ಸಿದ್ದಾಪುರದ ರಕ್ತಚರಿತ್ರೆಯಲ್ಲಿ ಹಂತಕರು ಶಿವಮೊಗ್ಗದವರು ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

Malenadu Today ePaper

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ … Read more

ಶಿವಮೊಗ್ಗ ನಗರದ ಪ್ರಮುಖ ಬಡಾವಣೆಗಳಲ್ಲಿ ಫೆಬ್ರವರಿ 6 ಮತ್ತು 7 ರಂದು ವಿದ್ಯುತ್ ವ್ಯತ್ಯಯ

Shivamogga Power Outage Alert Scheduled Electricity Cut 

ಶಿವಮೊಗ್ಗ: ನಗರದ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ತುರ್ತು ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 6 ಮತ್ತು 7 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.  ಎಲ್ಲೆಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ. ಚನ್ನಪ್ಪ ಲೇಔಟ್, ಎ.ಎನ್.ಕೆ ರಸ್ತೆ, ಗಾಂಧಿನಗರ, ಅಚ್ಯುತ್‌ರಾವ್ ಲೇಔಟ್, ಜಿಲ್ಲಾ ಪಂಚಾಯತ್ ಮುಖ್ಯರಸ್ತೆ, ಕುವೆಂಪು ರಸ್ತೆ, ಸವಳಂಗ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕರು … Read more

ಶಿವಮೊಗ್ಗ ಪಾಲಿಕೆಯಿಂದ ಒತ್ತುವರಿ ಹಾಗೂ ಟವರ್ ಬ್ಯಾನರ್ ತೆರವು ಕಾರ್ಯಾಚರಣೆ, ನಿಯಮ ಮೀರಿದರೆ ಬೀಳಲಿದೆ ದಂಡದ ಬಿಸಿ!

Shimoga City Corp's 'Operation Clean' Begins

Shimoga City Corp’s ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದ ಶಿಸ್ತು ಮತ್ತು ಸೌಂದರ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಮಹತ್ವದ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಸಂಚಾರ ಪೊಲೀಸರ ಸಹಯೋಗದೊಂದಿಗೆ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಹಾಗೂ ಅನಧಿಕೃತ ಪ್ಲೆಕ್ಸ್ ಬ್ಯಾನರ್‌ಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಂದಾಗಿದೆ.  ಶಿವಮೊಗ್ಗ ಸೋಗಾನೆ ಜೈಲಿನಲ್ಲಿ ಗೋಡೆ ಮೇಲಿಂದ ಹಾರಿಬಂತು 230 ಗ್ರಾಂ ಗಾಂಜಾ-ಮೊಬೈಲ್..? ಸ್ಮಾರ್ಟ್ ಸಿಟಿ ಯೋಜನೆಯಡಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಪಾದಚಾರಿ ಮಾರ್ಗಗಳು ಬೀದಿಬದಿ ವ್ಯಾಪಾರಿಗಳ ಪಾಲಾಗಿದ್ದು, ಸಾರ್ವಜನಿಕರು ರಸ್ತೆಯಲ್ಲೇ … Read more

ತೀರ್ಥಹಳ್ಳಿಯಲ್ಲಿ ಫೆಬ್ರವರಿ 17 ರಿಂದ ಶ್ರೀ ಮಾರಿಕಾಂಬಾ ಜಾತ್ರೆ; ಪಟ್ಲ ಸತೀಶ್ ಶೆಟ್ಟಿ ತಂಡದಿಂದ ಯಕ್ಷಗಾನ ವೈಭವ

thirthahalli Marikamba Jatra 2026  from Feb 17

ತೀರ್ಥಹಳ್ಳಿ: ಮಲೆನಾಡಿನ ಪ್ರಸಿದ್ಧ ಧಾರ್ಮಿಕ ಉತ್ಸವಗಳಲ್ಲಿ ಒಂದಾದ ತೀರ್ಥಹಳ್ಳಿಯ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವು ಈ ಬಾರಿ ಫೆಬ್ರವರಿ 17, ರಿಂದ 25 ರ ವರೆಗೆ  ಅತ್ಯಂತ ಅದ್ದೂರಿಯಾಗಿ ಜರುಗಲಿದೆ.  ಈ ಕುರಿತು ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ನಾಗರಾಜ್ ಶೆಟ್ಟಿ ಅವರು ಮಾಹಿತಿ ಹಂಚಿಕೊಂಡಿದ್ದು, ಫೆಬ್ರವರಿ 17 ರಂದು ಜಾತ್ರೆ ಸಾರುವ ಮೂಲಕ ಉತ್ಸವಕ್ಕೆ ಚಾಲನೆ ಸಿಗಲಿದೆ. ಅಂದಿನಿಂದ ಪ್ರತಿದಿನ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಫೆಬ್ರವರಿ 24 ರಂದು ದೇವಿಯ … Read more

ಅಪಘಾತ ವಿಮೆ ನಿರಾಕರಿಸಿದ ಕಂಪನಿಗೆ 15 ಲಕ್ಷ ರೂ. ದಂಡ ಹಾಗೂ ಬಡ್ಡಿ ಪಾವತಿಸಲು ಆದೇಶ

Court Orders Walk-in Interview Shivamogga Court KFD Fatality Shivamogga Round up

ಶಿವಮೊಗ್ಗ: ಅಪಘಾತದಲ್ಲಿ ಮೃತಪಟ್ಟ ವಾಹನ ಮಾಲೀಕನ ವಿಮಾ ಮೊತ್ತವನ್ನು ನೀಡದೆ ಸತಾಯಿಸುತ್ತಿದ್ದ ವಿಮಾ ಕಂಪನಿಗೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಬಿಸಿ ಮುಟ್ಟಿಸಿದೆ. ವಿಮಾ ಮೊತ್ತ 15 ಲಕ್ಷ ರೂಪಾಯಿಗಳನ್ನು ಶೇ. 7ರ ಬಡ್ಡಿಯೊಂದಿಗೆ ನೀಡುವಂತೆ ಫ್ಯೂಚರ್ ಜನರಲ್ ಇನ್ಶೂರೆನ್ಸ್ ಕಂಪನಿಗೆ ಆಯೋಗದ ಅಧ್ಯಕ್ಷರಾದ ಟಿ. ಶಿವಣ್ಣ ಅವರ ಪೀಠವು ಕಟ್ಟುನಿಟ್ಟಿನ ಆದೇಶ ನೀಡಿದೆ. ಪ್ರಕರಣದ ಹಿನ್ನೆಲೆ ಶಿಕಾರಿಪುರ ತಾಲ್ಲೂಕಿನ ಅಮ್ಟೆಕೊಪ್ಪ ನಿವಾಸಿ ರತ್ನಮ್ಮ ಎಂಬುವವರ ಮಗ ಮಂಜುನಾಥ್ ಅವರು ಲೈಲ್ಯಾಂಡ್ ವಾಹನದ ಮಾಲೀಕರಾಗಿದ್ದರು. ಅವರು … Read more

ಶಿವಮೊಗ್ಗ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಾಧಿಕಾರಿಗಳ ನೇಮಕ: ಈ ದಿನ ನೇರ ಸಂದರ್ಶನ

Court Orders Walk-in Interview Shivamogga Court KFD Fatality Shivamogga Round up

ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.  ಸಾಗರ ತಾಲೂಕಿನ ಬ್ಯಾಕೋಡು, ತುಮರಿ ಹಾಗೂ ಹೊಸನಗರ ತಾಲೂಕಿನ ಆವಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಂದು ವರ್ಷದ ಅವಧಿಗೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಯಲಿದೆ. ಅರ್ಹ ಎಂ.ಬಿ.ಬಿ.ಎಸ್. ಪದವೀಧರರು ಈ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 6 ರಂದು ಬೆಳಿಗ್ಗೆ … Read more

ಮೇಗರವಳ್ಳಿ ಭೀಕರ ಅಪಘಾತದ ಸಿಸಿಟಿವಿ ದೃಶ್ಯ ಲಭ್ಯ, ಹೇಗಿದೆ ನೋಡಿ 

ತೀರ್ಥಹಳ್ಳಿ: ತಾಲೂಕಿನ ಮೇಗರವಳ್ಳಿ ಸಮೀಪ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿವೆ. ಅತಿ ವೇಗವಾಗಿ ಬಂದ ಬಿಎಂಡಬ್ಲ್ಯೂ (BMW) ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಅರ್ಚಕರ ಪತ್ನಿ ಮಲ್ಲಿಕಾ ಜೋಗಿ (42) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಭ್ಯವಾಗಿರುವ ಸಿಸಿಟಿವಿ ದೃಶ್ಯದಲ್ಲಿ ದಂಪತಿ ಪ್ರಯಾಣಿಸುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಿಂತಿರುವುದು ಕಂಡುಬರುತ್ತದೆ. ಈ ವೇಳೆ ಹಿಂದಿನಿಂದ ವೇಗದಲ್ಲಿ ಬಂದ ಬಿಎಂಡಬ್ಲ್ಯೂ ಕಾರು ನಿಂತಿದ್ದ ಕಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ … Read more

ನಾಳೆ ಸೇರಿದಂತೆ 2 ದಿನ ನಗರದ 20 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

Shivamogga Power Outage Alert Scheduled Electricity Cut 

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಫೆ. 05 ಮತ್ತು 06 ರಂದು ಬೆಳಗ್ಗೆ 10 ರಿಂದ ಮ. 02 ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಈ ಕೆಲಗಿನ ಪ್ರದೇಶಗಳ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಕರೆಂಟ್​​ ಇರಲ್ಲ ಸೋಮಯ್ಯ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಶಂಕರಮಠ ಎಡಭಾಗ, ಕೆಇಬಿ ಸರ್ಕಲ್, ಹಳೇ ಹೊನ್ನಳ್ಳಿರಸ್ತೆ, ರೈಲ್ವೆ ಸ್ಟೇಷನ್ ರಸ್ತೆ, ಎ.ಎ.ಕಾಲೋನಿ, ವಿನಾಯಕನಗರ, ಬಾಲರಾಜ್ ಅರಸು ರಸ್ತೆ, ಬಸವನಗುಡಿ ವಿನಾಯಕ ಪಾರ್ಕ್, ಬಸವನಗುಡಿ 5ನೇ … Read more

ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ ಈ ಹುದ್ದೆಗಳಿಗೆ ಅರ್ಜಿ ಆಹ್ವಾನ

RBI Online Applications for Office Attendant Posts

ಶಿವಮೊಗ್ಗ : ಭಾರತೀಯ ರಿಸರ್ವ್ ಬ್ಯಾಂಕ್ (RBI), ಬೆಂಗಳೂರು ಶಾಖೆಯಲ್ಲಿ ಖಾಲಿ ಇರುವ ‘ಅಟೆಂಡೆಂಟ್’ (Office Attendant) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಶಿವಮೊಗ್ಗದ ಬೀನಾಗೆ ಪಿ ಹೆಚ್ ಡಿ ಈ ಕುರಿತು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಜಿಲ್ಲೆಯ ಯುವಕ-ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಇಚ್ಛಿಸುವ … Read more

ಶಿವಮೊಗ್ಗ: ಫೇಸ್‌ಬುಕ್ ಜಾಹೀರಾತು ನಂಬಿ 61 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

Investment Scam

ಶಿವಮೊಗ್ಗ |ನಗರದ ವ್ಯಕ್ತಿಯೊಬ್ಬರು ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನಂಬಿ ಬರೋಬ್ಬರಿ 61 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿರುವ ಘಟನೆ ನಡೆದಿದೆ. ಈ ವಂಚನೆಯ ಕುರಿತು ನಗರದ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿದೂರು ದಾಖಲಾಗಿದೆ.  ಘಟನೆಯ ವಿವರ  ಸಂತ್ರಸ್ತರು ಫೇಸ್‌ಬುಕ್ ಬಳಸುತ್ತಿದ್ದಾಗ LF Work ಎಂಬ ಹೆಸರಿನ ಕಂಪನಿಯ ಜಾಹೀರಾತು ಕಾಣಿಸಿಕೊಂಡಿದೆ. ಅದರಲ್ಲಿ ಚಿನ್ನ (Gold) ಮತ್ತು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ರೆ ಕಡಿಮೆ ಸಮಯದಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಲಾಗಿತ್ತು. ಈ ಆಮಿಷಕ್ಕೆ ಒಳಗಾದ ವ್ಯಕ್ತಿ, ವಂಚಕರು … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು