ಆಗುಂಬೆ ಆಯ್ತು, ಈಗ ಶಿರಾಡಿಯಲ್ಲಿ ಸುರಂಗದ ಚರ್ಚೆ | ಮಹತ್ವದ ಅಪ್‌ಡೇಟ್‌

Published: 14 ಮಾರ್ಚ್ 2025, 7:45 ಅಪರಾಹ್ನ • 1 min read


let articleDiv = document.getElementById("mt-read-content"); if (!articleDiv) return;

let readableElements = articleDiv.querySelectorAll("p"); let rawText = ""; readableElements.forEach(el => { if(window.getComputedStyle(el).display !== "none") { rawText += el.innerText + ". "; } });

let cleanText = rawText.replace(/https?:\/\/[^\s]+/g, ""); cleanText = cleanText.replace(/[\/\#+()$~%*<>{}\[\]]/g, ""); cleanText = cleanText.replace(/\s+/g, " ").trim();

if(cleanText === "") return;

let speech = new SpeechSynthesisUtterance(cleanText); speech.lang = "kn-IN"; speech.rate = 0.85;

speech.onstart = function() { element.querySelector(".mt-icon").innerText = "⏸️"; element.querySelector(".mt-audio-text").innerText = "ಆಲಿಸುತ್ತಿದ್ದೀರಿ..."; };

speech.onend = function() { element.querySelector(".mt-icon").innerText = "▶️"; element.querySelector(".mt-audio-text").innerText = "ಸುದ್ದಿ ಆಲಿಸಿ"; };

synth.speak(speech); }

✨ AI ಓವರ್‌ವ್ಯೂ (ಮುಖ್ಯಾಂಶ)

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 14, 2025 ‌‌ ‌‌ ಆಗುಂಬೆ ಘಾಟಿ ಸಮೀಪ ಸುರಂಗ ಮಾರ್ಗ ನಿರ್ಮಾಣ ಸಂಬಂಧ ಈಗಾಗಲೇ ಪ್ರಾಥಮಿಕ ಪ್ರಕ್ರಿಯೆಗಳು ನಡೆಯುತ್ತಿದೆ. ಇದರ ನಡುವೆ  ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ಯೋಜನೆಗೆ ಚಾಲನೆ ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸುವುದಕ್ಕೆ ರಾಜ್ಯ ಸರ್ಕಾರ…

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 14, 2025 ‌‌ ‌‌

ಆಗುಂಬೆ ಘಾಟಿ ಸಮೀಪ ಸುರಂಗ ಮಾರ್ಗ ನಿರ್ಮಾಣ ಸಂಬಂಧ ಈಗಾಗಲೇ ಪ್ರಾಥಮಿಕ ಪ್ರಕ್ರಿಯೆಗಳು ನಡೆಯುತ್ತಿದೆ. ಇದರ ನಡುವೆ  ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ಯೋಜನೆಗೆ ಚಾಲನೆ ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸುವುದಕ್ಕೆ ರಾಜ್ಯ ಸರ್ಕಾರ ಮುಂಧಾಗಿದೆ. 

ಈ ಸಂಬಂಧ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿದೆ. ಸುರಂಗ ಮಾರ್ಗ ನಿರ್ಮಾಣಕ್ಕೆ ಅನುದಾನ ನೀಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡುವ ನಿರ್ಣಯವನ್ನು ಈ ಸಭೆಯಲ್ಲಿ ಕೈಗೊಳ್ಳಲಾಗಿದೆ.

ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ 25 ಕಿ.ಮೀ. ಉದ್ದದ ಸುರಂಗ ಮಾರ್ಗ ನಿರ್ಮಿಸುವ ಅಗತ್ಯ ಇದೆ, ಈ ಬಗ್ಗೆ ಈಗಾಗಲೇ ಬೇಡಿಕೆ ಸಲ್ಲಿಸಲಾಗಿದ್ದು ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಬೇಡಿಕೆ ಸಲ್ಲಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. 

END OF STORY

13

Senior Journalist | Malenadu Today
✓ Verified Journalist