ಲೈಸನ್ಸ್​​ ರದ್ದು, ಹೂವಿನಲ್ಲೇ ಅರಳಲಿದೆ ಜೋಗಜಲಪಾತ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

Malenadu Today ePaper

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ … Read more

ಶಿವಮೊಗ್ಗದಲ್ಲಿ ಮಲೆನಾಡು ಕರಕುಶಲ ಉತ್ಸವ, ಯಾವಾಗ, ಏನೆಲ್ಲಾ ವಿಶೇಷತೆ ಇರಲಿದೆ 

Malnad Crafts Festival

ಶಿವಮೊಗ್ಗ : ಶಿವಮೊಗ್ಗದಲ್ಲಿ ಜನವರಿ 24 ರಿಂದ 27 ರವರೆಗೆ ನಾಲ್ಕು ದಿನಗಳ ಕಾಲ ನಗರದ ಅಲ್ಲಮ ಪ್ರಭು ಉದ್ಯಾನವನದಲ್ಲಿ (ಫ್ರೀಡಂ ಪಾರ್ಕ್) ಮಲೆನಾಡು ಕರಕುಶಲ ಉತ್ಸವ, ಸಿರಿಧಾನ್ಯ ಮೇಳ ಹಾಗೂ ’63ನೇ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ  ಬೆಳ್ಳಿ 3 ಲಕ್ಷ! ಬಂಗಾರ 1.5 ಲಕ್ಷ! ಬಾನಿಗೇರಿದ ಬೆಲೆ, ಬಸವಳಿದ ಗ್ರಾಹಕ!  ಜನವರಿ 24 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. … Read more

ಜನವರಿ 22 ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

Power Cut in Shivamogga Shimoga Power Cut Power Cut Update in shivamogga  Shivamogga Power Cut Power Cut MESCOM Power Cut power cut MESCOM SHIMOGA POWER CUT Scheduled Power Cut Power cut Shivamogga power cut Power cut news Power cut shivamogga Power cut shivamogga Shivamogga power cut Power cut shivamogga Power cut in BhadravatiMescom power cut Power cut shivamogga

ಶಿವಮೊಗ್ಗ :  ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ 2 ರ ವ್ಯಾಪ್ತಿಯಲ್ಲಿ ಜ. 22 ರಂದು ಬೆಳಗ್ಗೆ 10.00 ರಿಂದ ಮ 2.00 ರವರೆಗೆ ಈ ಕೆಳಗಿವ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ. ಶಿವಮೊಗ್ಗ: ಮನೆಗೆ ನುಗ್ಗಿ ಬಾಯಿ ಕಟ್ಟಿ 4 ಬಳೆ ದೋಚಿದ ಕಳ್ಳರು; ಅಸಲಿ ವಿಷಯ ತಿಳಿದರೆ ನೀವು ನಗುವುದು ಗ್ಯಾರಂಟಿ Power Cut in Shivamogga ಎಲ್ಲೆಲ್ಲಿ ಕರೆಂಟ್​​ ಇರಲ್ಲ ವೀರಭದ್ರೇಶ್ವರ ಟಾಕೀಸ್ ನಿಂದ ಡಿ.ವಿ.ಎಸ್ ಕಾಲೇಜ್ ವರೆಗೆ ವಿದ್ಯುತ್ ಕಂಬ ತೆರವು ಕಾಮಗಾರಿ … Read more

