Shivamogga Train Robbery Confirmed

ಮಳೆ ಆರ್ಭಟಕ್ಕೆ, ಬೆಂಗಳೂರು ಶಿವಮೊಗ್ಗ ಜನಶತಾಬ್ದಿ ಸೇರಿ ಹಲವು ರೈಲು ಸಂಚಾರದಲ್ಲಿ ಏರುಪೇರು!

ಶಿವಮೊಗ್ಗ / ಶಿವಮೊಗ್ಗದಲ್ಲಿ ನಿನ್ನೆ ಸಂಜೆ ಕೆಲವು ಗಂಟೆಗಳ ಕಾಲ ಸುರಿದ ಮಳೆ ಸಾಕಷ್ಟು ಸಮಸ್ಯೆಯನ್ನ ತಂದಿಟ್ಟಿತ್ತು. ಅದರಲ್ಲಿಯು ಮಳೆಯಿಂದಾಗಿ ಮರಗಳು ಬಿದ್ದ ಕಾರಣಕ್ಕೆ ಟ್ರೈನ್​ಗಳ ಸಂಚಾರದಲ್ಲಿ …

ಪೂರ್ತಿ ಓದಿ

ವಿದ್ಯುತ್ ವ್ಯತ್ಯಯ

ಮೇ 20ರಂದು ಶಿವಮೊಗ್ಗದ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ ಡಿವಿಜಿ-1 ಬೇ ಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು ಮೇ 20 ರಂದು …

ಪೂರ್ತಿ ಓದಿ

Why are extortion cases increasing in Shivamogga ಶಿವಮೊಗ್ಗಕ್ಕೆ ಬಂದಿವೆಯಾ ರೌಡಿ ಫೀಲ್ಡ್​ನ ಹೊಸ ಮುಖಗಳು! ಕೋಕೋ ಕೇಸ್​ & ಸುಲಿಗೆ ಮತ್ತು ಪಾತಕ ಲೋಕದ ಮಾತುಗಳು!

ಶಿವಮೊಗ್ಗಕ್ಕೆ ಬಂದಿವೆಯಾ ರೌಡಿ ಫೀಲ್ಡ್​ನ ಹೊಸ ಮುಖಗಳು! ಕೋಕಾ ಕೇಸ್​ & ಸುಲಿಗೆ ಮತ್ತು ಪಾತಕ ಲೋಕದ ಮಾತುಗಳು!

ಮಲೆನಾಡು ಟುಡೆ ಸುದ್ದಿ / ರೌಡಿಸಮ್​ಗೂ ಶಿವಮೊಗ್ಗಕ್ಕೂ ಒಂಥರ ಅಲೌಕಿಕ ನಂಟು, ಲಾಗಾಯ್ತಿನಿಂದಲೂ ಶಿವಮೊಗ್ಗ ಅಂಡರ್​ವರ್ಲ್ಡ್​ ತುಂಗಾನದಿಯಂತೆ ನಿರಂತರವಾಗಿದೆ. ಕೆಲವೊಮ್ಮೆ ತಳದೊಳಗೆ ಸುಳಿಯಾಗಿ, ಮತ್ತೆ ಕೆಲವೊಮ್ಮೆ ಮಳೆ …

ಪೂರ್ತಿ ಓದಿ

Why is 2000 cusecs water released from Bhadra Reservoir ಭದ್ರಾ ಜಲಾಶಯದಿಂದ ಮೇ 18ರಿಂದ ಕುಡಿಯುವ ನೀರು ಬಿಡುಗಡೆ

ದೊಡ್ಡ ಸುದ್ದಿ : ಇವತ್ತಿನಿಂದಲೇ ಭದ್ರಾ ಜಲಾಶಯದಿಂದ ನೀರು ರಿಲೀಸ್! ಇದಕ್ಕೆ ನಿಷೇಧವಿದೆ!

