let articleDiv = document.getElementById("mt-read-content"); if (!articleDiv) return;
let readableElements = articleDiv.querySelectorAll("p"); let rawText = ""; readableElements.forEach(el => { if(window.getComputedStyle(el).display !== "none") { rawText += el.innerText + ". "; } });
let cleanText = rawText.replace(/https?:\/\/[^\s]+/g, ""); cleanText = cleanText.replace(/[\/\#+()$~%*<>{}\[\]]/g, ""); cleanText = cleanText.replace(/\s+/g, " ").trim();
if(cleanText === "") return;
let speech = new SpeechSynthesisUtterance(cleanText); speech.lang = "kn-IN"; speech.rate = 0.85;
speech.onstart = function() { element.querySelector(".mt-icon").innerText = "⏸️"; element.querySelector(".mt-audio-text").innerText = "ಆಲಿಸುತ್ತಿದ್ದೀರಿ..."; };
speech.onend = function() { element.querySelector(".mt-icon").innerText = "▶️"; element.querySelector(".mt-audio-text").innerText = "ಸುದ್ದಿ ಆಲಿಸಿ"; };
synth.speak(speech); }
SHIVAMOGGA| MALENADUTODAY NEWS | ಮಲೆನಾಡು ಟುಡೆ Mar 14, 2025 ಆಗುಂಬೆ ಘಾಟಿ ಸಮೀಪ ಸುರಂಗ ಮಾರ್ಗ ನಿರ್ಮಾಣ ಸಂಬಂಧ ಈಗಾಗಲೇ ಪ್ರಾಥಮಿಕ ಪ್ರಕ್ರಿಯೆಗಳು ನಡೆಯುತ್ತಿದೆ. ಇದರ ನಡುವೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ನಲ್ಲಿ ಸುರಂಗ ಮಾರ್ಗ ಯೋಜನೆಗೆ ಚಾಲನೆ ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸುವುದಕ್ಕೆ ರಾಜ್ಯ ಸರ್ಕಾರ…
SHIVAMOGGA| MALENADUTODAY NEWS | ಮಲೆನಾಡು ಟುಡೆ Mar 14, 2025
ಆಗುಂಬೆ ಘಾಟಿ ಸಮೀಪ ಸುರಂಗ ಮಾರ್ಗ ನಿರ್ಮಾಣ ಸಂಬಂಧ ಈಗಾಗಲೇ ಪ್ರಾಥಮಿಕ ಪ್ರಕ್ರಿಯೆಗಳು ನಡೆಯುತ್ತಿದೆ. ಇದರ ನಡುವೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ನಲ್ಲಿ ಸುರಂಗ ಮಾರ್ಗ ಯೋಜನೆಗೆ ಚಾಲನೆ ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸುವುದಕ್ಕೆ ರಾಜ್ಯ ಸರ್ಕಾರ ಮುಂಧಾಗಿದೆ.
ಈ ಸಂಬಂಧ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿದೆ. ಸುರಂಗ ಮಾರ್ಗ ನಿರ್ಮಾಣಕ್ಕೆ ಅನುದಾನ ನೀಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡುವ ನಿರ್ಣಯವನ್ನು ಈ ಸಭೆಯಲ್ಲಿ ಕೈಗೊಳ್ಳಲಾಗಿದೆ.
ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ 25 ಕಿ.ಮೀ. ಉದ್ದದ ಸುರಂಗ ಮಾರ್ಗ ನಿರ್ಮಿಸುವ ಅಗತ್ಯ ಇದೆ, ಈ ಬಗ್ಗೆ ಈಗಾಗಲೇ ಬೇಡಿಕೆ ಸಲ್ಲಿಸಲಾಗಿದ್ದು ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಬೇಡಿಕೆ ಸಲ್ಲಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.
