read more

ಟವರ್​ ಬ್ಯಾನರ್​ಗಳ ವಿರುದ್ಧ ಪಾಲಿಕೆ ಸಮರ, ವಿದೇಶದಿಂದ ಚಿನ್ನ ತರುವವರಿಗೆ ಗುಡ್​ ನ್ಯೂಸ್​ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

Malenadu Today ePaper

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ … Read more

ಶಿವಮೊಗ್ಗ ಅಂಚೆ ಇಲಾಖೆಯಲ್ಲಿ 57 ಹುದ್ದೆಗಳ ಭರ್ತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

Post Office Recruitment ಶಿವಮೊಗ್ಗ ಅಂಚೆ ಇಲಾಖೆಯಲ್ಲಿ 57 ಹುದ್ದೆಗಳ ಭರ್ತಿShimoga Home Guards Recruitment 2026 RRB Group D RecruitmentRRB Group D RecruitmentAlvas Udyoga Mela ಶಿಕಾರಿಪುರದಲ್ಲಿ ಫೆ.20, 21ಕ್ಕೆ ಆಳ್ವಾಸ್​ ಬೃಹತ್ ಉದ್ಯೋಗ ಮೇಳ 75 ಕ್ಕೂ ಹೆಚ್ಚು ಕಂಪನಿ ಭಾಗಿ Alvas Udyoga Mela in Shikaripura on Feb 20, 21: Alvas Foundation & Vivekananda Institution

ಶಿವಮೊಗ್ಗ: ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಅಂಚೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದೆ. ಶಿವಮೊಗ್ಗ ಅಂಚೆ ವಿಭಾಗದಲ್ಲಿ ಖಾಲಿ ಇರುವ ಶಾಖಾ ಅಂಚೆಪಾಲಕ (BPM), ಸಹಾಯಕ ಅಂಚೆಪಾಲಕ (ABPM) ಮತ್ತು ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 57 ಹುದ್ದೆಗಳಿಗೆ ಆನ್‌ಲೈನ್ ಮೂಲಕ ನೇಮಕಾತಿ ನಡೆಯಲಿದ್ದು, ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಬದಲಾಗಿ ಹತ್ತನೇ ತರಗತಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. Post Office Recruitment 2026 ಅರ್ಹತೆಗಳು ವಿದ್ಯಾರ್ಹತೆ: 10ನೇ … Read more

ಫೆ. 05 ಮತ್ತು 06 ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Power Cut Alert Mescom power cut Mescom No Online Services for 2 days  power cut tomorrow shivamogga

ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಫೆ. 05 ಮತ್ತು 06 ರಂದು ಬೆಳಗ್ಗೆ 10 ರಿಂದ ಮ. 02 ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ. indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು ಎಲ್ಲೆಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ ಸೋಮಯ್ಯ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಶಂಕರಮಠ ಎಡಭಾಗ, ಕೆಇಬಿ ಸರ್ಕಲ್, ಹಳೇ … Read more

ಶಿವಮೊಗ್ಗ | ಸೋಗಾನೆ ಜೈಲಿಗೆ ಮೊಬೈಲ್, ಬೀಡಿ ಎಸೆದಿದ್ದ ಕಿಲಾಡಿಗಳು ಅಂದರ್ 

 Shivamogga Police Arrest Three for Throwing Mobile Phones and Bidis

ಶಿವಮೊಗ್ಗ: ನಗರದ ಹೊರವಲಯದ ಸೋಗಾನೆ ಕೇಂದ್ರ ಕಾರಾಗೃಹದ ಆವರಣಕ್ಕೆ ಮೊಬೈಲ್ ಫೋನ್, ಸಿಗರೇಟ್ ಹಾಗೂ ಬೀಡಿಗಳನ್ನು ಅಕ್ರಮವಾಗಿ ಎಸೆದಿದ್ದ ಮೂವರು ಆರೋಪಿಗಳನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಜೈಲಿನ ಭದ್ರತೆಗೆ ಸವಾಲು ಹಾಕಿದ್ದವರ ಹೆಡೆಮುರಿ ಕಟ್ಟಲಾಗಿದೆ ಇಮ್ರಾನ್ ಪಾಷಾ @ ಇಮ್ಮು (25) ಸೈಯ್ಯದ್ ಮಲ್ಲಿಕ್ @ ತಬ್ರೇಜ್ (22)  ಅಲ್ಲಾ ಬಕಶ್ @ ಪೊಟ್ಯಾಟೋ (20) ಬಂಧಿತ ಆರೋಪಿಗಳು ಘಟನೆಯ ಹಿನ್ನೆಲೆ  ಜನವರಿ 30ರಂದು ಜೈಲಿನ ಆವರಣದೊಳಗೆ ಕಪ್ಪು ಬಣ್ಣದ ಗಮ್ ಟೇಪ್‌ನಿಂದ … Read more

ಸಾಗರ ಮಾರಿಕಾಂಬಾ ದೇವಿ ದರ್ಶನದ ವೇಳೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ

Kagodu Thimmappa Falls During Sagara Jathre

ಸಾಗರ: ಇಂದಿನಿಂದ ಆರಂಭವಾಗಿರುವ ಸಾಗರ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ದಿಢೀರ್ ಅಸ್ವಸ್ಥರಾದ ಘಟನೆ ನಡೆದಿದೆ. ದೇವಿಯ ದರ್ಶನ ಪಡೆಯುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಜಾತ್ರೆಯ ಮೊದಲ ದಿನವಾದ ಇಂದು ತಾಯಿಯ ದರ್ಶನ ಪಡೆಯಲು ಕಾಗೋಡು ತಿಮ್ಮಪ್ಪನವರು ಆಗಮಿಸಿದ್ದರು. ದೇವಸ್ಥಾನದಲ್ಲಿ ದರ್ಶನ ಪಡೆಯುತ್ತಿದ್ದ ವೇಳೆ ಅವರಿಗೆ ತೀವ್ರ ಸುಸ್ತು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದೆ. ತಕ್ಷಣವೇ ಕಾರ್ಯಕರ್ತರು ಹಾಗೂ ಸ್ಥಳೀಯರು ಅವರನ್ನು ಆಂಬುಲೆನ್ಸ್ … Read more

ಸಾಗರ ಮಾರಿಕಾಂಬಾ ಜಾತ್ರೆಗೆ ಇಂದಿನಿಂದ ಅದ್ಧೂರಿ ಚಾಲನೆ; 9 ದಿನಗಳ ಕಾಲ ನಗರದಲ್ಲಿ ಹಬ್ಬದ ಸಡಗರ

Sagara Marikamba Jathre 2026 Grand Opening

ಸಾಗರ: ಕರ್ನಾಟಕದ ಅತಿ ದೊಡ್ಡ ಜನಪದ ಜಾತ್ರೆಗಳಲ್ಲಿ ಒಂದಾದ ಐತಿಹಾಸಿಕ ಸಾಗರ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವು ಇಂದಿನಿಂದ (ಫೆಬ್ರವರಿ 3) ಅದ್ಧೂರಿಯಾಗಿ ಆರಂಭಗೊಳ್ಳುತ್ತಿದೆ. ನಗರದಾದ್ಯಂತ ಸ್ವಾಗತ ಕಮಾನುಗಳು ಮತ್ತು ವಿದ್ಯುತ್ ದೀಪಾಲಂಕಾರಗಳು ಕಂಗೊಳಿಸುತ್ತಿದ್ದು, ಮಲೆನಾಡಿನ ಈ ಸಾಂಸ್ಕೃತಿಕ ಹಬ್ಬಕ್ಕೆ ಸಾಗರ ನಗರವು ಸಂಪೂರ್ಣವಾಗಿ ಸಜ್ಜಾಗಿದೆ. ಶಿವಮೊಗ್ಗ: ಮೂವರು ಅಪರಾಧಿಗಳಿಗೆ ತಲಾ 5 ವರ್ಷ ಕಠಿಣ ಜೈಲು ಶಿಕ್ಷೆ :ಆರೋಪಿಗಳು ಅಂತದ್ದೇನು ಮಾಡಿದ್ರು ಗೊತ್ತಾ..?  ಇಂದು ಮುಂಜಾನೆ ದೇವಿಯ ತವರುಮನೆ ದೇವಸ್ಥಾನದಲ್ಲಿ ವಿಗ್ರಹಕ್ಕೆ ದೃಷ್ಟಿಬೊಟ್ಟು ಇಡುವ … Read more

ಕಾಲೇಜಿಗೆ ಹೋಗುತ್ತೇನೆ ಎಂದು ಹೇಳಿ ಹೊರಟ ಯುವತಿ ಕಾಣೆ

College Student Bhumika Missing in Shivamogga

ಶಿವಮೊಗ್ಗ :  ಶಿವಮೊಗ್ಗದ ಬೈಪಾಸ್​ ರಸ್ತೆಯಲ್ಲಿರುವ ಕಾಲೇಜ್​ ಒಂದಕ್ಕೆ ಹೋಗಿಬರುತ್ತೇನೆ ಎಂದು ತೆರಳಿದ್ದ ಯುವತಿ ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆ ಯುವತಿಯ ಪತ್ತೆಗಾಗಿ ಪೊಲೀಸರು ಪ್ರಕಟಣೆ ಯನ್ನು ಹೊರಡಿಸಿದ್ದಾರೆ. ಭೂಮಿಕ (18) ನಾಪತ್ತೆಯಾದ ಯುವತಿ. ಭದ್ರಾವತಿ ತಾಲೂಕು ರಾಮಿನಕೊಪ್ಪ ವಾಸಿ ಹನುಮಂತನಾಯ್ಕ ಎಂಬುವವರ ಮಗಳು ಭೂಮಿಕಾ ಜ. 30 ರಂದು ಮನೆಯಿಂದ ಬೈಪಾಸ್ ರಸ್ತೆಯ ಬಳಿಯಿರುವ ಕಾಲೇಜಿಗೆ ಎಂದು ಹೋದವರು ನಾಪತ್ತೆಯಾಗಿದ್ದಾರೆ ಯುವತಿಯ ಚಹರೆ 5.2 ಅಡಿ ಎತ್ತರ, ಕೋಲುಮುಖ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ … Read more