ಶಿವಮೊಗ್ಗ : ಇವತ್ತಿನಿಂದಲೇ ಭದ್ರಾ ಜಲಾಶಯದಿಂದ ನೀರು ಹರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕುಡಿಯುವ ನೀರಿಗಾಗಿ, ನದಿಗೆ ನೀರು ಹರಿಸಲಾಗುತ್ತಿದೆ. ಬಹುಗ್ರಾಮ ನದಿ ನೀರು ಯೋಜನೆಯಡಿ ಭದ್ರಾ …

ಪೂರ್ತಿ ಓದಿ

ಶಿವಮೊಗ್ಗ ಪೊಲೀಸ್

ಆಗುಂಬೆಯಲ್ಲಿ ಕುರುವಳ್ಳಿ ಸ್ಕೆಚ್​! ಒಂಟಿ ಮನೆ ಕಳವಿನ ರಹಸ್ಯ ಭೇದಿಸಿದ್ದೇಗೆ ಶಿವಮೊಗ್ಗ ಪೊಲೀಸ್! ಇಲ್ಲಿದೆ ಅಸಲಿ ಕಥೆ

ಶಿವಮೊಗ್ಗ ಪೊಲೀಸ್ ತನಿಖಾ ಸುದ್ದಿ : ಲೆನಾಡಿನ ಒಂಟಿ ಮನೆ ಕಳ್ಳತನ, ದರೋಡೆ ಮತ್ತು ಕೊಲೆ ಪ್ರಕರಣಗಳನ್ನು ಈವರೆಗೂ ಭೇದಿಸಲಾಗದ ಹೊತ್ತಿನಲ್ಲಿ ಆಗುಂಬೆ ಪೊಲೀಸರು ಖಡಕ್ ಕಾರ್ಯಾಚರಣೆ …

ಪೂರ್ತಿ ಓದಿ

Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಭದ್ರಾವತಿ: ಪೆಟ್ರೋಲ್ ಹಾಕಿಸಲು ಹೋದ ಯುವಕನ ಮೇಲೆ ಚಾಕು ಇರಿತ; ಪ್ರಾಣಾಪಾಯದಿಂದ ಪಾರು

ಭದ್ರಾವತಿ:  ಮದುವೆ ಸಮಾರಂಭಕ್ಕೆಂದು ಭದ್ರಾವತಿಗೆ ಬಂದಿದ್ದ ಯುವಕನೊಬ್ಬನ ಮೇಲೆ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಭದ್ರಾವತಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ …

ಪೂರ್ತಿ ಓದಿ

Power Cut Update Power Cut Update Power Cut in Shimoga Shivamogga Power Cut Power Cut Alert Power Cut ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ Shimoga Power Cut Power Cut Shimoga Power Cut Power Outage in Shivamogga

ನಾಳೆ ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಮೇ 13 ಮತ್ತು 14 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ …

ಪೂರ್ತಿ ಓದಿ

Youth Congress Siege MP BY Raghavendra’s House

ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ನಿವಾಸಕ್ಕೆ ಯುವ ಕಾಂಗ್ರೆಸ್​ ಕಾರ್ಯರ್ತರು ಮುತ್ತಿಗೆ ಯತ್ನ, ಕಾರಣವೇನು

Youth Congress ಶಿವಮೊಗ್ಗ : ನೀಟ್-ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗದಲ್ಲಿ ಯುವ …

ಪೂರ್ತಿ ಓದಿ

Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ತೀರ್ಥಹಳ್ಳಿ: ಮನೆಯಲ್ಲಿದ್ದ 23 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; ಗಾರೆ ಕೆಲಸಗಾರರ ಮೇಲೆ ಸಂಶಯ

ತೀರ್ಥಹಳ್ಳಿ : ಮನೆಯಲ್ಲಿ ದುರಸ್ತಿ ಕೆಲಸ ನಡೆಯುತ್ತಿದ್ದ ವೇಳೆ ಯಾರೂ ಇಲ್ಲದ ಸಮಯ ಸಾಧಿಸಿದ  ಕಳ್ಳರು ಬರೋಬ್ಬರಿ 182 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿರುವ ಘಟನೆ ತೀರ್ಥಹಳ್ಳಿ …

ಪೂರ್ತಿ ಓದಿ

Wild Elephant Attack in Shimoga Umblebailu

ಉಂಬ್ಳೆಬೈಲು : ಘೀಳಿಟ್ಟು ದಾಳಿಗೆ ಬಂದ ಕಾಡಾನೆ, ವಿಡಿಯೋ ನೋಡಿ

ಶಿವಮೊಗ್ಗ ಜಿಲ್ಲೆಯಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮತ್ತೆ ಆರಂಭವಾಗಿದೆ. ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಕನಹಸೂಡಿ ಗ್ರಾಮದ ದೊಡ್ಡಕೆರೆ ಬಳಿ ಕಾಡಾನೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. …

ಪೂರ್ತಿ ಓದಿ