ಮೆಗ್ಗಾನ್​ ಆಸ್ಪತ್ರೆಯಲ್ಲಿ ಅಪರಿಚಿತ ಮಹಿಳೆ ಸಾವು : ಕೈಯಲ್ಲಿದೆ ಹೂವಿನ ಹಚ್ಚೆ

unidentified woman Shimoga Dog Show 2026 Date Registration Details Shivamogga PUC Question Paper shivamogga Unidentified Man Wild Boar Hunting Lokayukta Raid, SHIMUL Shivamogga, Milk Union Corruption, SP Manjunath Choudhary, Financial Irregularities, Shimoga Crime News, Anti-Corruption Bureau Karnataka, Dairy Scam Probe.Unidentified Thirthahalli Burglary 30 Yrs Jail for Minor Assault Anavatti Unidentified Man Dies Cyber Crime Police Ditwa Cyclone Alert  online fraud Recruitment for Anganwadi Workers Shivamogga Fire Accident Shivamogga Traffic Restriction Unidentified woman death Shivamogga Traffic Diversion Bhadravathi Crime Thirthahalli Threat case Shivamogga Crime news Child Abuse Shivamogga Chain Snatching Gold theft TM card swapping scam Shivamogga accident Shivamogga Railway Police Thirthahalli Police station CEN Crime Police Station Shivamogga Cyber Crime Shivamogga news Crypto Trading Fraud chatpat news Central Jail KSRTC Bus Stand Street Dog Attack Job Scam Areca Nut TheftPocket Picking Incident shivamogga cyber crime Man Killed by Own Buffaloshivamogga

ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಅಪರಿಚಿತ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್​​ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಮೃತರ ವಾರಸುದಾರರ ಪತ್ತೆಗಾಗಿ ಕೋಟೆ ಠಾಣೆಯ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಶಿವಮೊಗ್ಗ ಮಾರುಕಟ್ಟೆಯಲ್ಲಿ ಏರಿದ ಅಡಿಕೆ ದರ! ಶಿವಮೊಗ್ಗದಿಂದ ಶಿರಸಿಯವರೆಗೆ, ರಾಜ್ಯದ ಪ್ರಮುಖ ಮಾರುಕಟ್ಟೆಗಳ ಅಡಿಕೆ ಧಾರಣೆ ವಿವರ 60 ವರ್ಷದ ಜಯಮ್ಮ ಎಂಬ ಮಹಿಳೆ ಜ 03 ರಂದು ನಗರದ ಗುಂಡಪ್ಪ ಶೇಡ್​ ಬಳಿ ಅನಾರೋಗ್ಯದಿಂದ ಮಲಗಿಕೊಂಡಿದ್ದರು. ಅವರನ್ನು ಕೂಡಲೇ ಸಾರ್ವಜನಿಕರು ಆ್ಯಂಬುಲೆನ್ಸ್​​ ಮೂಲಕ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ.08 … Read more

ತುಂಗಾಭದ್ರಾ ನದಿಯ ಅಚ್ಚುಕಟ್ಟುದಾರರಿಗೆ ಎಚ್ಚರಿಕೆ, ಕಾರಣವೇನು

Bhadra Reservoir Unclaimed Deposits

ಶಿವಮೊಗ್ಗ: 2025-26ನೇ ಸಾಲಿನಲ್ಲಿಭದ್ರಾ ಜಲಾಶಯದಿಂದ ನದಿಯ ಮೂಲಕ ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗ-ಭದ್ರಾ ನದಿಗೆ ಜ.20 ರಿಂದ ಜ. 30 ಪ್ರತಿ ದಿನ 500 ಕ್ಯೂಸೆಕ್ಸ್ನಂತೆ ಹಾಗೂ ಜ. 31 ರಂದು 300 ಕ್ಯೂಸೆಕ್ಸ್ ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುತ್ತದೆ. ಮೊಬೈಲ್ ಕಳೆದುಹೋಗಿದೆಯೇ? ಈಗ ರಪ್ಪಾ ಸಿಗ್ತದೆ ಫೋನ್​! ಹೀಗಿದೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆ ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು … Read more

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಷ್ಟ್ರೀಯ ಚಿಹ್ನೆ ಬೇಕು, ಸಿದ್ರಾಮಣ್ಣ ನೀಡಿದ ಕಾರಣಗಳೇನು?