ಕೇವಲ 48 ಗಂಟೆಯಲ್ಲಿ ಬೆಲೆಬಾಳುವ ವಸ್ತು ಕದ್ದ ಆರೋಪಿಗಳು ಅಂದರ್​, ಕದ್ದಿದ್ದೇನು ಗೊತ್ತಾ..?

Bhadravathi Police Arrest Gold Snatchers Within 48 Hours

ಭದ್ರಾವತಿ :  ಭದ್ರಾವತಿ ಗ್ರಾಮಾಂತರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂಪಾಯಿ ಬೆಳೆಬಾಳುವ ಚಿನ್ನದ ಸರವನ್ನು ಕದ್ದ ಆರೋಪಿಗಳನ್ನು 2 ದಿನದೊಳಗೆ ಬಂಧಿಸಿದ್ದಾರೆ. ಚಂದನ್ ನಾಯ್ಕ (20)   ವೇಣುಗೋಪಾಲ, (26) ಬಂಧಿತ ಆರೋಪಿಗಳು. ಶಿವಮೊಗ್ಗದ ಬೀನಾಗೆ ಪಿ ಹೆಚ್ ಡಿ ಘಟನೆ ವಿವರ ಜನವರಿ 30 ರಂದು ಭದ್ರಾವತಿ ತಾಲೂಕಿನ ಕುವೆಂಪು ನಗರ ನಿವಾಸಿ ಜಯಂತ್​ ಎನ್ನುವವರು ಬೈಕ್​ನಲ್ಲಿ ಹೋಗುತ್ತಿದ್ದಾಗ, ಇಬ್ಬರು ಯುವಕರು ಜಯಂತ್​ರನ್ನು ಅಡ್ಡಗಟ್ಟಿದ್ದಾರೆ. ಅಷ್ಟೇ ಅಲ್ಲದೆ ಅವರ ಮೇಲೆ ಹಲ್ಲೆ ಮಾಡಿ … Read more

ಏರ್‌ಟೆಲ್ ಗ್ರಾಹಕರಿಗೆ ಹಾಗೂ ಕಂಟೆಂಟ್​ ಕ್ರಿಯೇಟರ್​ ಗಳಿಗೆ ಇಲ್ಲಿದೆ ಬಂಪರ್ ಆಫರ್: 4,000 ಮೌಲ್ಯದ ಅಡೋಬ್ ಎಕ್ಸ್‌ಪ್ರೆಸ್ ಈಗ ಫ್ರೀ 

Airtel Offer Get Free Adobe Express Subscription

ಸಾಮಾನ್ಯವಾಗಿ ನಾವೆಲ್ಲರೂ ಏರ್‌ಟೆಲ್ ಸಿಮ್ ಬಳಸುತ್ತೇವೆ, ಆದರೆ ಕಂಪನಿ ನೀಡುವ ಹಲವು ಸೌಲತ್ತುಗಳ ಬಗ್ಗೆ ನಮಗೆ ಅರಿವಿರುವುದಿಲ್ಲ. ಇದೀಗ ಏರ್‌ಟೆಲ್ ತನ್ನ 360 ಮಿಲಿಯನ್ ಗ್ರಾಹಕರಿಗೆ ಒಂದು ಭರ್ಜರಿ ಸಿಹಿಸುದ್ದಿ ನೀಡಿದೆ. ಶಿವಮೊಗ್ಗ ಸೋಗಾನೆ ಜೈಲಿನಲ್ಲಿ ಗೋಡೆ ಮೇಲಿಂದ ಹಾರಿಬಂತು 230 ಗ್ರಾಂ ಗಾಂಜಾ-ಮೊಬೈಲ್..? ಏರ್‌ಟೆಲ್ ಕಂಪನಿ ಇದೀಗ ಅಡೋಬ್ ಎಕ್ಸ್‌ಪ್ರೆಸ್‌ ಎನ್ನುವಂತಹ ಅಪ್ಲಿಕೇಶನ್​ ಅನ್ನು ಬಿಡುಗಡೆಗೊಳಿಸಿದೆ. ಇದರ ಸಬ್​ಸ್ಕ್ರಿಪ್ಷನ್​ ಚಾರ್ಜ್ ವರ್ಷಕ್ಕೆ ​ 4 ಸಾವಿರ  ರೂಪಾಯಿಗಳಾಗಿದ್ದು, ಏರ್ಟೆಲ್​ ಗ್ರಾಹಕರಿಗೆ ಈ ಆಫರ್​ ಒಂದು ವರ್ಷಕ್ಕೆ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು