ಸರ್ಕಾರದ ವಿರುದ್ದ ಹಾಲಪ್ಪ ಕಿಡಿ, ಹೃದಯಾಘಾತಕ್ಕೂ ಹಲ್ಲುಗಳಿಗೂ ಇದೆ ನಂಟು ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

Malenadu Today ePaper

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ … Read more

ಶಿಕಾರಿಪುರ : ಅಂಗನವಾಡಿ ಕಾರ್ಯಕರ್ತೆ ಅನುಮಾನಾಸ್ಪದ ಸಾವು

Shiralakoppa Anganwadi Worker Prema Death

ಶಿರಾಳಕೊಪ್ಪ: ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಕಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರ ಶವ ಪತ್ತೆಯಾಗಿದೆ. ಶಿವಮೊಗ್ಗ : 100 ರೂಪಾಯಿಗೆ ಸಿಗುತ್ತೆ 30 ಕೆಜಿ ಕುರಿ. ಎಲ್ಲಿ ,ಏನಿದು ಸುದ್ದಿ ಮೃತರನ್ನು ಪ್ರೇಮಾ ಮಡಿವಾಳ (53) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ದೂರಿನ ಮೇರೆಗೆ ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.  Shiralakoppa ಘಟನೆಯ ಹಿನ್ನೆಲೆ  ಪ್ರೇಮಾ ಮಡಿವಾಳ ಅವರು ತಮ್ಮ ಮನೆಯಲ್ಲಿ ಸಾವನ್ನಪ್ಪಿದ್ದು, ಅವರ ಖಾಸಗಿ ಅಂಗದ ಬಳಿ ರಕ್ತ ಹೆಪ್ಪುಗಟ್ಟಿರುವುದು ಪತ್ತೆಯಾಗಿದೆ. … Read more

ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಕಂಬಳಿಯ ಜುಲ ಅನಾವರಣ

Mohammed Harris Nalapad Unveils Tagaru Kalaga Kambali Jula

ಶಿವಮೊಗ್ಗ : ಶಿವಮೊಗ್ಗದ ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆ 15 ರಂದು ಫ್ರೀಡಂ ಪಾರ್ಕ್​ನಲ್ಲಿ   ಆಯೋಜಿಸಲಾಗಿರುವ ರಾಷ್ಟ್ರಮಟ್ಟದ ಬೃಹತ್ ಟಗರು ಕಾಳಗಕ್ಕೆ ಸಿದ್ಧತೆಗಳು ಭರ್ಜರಿಯಾಗಿ ನಡೆಯುತ್ತಿವೆ. ಈ ಕ್ರೀಡಾಕೂಟದ ವಿಶೇಷ ಆಕರ್ಷಣೆಯಾದ ಕಂಬಳಿಯ ಜುಲವನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ನಿಕಟಪೂರ್ವ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಅನಾವರಣಗೊಳಿಸಿದರು.  ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವದ ಪೋಸ್ಟರ್ ಬಿಡುಗಡೆ, ಶಿವಮೊಗ್ಗಕ್ಕೆ ಬರ್ತಿದ್ದಾರೆ … Read more

ಮಾ. 2ರಂದು ಸಿಗಂದೂರು ಸೇತುವೆ ಮೇಲೆ ರಸ್ತೆ ತಡೆ ಚಳವಳಿ, ಕಾರಣವೇನು

Farmers Threaten Road Blockade on Sigandur Bridge  Political Row Erupts Over siganduru BridgeSagar Sigandur Bridge june 25 Load testing at Sigandoor Bridge!! Karnataka’s longest inland cable-stayed bridge – a massive 2.25 km extradosed balanced cantilever structure with 740m of cable.

ಸಾಗರ : ಮಲೆನಾಡಿನ ರೈತರ ದಶಕಗಳ ಭೂ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರ ಫೆಬ್ರವರಿ ಅಂತ್ಯದೊಳಗೆ ಕ್ರಮ ಕೈಗೊಳ್ಳದಿದ್ದರೆ, ಮಾರ್ಚ್ 2ರಂದು ನೂತನ ಸಿಗಂದೂರು ಸೇತುವೆಯ ಮೇಲೆ ಬೃಹತ್ ರಸ್ತೆ ತಡೆ ಚಳವಳಿ ನಡೆಸುವುದಾಗಿ ಮಲೆನಾಡು ರೈತ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ತೀ.ನ. ಶ್ರೀನಿವಾಸ್ ಎಚ್ಚರಿಕೆ ನೀಡಿದ್ದಾರೆ.  ಶಿವಮೊಗ್ಗದಲ್ಲಿ ಕಾಶಿ ವಿಶ್ವನಾಥನ ದರ್ಶನ ಭಾಗ್ಯ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ ಸಾಗರ ಪಟ್ಟಣದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ … Read more

ಗಮನಿಸಿ, ಶಿವರಾತ್ರಿ ಪ್ರಯುಕ್ತ ಸರ್ಕಾರದ ಈ ಆದೇಶದ ಬಗ್ಗೆ ಗಮನವಿರಲಿ, ಏನದು.

Shivamogga Shivaratri Rules Swathantryada Ota Court Orders Walk-in Interview Shivamogga Court KFD Fatality Shivamogga Round up

ಗಮನಿಸಿ, ಶಿವರಾತ್ರಿ ಪ್ರಯುಕ್ತ ಸರ್ಕಾರದ ಈ ಆದೇಶದ ಬಗ್ಗೆ ಗಮನವಿರಲಿ, ಏನದು. ಫೆಬ್ರವರಿ 15 ರಂದು ಶಿವರಾತ್ರಿ ಪ್ರಯುಕ್ತ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಗಳು ಕೆಲವೊಂದು ನಿಯಮಗಳನ್ನು ಹೊರಡಿಸಿದ್ದು, ಸಾರ್ವಜನಿರು ಈ ಕುರಿತು ಗಮನ ಹರಿಸಬೇಕೆಂದು ಮನವಿ ಮಾಡಿವೆ.  ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಗಳು  ಹೊರಡಿಸಿರುವ ನಿಯಮಗಳು ಈ ಕೆಳಗಿನಂತಿವೆ. ಶಿವಮೊಗ್ಗ, ಸಾಗರ, ಶಿರಸಿ ಸೇರಿ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಅಡಕೆ ದರ ಪಟ್ಟಿ ಇಲ್ಲಿದೆ ಶಿವಮೊಗ್ಗ ತೀರ್ಥಹಳ್ಳಿ ಮಾರ್ಗ ಬದಲಾವಣೆ   ಶಿವಮೊಗ್ಗ ನಗರದ ಹರಕೆರೆ ಶ್ರೀ … Read more

ಆರೋಗ್ಯ ಇಲಾಖೆಯಲ್ಲಿ ನೇರ ನೇಮಕಾತಿ: ವೈದ್ಯರು ಹಾಗೂ ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗೆ ಸಂದರ್ಶನ

Shivamogga Health Dept Shimoga-Thirthahalli Road Traffic Diversion Shimoga APMC License Renewal Deadline set for February 28 ವರ್ತಕರೇ ಗಮನಿಸಿ: ಲೈಸೆನ್ಸ್ ನವೀಕರಣಕ್ಕೆ ಫೆಬ್ರವರಿ 28 ರವರೆಗೆ ಮಾತ್ರ ಅವಕಾಶ

ಶಿವಮೊಗ್ಗ|: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದಲ್ಲಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಕರೆ ನೀಡಲಾಗಿದೆ. ಆಗುಂಬೆ ಟನಲ್​ ವಿಚಾರ, ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದೇನು. ವಿಡಿಯೋ ನೋಡಿ  Shivamogga Health Dept ಎನ್.ಪಿ.ಎನ್.ಸಿ.ಡಿ. ಕಾರ್ಯಕ್ರಮದಡಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಶಿಕಾರಿಪುರ ಜಿಲ್ಲಾ ಮಟ್ಟದ ಆಸ್ಪತ್ರೆಯಲ್ಲಿ ಎರಡು ಕನ್ಸಲ್ಟೆಂಟ್ ಮೆಡಿಸಿನ್ ಹುದ್ದೆಗಳು ಹಾಗೂ ಹೊಸನಗರ ತಾಲೂಕು ಮಟ್ಟದ ಆಸ್ಪತ್ರೆಯಲ್ಲಿ ಒಂದು ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗೆ ನೇಮಕಾತಿ … Read more

ನಗರದ ಈ ಪ್ರದೇಶಗಳಲ್ಲಿ 2 ದಿನ ಬೆಳಿಗ್ಗೆಯಿಂದ ಮದ್ಯಾಹ್ನದವರೆಗೆ ವಿದ್ಯುತ್​ ವ್ಯತ್ಯಯ

Power Cut in Shivamogga Shimoga Power Cut Update

ಶಿವಮೊಗ್ಗ : ಶಿವಮೊಗ್ಗ ನಗರದ ಉಪವಿಭಾಗ-1ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 17 ಮತ್ತು 18 ರಂದು ನಗರದ ಪ್ರಮುಖ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಶಿವಮೊಗ್ಗ:  ಡಾಲಿ ಧನಂಜಯ್ ಕೈಯಲ್ಲಿ ಟಗರು ಕಾಳಗದ ಟ್ರೋಫಿಗಳ ಅನಾವರಣ   ಮೆಸ್ಕಾಂ ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳ ತೆರವುಗೊಳಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 17 ಮತ್ತು ಫೆಬ್ರವರಿ 18 ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2:00 ಗಂಟೆಯವರೆಗೆ … Read more

ಆಗುಂಬೆ ಟನಲ್​ ವಿಚಾರ, ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದೇನು. ವಿಡಿಯೋ ನೋಡಿ