Demanding Party Symbols for Gram Panchayat Elections

ಶಿವಮೊಗ್ಗ : ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ರಾಜಕೀಯ ಪಕ್ಷಗಳ ಅಧಿಕೃತ ಚಿಹ್ನೆಗಳ ಅಡಿಯಲ್ಲೇ ನಡೆಸುವಂತೆ ಮಾಜಿ ವಿಧಾನ ಪರಿಷತ್​ ಸದಸ್ಯ ಆರ್ ಕೆ ಸಿದ್ರಾಮಣ್ಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.  ಶಿವಮೊಗ್ಗ: ಮನೆಗೆ ನುಗ್ಗಿ ಬಾಯಿ ಕಟ್ಟಿ 4 ಬಳೆ ದೋಚಿದ ಕಳ್ಳರು; ಅಸಲಿ ವಿಷಯ ತಿಳಿದರೆ ನೀವು ನಗುವುದು ಗ್ಯಾರಂಟಿ ಇಂದು ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಅಗತ್ಯ ತಿದ್ದುಪಡಿ ತರಬೇಕು ಅಥವಾ ಸುಗ್ರೀವಾಜ್ಞೆಯ ಮೂಲಕ ಈ ಕ್ರಮವನ್ನು ಜಾರಿಗೆ … Read more

ಅಮಾವಾಸ್ಯೆಯಂದು ಮನೆ ಸ್ವಚ್ಛಗೊಳಿಸುವಾಗ ದುರಂತ: ಟೆರೇಸ್ ಮೇಲಿನಿಂದ ಬಿದ್ದ ಶಿಕ್ಷಕ! ಸಾವು

ಶಿಕಾರಿಪುರ ಸುದ್ದಿ, ಟೆರೇಸ್‌ನಿಂದ ಬಿದ್ದು ಸಾವು, ಹೊಸದೂಪದಹಳ್ಳಿ. Shikaripura News, Teacher Death, Nandihalli School, Shivamogga District News.

Shivamogga | Teacher dies after falling from terrace while cleaning house ಅಮಾವಾಸ್ಯೆ ದಿನ ಮನೆ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಟೆರೇಸ್ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಶಿಕಾರಿಪುರ ಪಟ್ಟಣದ ಹೊರವಲಯದಲ್ಲಿರುವ ಹೊಸದೂಪದಹಳ್ಳಿ ಸಮೀಪ ಸಂಭವಿಸಿದೆ ಮೃತರು ಜೀನಳ್ಳಿ ಗ್ರಾಮದವರಾದ 52 ವರ್ಷ ವಯಸ್ಸಿನ ಯಶೋಧರ ಇವರು ತಾಲೂಕಿನ ನಂದಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮೊನ್ನೆ ದಿನ ಭಾನುವಾರ ಬೆಳಿಗ್ಗೆ ಅಮಾವಾಸ್ಯೆ ಹಿನ್ನೆಲೆಯಲ್ಲಿ … Read more

ನಾಳೆ ಶಿವಮೊಗ್ಗದಲ್ಲಿ ಕರೆಂಟ್ ಇರಲ್ಲ! ಕೇಂದ್ರ ಕಾರಾಗೃಹ ಸೇರಿದಂತೆ ಹಲವೆಡೆ ಪವರ್​ ಕಟ್!

Power Cut in Shivamogga power cut in Machenahalli and Nidige areas on January 21

power cut in Machenahalli and Nidige ಶಿವಮೊಗ್ಗ  ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗ ಹಮ್ಮಿಕೊಳ್ಳಲಾಗಿರುವ ಹಿನ್ನೆಲೆಯಲ್ಲಿ ನಾಳೆ ಅಂದರೆ ಜನವರಿ 21 ರಂದು ಈ ಭಾಗದಲ್ಲಿ ಕರೆಂಟ್ ಇರಲ್ಲ ಎಂದು ಮೆಸ್ಕಾಂ ತಿಳಿಸಿದೆ.  ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ಈ ಕೇಂದ್ರದ ವ್ಯಾಪ್ತಿಗೆ ಒಳಪಡುವ ಬಹುತೇಕ ಗ್ರಾಮಗಳು ಮತ್ತು ಬಡಾವಣೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.  ಎಲ್ಲೆಲ್ಲೆ ಕರೆಂಟ್ ಇರಲ್ಲ ವಿದ್ಯುತ್ ವ್ಯತ್ಯಯವಾಗುವ … Read more

ಲಾಡ್ಜ್​​ ಕಾರಿಡಾರ್​ನಲ್ಲಿ ಆರ್​ಎಫ್​ಓ ಮೃತದೇಹ ಪತ್ತೆ! ನಿಗೂಢವಾಯ್ತು ಪ್ರಕರಣ!

