ನಾಳೆ ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಜೂನ್ 8, 2026

Power Outage Power Cut Shimoga . Power Cut Update Power Outage Power Cut Alert Shivamogga Power Cut Power Cut Update Power Cut Update Power Cut in Shimoga Shivamogga Power Cut Power Cut Alert Power Cut ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ Shimoga Power Cut Power Cut Shimoga Power Cut Power Outage in Shivamogga
ಶಿವಮೊಗ್ಗ : ನಗರದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 9ರಂದು ಬೆಳಿಗ್ಗೆ 09...
ಕ್ಲಿಕ್ ಮಾಡಿ

ಶಿವಮೊಗ್ಗಲ್ಲಿ 2 ದಿನಗಳ ಕಾಲ ಮಳೆ ರೆಡ್‌ಅಲರ್ಟ್‌: ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ 

ಜೂನ್ 8, 2026

Heavy Rain Yellow Alert Issued for 9 Districts Weather Warning Heavy Rain This Week  Red Alert Urgent Weather Alert july 16Thirthahalli Schools rain fall report
Heavy Rain ಶಿವಮೊಗ್ಗ : ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ ಶಿವಮೊಗ್ಗ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ಘೋಷಿಸಿದೆ....
ಕ್ಲಿಕ್ ಮಾಡಿ

ಭದ್ರಾವತಿ : ಹಳೇ ದ್ವೇಶದ ಹಿನ್ನೆಲೆ ಯುವಕನ ಮೇಲೆ ಎರಡೂ ಕೈ ತುಂಡಾಗುವ ರೀತಿಯಲ್ಲಿ ಮಾರಣಾಂತಿಕ ಹಲ್ಲೆ 

ಜೂನ್ 8, 2026

Youth Brutally Attacked in Bhadravathi
ಭದ್ರಾವತಿ :  ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಭದ್ರಾವತಿಯ ಅನ್ವರ್ ಕಾಲೋನಿ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ತೀವ್ರವಾಗಿ...
ಕ್ಲಿಕ್ ಮಾಡಿ

ಪಿಯುಸಿ, ಐಟಿಐ ಆಗಿದ್ಯಾ, ಹಾಗಾದರೆ ಇಲ್ಲಿದೆ ನೋಡಿ ಈ ದಿನ ಉದ್ಯೋಗ ನೇರ ಸಂದರ್ಶನ

ಜೂನ್ 8, 2026

Shivamogga Job Fair
ಶಿವಮೊಗ್ಗ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 12 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲಾ...
ಕ್ಲಿಕ್ ಮಾಡಿ

ಜಮೀರ್ ಅಹಮದ್‌ಗೆ ಡಿಸಿಎಂ ಪಟ್ಟಕ್ಕಾಗಿ ಮುಸ್ಲಿಂ ಸಮುದಾಯದ ಪ್ರತಿಭಟನೆ: ರಾಜ್ಯಾದಾದ್ಯಂತ ಬೃಹತ್​​ ಹೋರಾಟದ ಎಚ್ಚರಿಕೆ

ಜೂನ್ 8, 2026

Protest in Shivamogga
Protest in Shivamogga ಶಿವಮೊಗ್ಗ : ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಡಿಸಿಎಂ ಪಟ್ಟ ನೀಡಬೇಕೆಂಬ ಆಗ್ರಹಿಸಿ ಶಿವಮೊಗ್ಗದಲ್ಲಿ ಮುಸ್ಲಿಂ ಹಕ್ಕುಗಳ ವೇದಿಕೆ ನೇತೃತ್ವದಲ್ಲಿ ಸಮುದಾಯದ...
ಕ್ಲಿಕ್ ಮಾಡಿ

ಕಂತು ಕಟ್ಟಿಸಿಕೊಂಡು ಕಣ್ಮರೆಯಾದ ರಿಯಲ್ ಎಸ್ಟೇಟ್ ಸಂಸ್ಥೆ: ಬಡ್ಡಿ ಸಮೇತ ಲಕ್ಚಾಂತರ ರೂ. ಮರುಪಾವತಿಗೆ ಕೋರ್ಟ್​​ ತೀರ್ಪು

ಜೂನ್ 8, 2026

Shivamogga Job Fair Court Orders Shimoga Traffic Fine Jayanagar Police Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyl Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyle Elephant Camp latest news Sakrebyle Elephant Camp tourist ban Shivamogga tourist places news Sakrebyle Elephant Camp reopening date Dubare elephant camp incident impactUnidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed
Court Orders ಶಿವಮೊಗ್ಗ : ಹಣ ಪಡೆದು ಸೈಟ್ ನೀಡದೆ ವಂಚಿಸುವ ರಿಯಲ್ ಎಸ್ಟೇಟ್ ಡೆವಲಪರ್‌ಗಳಿಗೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಶಾಕ್​​ ನೀಡಿದೆ....
ಕ್ಲಿಕ್ ಮಾಡಿ

ಕುಸ್ತಿ ಚಾಂಪಿಯನ್‌ಶಿಫ್‌ನಲ್ಲಿ ಶಿವಮೊಗ್ಗದ ಇಬ್ಬರು ಕುಸ್ತಿಪಟುಗಳಿಗೆ ಬಂಗಾರ ಪದಕ

ಜೂನ್ 8, 2026

Shivamogga Wrestlers Win South India Gold
ಶಿವಮೊಗ್ಗ : ಪುದುಚೆರಿಯಲ್ಲಿ ಮೇ 16 ಮತ್ತು 17 ರಂದು ನಡೆದ 15 ವರ್ಷದೊಳಗಿನ ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಫ್‌ನಲ್ಲಿ ಶಿವಮೊಗ್ಗ ಜಿಲ್ಲಾ ಯುವ ಸಬಲೀಕರಣ ಮತ್ತು...
ಕ್ಲಿಕ್ ಮಾಡಿ

ತುಂಗಾ ಸೇತುವೆ ಮರು ನಿರ್ಮಾಣಕ್ಕೆ 40 ಕೋಟಿ ಸೇರಿದಂತೆ ಇನ್ನಿತರೇ ಸುದ್ದಿಗಳು ಇ ಪೇಪರ್​ನಲ್ಲಿ

ಜೂನ್ 6, 2026

Malenadu Today ePaper
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮದ ಇವತ್ತಿನ ಮಲೆನಾಡು ಟುಡೆ ಜನ ಮನದ ಜೀವ ನದಿ ಈ ಪತ್ರಿಕೆಯನ್ನು...
ಕ್ಲಿಕ್ ಮಾಡಿ

ರಿಪ್ಪನಪೇಟೆ ಬಳಿ ಬೊಲೆರೋ ಪಿಕಪ್ ಹಾಗೂ ಕ್ಯಾಂಟರ್ ಲಾರಿ ನಡುವೆ ಡಿಕ್ಕಿ; 10 ಜನರಿಗೆ ಗಾಯ!

ಜೂನ್ 6, 2026

Ripponpet 10 Injured in Bolero-Canter Crash
ಶಿವಮೊಗ್ಗ: ಚಲಿಸುತ್ತಿದ್ದ ಕ್ಯಾಂಟರ್ ಲಾರಿಗೆ ಬೊಲೆರೋ ಪಿಕಪ್ ವಾಹನವೊಂದು ಹಿಂಭಾಗದಿಂದ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ, ವಾಹನದಲ್ಲಿದ್ದ ಹತ್ತು ಪ್ರಯಾಣಿಕರು ಗಾಯಗೊಂಡಿರುವ ಘಟನೆ ರಿಪ್ಪನಪೇಟೆ-ಆನಂದಪುರ ರಸ್ತೆಯ ಬಾಳೂರು...
ಕ್ಲಿಕ್ ಮಾಡಿ

ಶಿವಮೊಗ್ಗದಲ್ಲಿ ಮತ್ತೊಂದು ಬೇಲೆಕೇರಿ ಮಾದರಿ ಮರಳು ಹಗರಣದ ಶಂಕೆ: ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಆರೋಪ

ಜೂನ್ 6, 2026

Shivamogga KB Prasanna Alleges Huge Sand Scam
Shivamogga ಶಿವಮೊಗ್ಗ : ರಾಜ್ಯದಲ್ಲಿ ಹಿಂದೆ ಸಂಚಲನ ಸೃಷ್ಟಿಸಿದ್ದ ಬೇಲೆಕೇರಿ ಅದಿರು ಹಗರಣದ ಮಾದರಿಯಲ್ಲೇ, ಶಿವಮೊಗ್ಗ ಜಿಲ್ಲೆಯಲ್ಲೂ ಬೃಹತ್ ಮರಳು ಹಗರಣ ನಡೆಯುತ್ತಿದೆಯೇ? ಇದಕ್ಕೆ ಇಲ್ಲಿನ ಭ್ರಷ್ಟ...
ಕ್ಲಿಕ್ ಮಾಡಿ
Next