Tuesday, 1 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POLITICS

ಈದ್ಗಾ ಮೈದಾನದ ವಿಚಾರವಾಗಿ ಲೋಕಾಯುಕ್ತ & ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಬೇಟಿ ಮಾಡುತ್ತೇವೆ | ಕೆ ಎಸ್‌ ಈಶ್ವರಪ್ಪ

131
Last updated: April 11, 2025 7:55 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 11, 2025

ಶಿವಮೊಗ್ಗ ಜಿಲ್ಲಾ ಕಚೇರಿ ಮುಂಬಾಗದಲ್ಲಿರುವ ಆಟದ ಮೈದಾನದ ವಿಚಾರವಾಗಿ ಜಿಲ್ಲಾಧಿಕಾರಿಗಳ ನಿರ್ಧಾರ ಸರಿಯಿಲ್ಲ. ಈ ವಿಚಾರದ ಕುರಿತಾಗಿ ಲೋಕಾಯುಕ್ತರು ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳನ್ನ ಭೇಟಿ ಮಾಡಿ ದೂರು ನೀಡಲಿದ್ದೇವೆ ಎಂದು ಮಾಜಿ ಡಿ ಸಿ ಎಂ ಕೆ ಎಸ್‌ ಈಶ್ವರಪ್ಪ ಹೇಳಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಶಿವಮೊಗ್ಗ ಮಹಾನಗರ ಪಾಲಿಕೆ ಆಟದ ಮೈದಾನದ ಬಗ್ಗೆ ಸಾಕಷ್ಟು ಗೊಂದಲ ಉಂಟಾಗಿತ್ತು. ಜಿಲ್ಲಾಧಿಕಾರಿ ಗುರುದತ್‌ ಹೆಗಡೆ ಹಾಗೂ ಜಿಲ್ಲಾ ರಕ್ಷಣಾಧಿಕಾರಿ ಜಿಕೆ ಮಿಥುನ್‌ ಕುಮಾರ್ ಮೈದಾನಕ್ಕೆ ಹಾಕಿದ್ದ ಬ್ಯಾರಿಕೇಡ್‌ ತೆಗೆದು ವಿವಾದ ಸುಖಾಂತ್ಯ ಕಂಡಿದೆ ಎಂದು ಹೇಳಿದ್ದಾರೆ. ಆದರೆ ಈಗಾಗಲೇ ನಾವು ಆ ಮೈದಾನಕ್ಕೆ ಅಕ್ರಮವಾಗಿ ಖಾತೆ ಮಾಡಿಕೊಡಲಾಗಿದೆ ಎಂದು ಆಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿದ್ದೇವೆ. ಪಾಲಿಕೆ ಜಾಗವನ್ನು ಪಾಲಿಕೆಗೆ ನೀಡಬೇಕು ಆಕ್ರಮ ಖಾತೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳಬೇಕೆ ಎಂದು ಸಹ ಮನವಿ ಮಾಡಿದ್ದೇವೆ. ಇದರ ನಡುವೆ ಡಿಸಿಯವರು ಈ ಸಮಸ್ಯೆಯನ್ನು ಕೋರ್ಟ್‌ನಲ್ಲಿ ಬಗೆಹರಿಸಿಕೊಳ್ಳಿ ಎಂದು ಹೇಳಿದ್ದಾರೆ. ನಾವು ಈ ಸಮಸ್ಯೆಯನ್ನು ಕೋರ್ಟ್ ನಲ್ಲಿ ಬಗೆಹರಿಸಿಕೊಳ್ಳುವುದಾದರೆ ನೀವು ಡಿಸಿಯಾಗಿ ಯಾಕೆ ಇರಬೇಕು ಎಂದು ಪ್ರಶ್ನಿಸಿದರು. 

car decor

ಈ ವಿಚಾರವನ್ನು ಇಲ್ಲಿಗೆ ನಾವು ಕೈ ಬಿಡುವುದಿಲ್ಲ, ಮುಂದಿನ ಹೋರಾಟದ ಬಗ್ಗೆ ಸಹ ಕುಳಿತು ಚರ್ಚೆ ಮಾಡುತ್ತಿದ್ದೇವೆ. ಈಗಾಗಲೇ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ದಾಖಲೆ ನೀಡಿದ್ದೇವೆ. ಮನವಿಗೆ ಸ್ಪಂದಿಸಿ ಸಮಸ್ಯೆ ಬಗೆ ಹರಿಸದೇ ಇದ್ದಲ್ಲಿ ಲೋಕಾಯುಕ್ತರನ್ನು ಹಾಗೂ ಹೈಕೋರ್ಟ್ ನ್ಯಾಯಮೂರ್ತಿಯನ್ನು ಭೇಟಿ ಮಾಡಿ ದೂರು ನೀಡುತ್ತೇವೆ ಎಂದರು.

ರೈಲ್ವೆ ಇಲಾಖೆಯ ಕಂಬಿಗಳನ್ನು ತಂದು ಅಕ್ರಮವಾಗಿ ಬೇಲಿ ಹಾಕಿದ್ದವರ ಬಗ್ಗೆ ಜಿಲ್ಲಾ ರಕ್ಷಣಾ ಇಲಾಖೆ ಇನ್ನೂ ಕ್ರಮ ಕೈಗೊಂಡಿಲ್ಲ. ಇದರ ಬಗ್ಗೆ ನಾವು ಕೇಳಿದಾಗ ಎಸ್ಪಿಯವರು ನಮಗೆ ಯಾರು ದೂರು ಕೊಟ್ಟಿಲ್ಲ ಎನ್ನುತ್ತಾರೆ. ಬಾಂಗ್ಲಾದೇಶದ ಹಿಂದೂಗಳ ಮೇಲೆನ ದೌರ್ಜನ್ಯ ಖಂಡಿಸಿ ಶಿವಮೊಗ್ಗದಲ್ಲಿ ಭಾಷಣ ಮಾಡಿದಕ್ಕೆ ನನ್ನ ಮೇಲೆ ಸುಮೋಟೋ ಹಾಕಿದ್ರಿ. ಆದರೆ ಈ ವಿಚಾರದಲ್ಲಿ ಏಕೆ ಆ ರೀತಿಯ ಕ್ರಮ ಕೈಗೊಂಡಿಲ್ಲ. ಈ ಎಲ್ಲದರ ವಿಚಾರವಾಗಿ ಕಾನೂನು ಹೋರಾಟಕ್ಕೂ ಮುಂದಾಗುತ್ತೇವೆ, ದೊಡ್ಡ ಪ್ರತಿಭಟನೆ ಸಹ ಮಾಡ್ತೇವೆ ಎಂದರು.

SUMMARY | Former DCM K S Eshwarappa said he would meet the Lokayukta and high court judges and lodge a complaint on the issue.

KEYWORDS | K S Eshwarappa, Lokayukta,  high court,  idhga maidan, shivamogga,  

malenadutoday add
Share This Article
Facebook Whatsapp Whatsapp Telegram Threads Copy Link
Previous Article shivamogga theft case ಕೇರಳದವರ ಜೊತೆ, 10 ಕೋಟಿ ಮಾಲ್​ ಸಮೇತ ಸಿಕ್ಕಿಬಿದ್ದ ಶಿವಮೊಗ್ಗ ನಿವಾಸಿ | ದಾವಣಗೆರೆಯಲ್ಲಿ ಅಮ್ಮನ ಕೊಂದ ಮಗ | ಮಡದಿಗೆ ಕಿರುಕುಳ, ಕೋರ್ಟ್ ಶಿಕ್ಷೆ
Next Article ಏಪ್ರಿಲ್‌ 15 ರಂದು ಕಂದಾಯ & ಅರಣ್ಯ ಇಲಾಖೆ ವಿರುದ್ದ ರೈತರ ಬೃಹತ್‌ ಪ್ರತಿಭಟನೆ | ಕಾರಣವೇನು
Leave a Comment

Leave a Reply Cancel reply

Your email address will not be published. Required fields are marked *

You Might Also Like

ವಕ್ಫ್‌ ಬೋರ್ಡ್‌ ಮತ್ತು ಸಚಿವ ಜಮೀರ್‌ ಅಹಮದ್‌ ಬಗ್ಗೆ ಶಿವಮೊಗ್ಗ ನಗರ ಶಾಸಕ SN ಚನ್ನಬಸಪ್ಪ ಆಕ್ರೋಶ

By 13

ವಕ್ಫ್‌, ಮುಸ್ಲಿಮ್‌ ಮೀಸಲು & ಬಾಬಾ ಸಾಹೇಬ್‌ ವಿಚಾರ | ಮುಂದೊಂದು ದಿನ ಬರುತ್ತೆ ಎಂದ ಕೆಎಸ್‌ ಈಶ್ವರಪ್ಪ

By 131
POLITICS

ಯತ್ನಾಳ್‌ಗೆ ಕುಮಾರ ಬಲ | ಬೆಂಗಳೂರಲ್ಲಿ ರೆಬೆಲ್ಸ್‌ ಸಭೆ | ಮೇಲಿಂದ ಮೇಲೆ ಚರ್ಚೆ!

By 13
POLITICS

ಈಶ್ವರಪ್ಪ ತೋರಿಸಿದ ಸಿಡಿಪಿ ಮ್ಯಾಪ್‌ನಲ್ಲಿ ಈದ್ಗಾ ಮೈದಾನಕ್ಕೆ ಯಾವ ಬಣ್ಣವಿದೆ 

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up