ಮೈಸೂರು | ನಗರದ ಗ್ರಾಮಾಂತರ ಬಸ್ ನಿಲ್ದಾಣದ ಸಮೀಪವಿರುವ ಯುವರಾಜ ಗ್ಯಾಲಕ್ಸಿ ಲಾಡ್ಜ್‌ನ ಹಿಂಭಾಗದ ಕಾರಿಡಾರ್‌ನಲ್ಲಿ, ಆರ್‌ಎಫ್‌ಒ ಒಬ್ಬರ ಮೃತದೇಹ ಪತ್ತೆಯಾಗಿದೆ. ತಿರುಮಕೂಡಲು ನರಸೀಪುರ ಸಾಮಾಜಿಕ ಅರಣ್ಯ ವಲಯದ  ಆರ್​ಎಫ್​ಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕಾಂತರಾಜ್ ಚೌಹಾಣ್ (32) ಅವರ ಮೃತದೇಹ ನಿನ್ನೆ ದಿನ ಸೋಮವಾರ ಬೆಳಿಗ್ಗೆ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ಮೂಲದವರಾದ ಕಾಂತರಾಜ್ ಅವರು, ಕೇವಲ 15 ದಿನಗಳ ಹಿಂದಷ್ಟೇ ಚಾಮರಾಜನಗರ ಜಿಲ್ಲೆಯ ಕೌದಳ್ಳಿ ವಲಯದಿಂದ ಇಲ್ಲಿಗೆ ವರ್ಗಾವಣೆಯಾಗಿ ಬಂದಿದ್ದರು. ಮೃತರಿಗೆ ಪತ್ನಿ … Read more

ಶಿವಮೊಗ್ಗದಲ್ಲಿ  ಬೆಳ್ಳಿ 3 ಲಕ್ಷ! ಬಂಗಾರ 1.5 ಲಕ್ಷ! ಬಾನಿಗೇರಿದ ಬೆಲೆ, ಬಸವಳಿದ ಗ್ರಾಹಕ!

Gold silver Rate shivamogga

Shimoga |  Gold silver Rate shivamogga ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಸೋಮವಾರ ನಡೆದ ವಹಿವಾಟು ಹೊಸ ಇತಿಹಾಸ ಸೃಷ್ಟಿಸಿದ್ದು, ಬೆಲೆ ಸಾರ್ವಕಾಲಿಕ ದಾಖಲೆಯ ಮಟ್ಟವನ್ನು ತಲುಪಿವೆ. ಮಾರುಕಟ್ಟೆಯಲ್ಲಿ ಒಂದು ಕೆಜಿಬೆಳ್ಳಿಯ ರೇಟು ಬರೋಬ್ಬರಿ 3,00,000 ರೂಪಾಯಿಗಳ ಗಡಿ ದಾಟಿದ್ದರೆ, 24 ಕ್ಯಾರಟ್‌ನ 10 ಗ್ರಾಂ ಪರಿಶುದ್ಧ ಚಿನ್ನದ ಬೆಲೆಯು 1,50,000 ರೂಪಾಯಿಗಳಿಗೆ ತಲುಪುವ ಮೂಲಕ ಗ್ರಾಹಕರ ಹುಬ್ಬೇರಿಸಿದೆ. ಇದುವರೆಗಿನ ಇತಿಹಾಸದಲ್ಲಿಯೇ ಚಿನ್ನ ಮತ್ತು ಬೆಳ್ಳಿ ಇಷ್ಟೊಂದು ಬೆಲೆ ಏರಿಕೆ ಕಂಡಿರುವುದು ಇದೇ ಮೊದಲಾಗಿದೆ. ಸಿಎಂ … Read more