Agumbe Tunnel MP Raghavendra Confirms

ಶಿವಮೊಗ್ಗ:  ಆಗುಂಬೆ ಘಾಟಿಯಲ್ಲಿ ಸುರಂಗ ನಿರ್ಮಾಣ ಕಾರ್ಯಕ್ಕೆ  ರಾಷ್ಟ್ರೀಯ ಹೆದ್ದಾರಿ 169ಎ ರಸ್ತೆಯನ್ನು ದ್ವಿಪಥ ರಸ್ತೆ ಹಾಗೂ ಎರಡೂ ಬದಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸುವ   ಕಾರ್ಯ ಸಾಧ್ಯತೆ ಅಧ್ಯಯನ ಮತ್ತು ವಿವರವಾದ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕೇಂದ್ರ ಭೂಸಾರಿಗೆ ಇಲಾಖೆ ಈಗಾಗಲೇ  ಟೆಂಡರ್ ಆಹ್ವಾನಿಸಿದೆ.  ಶಿವಮೊಗ್ಗ: ಸೋಗಾನೆ ಜೈಲಿಗೆ ಗಾಂಜಾ, ಮೊಬೈಲ್ ಎಸೆದಿದ್ದ  ನಾಲ್ವರು ಅರೆಸ್ಟ್​​  ಈ ಕುರಿತು ಇಂದು ಸಂಸದ ಬಿವೈ ರಾಘವೇಂದ್ರ ಮಾಹಿತಿ ನೀಡಿ ರಾಷ್ಟ್ರೀಯ ಹೆದ್ದಾರಿ 169ಎ ವ್ಯಾಪ್ತಿಯಲ್ಲಿ … Read more

ಸೊಸೆಗೆ ಕಿರುಕುಳ ನೀಡಿ ಸಾವಿಗೆ ಕಾರಣರಾದ ಪತಿ ಸೇರಿ ಐವರಿಗೆ  ಕೋರ್ಟ್​ ಕೊಟ್ಟ ಶಿಕ್ಷೆ ಏನು ಗೊತ್ತಾ.?

Bhadravati Court Sentences 5 People to Jail

ಭದ್ರಾವತಿ | ಮದುವೆಯಾದ ನಂತರ ಸಣ್ಣಪುಟ್ಟ ವಿಚಾರಗಳಿಗೂ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿ, ಮಹಿಳೆಯೊಬ್ಬರ ಆತ್ಮಹತ್ಯೆಗೆ ಪ್ರೇರೇಪಿಸಿದ ಪ್ರಕರಣದಲ್ಲಿ ಪತಿ ಹಾಗೂ ಆತನ ಕುಟುಂಬದ ಐವರು ಸದಸ್ಯರಿಗೆ ಭದ್ರಾವತಿಯ  ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. Bhadravati Court ಆದೇಶದಲ್ಲಿ ಏನಿದೆ ಪ್ರೇಮಾ ಎಂಬುವವರು ಮದುವೆಯಾದ ಬಳಿಕ ಪತಿ ಮತ್ತು ಆತನ ಮನೆಯವರಿಂದ ನಿರಂತರವಾಗಿ ದೌರ್ಜನ್ಯಕ್ಕೊಳಗಾಗಿದ್ದರು. ಅರೋಪಿತರು ಆಕೆಯನ್ನು ತವರು ಮನೆಗೆ ಕಳುಹಿಸಿದ್ದಲ್ಲದೆ, ಮಕ್ಕಳಿಂದಲೂ ದೂರ ಮಾಡಿದ್ದರು ಎನ್ನಲಾಗಿದೆ. ಪ್ರೇಮಾ ಅವರು ಪತಿ ಮನೆಗೆ ಮರಳಲು … Read more

ಹಾವೇರಿಯಲ್ಲಿ ನಡೆಯುತ್ತಿರುವುದು ಸಾಧನಾ ಸಮಾವೇಶವಲ್ಲ, ಅದು ಯಾತನಾ ಸಮಾವೇಶ: ಸಂಸದ ಬಿ.ವೈ. ರಾಘವೇಂದ್ರ

BY Raghavendra Slams Congress Haveri Convention

BY Raghavendra Slams ಶಿವಮೊಗ್ಗ: ಕಾಂಗ್ರೆಸ್ ಸರ್ಕಾರವು ಹಾವೇರಿಯಲ್ಲಿ ಹಮ್ಮಿಕೊಂಡಿರುವುದು ಸಾಧನಾ ಸಮಾವೇಶವಲ್ಲ, ಅದು ರಾಜ್ಯದ ಜನತೆಗೆ ನೀಡುತ್ತಿರುವ ಯಾತನಾ ಸಮಾವೇಶ ಎಂದು ಸಂಸದ ಬಿ.ವೈ. ರಾಘವೇಂದ್ರ ಟೀಕಿಸಿದ್ದಾರೆ.  ಶಿವಮೊಗ್ಗ: ಸೋಗಾನೆ ಜೈಲಿಗೆ ಗಾಂಜಾ, ಮೊಬೈಲ್ ಎಸೆದಿದ್ದ  ನಾಲ್ವರು ಅರೆಸ್ಟ್​​ ಇಂದು ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಚನ ಭ್ರಷ್ಟ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಈ ಸಮಾವೇಶ ನಡೆಸುತ್ತಿದೆ. ಆದರೆ, ಈ ಸಾವಿರ ದಿನಗಳ ಅವಧಿಯಲ್ಲಿ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು