ಡಾ.ಬಿ.ಡಿ ಭೂಕಾಂತ್ಗೆ ನೀಡಿದ್ದ ಸಚಿವ ದರ್ಜೆ ಸೌಲಭ್ಯ ವಾಪಸ್ ಪಡೆದ ಸರ್ಕಾರ! ತಿದ್ದುಪಡಿಯಲ್ಲಿ ಏನಿದೆ ಓದಿ
Minister Status Withdrawn ಮಲೆನಾಡು ಟುಡೆ ಸುದ್ದಿ / ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳ ನಿಯಮಿತದ (ಕೆಎಚ್ಎಂಎನ್ಎಲ್) ಅಧ್ಯಕ್ಷ ಬಿಜೆಪಿ ಮುಖಂಡ ಬಿ.ಡಿ. ಭೂಕಾಂತ್ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ದರ್ಜೆಯ ಸ್ಥಾನಮಾನವನ್ನು ಸರ್ಕಾರ ದಿಢೀರ್ ಹಿಂಪಡೆದಿದೆ. ಆಡಳಿತರೂಢ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಸ್ವಪಕ್ಷೀಯರಿಂದಲೇ ವ್ಯಕ್ತವಾದ ತೀವ್ರ ವಿರೋಧದ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ, ತರಾತುರಿಯಲ್ಲಿ ತಿದ್ದುಪಡಿ ಆದೇಶವನ್ನು ಹೊರಡಿಸಿ ಸಚಿವ ದರ್ಜೆಯ ಸೌಲಭ್ಯಕ್ಕೆ ಕತ್ತರಿ ಹಾಕಿದೆ. ಶಿವಮೊಗ್ಗ ಎಸ್ಪಿ ನೈಟ್ ರೌಂಡ್ಸ್ … Read more