Sunday, 29 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಕನ್ನಡವನ್ನು ಕಾಪಾಡು ಕನ್ನಡಿಗರಿಂದ ಎಂದು ಹೇಳುವ ಸನ್ನಿವೇಶ ಸೃಷ್ಠಿಯಾಗುತ್ತಿರುವುದು ದುರಂತ | ನೇಹಾ ಹೊಸಮನೆ

131
Last updated: January 11, 2025 10:00 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 11, 2025 ‌

ಶಿವಮೊಗ್ಗ|  ಕನ್ನಡಕ್ಕೆ ಕೈ ಎತ್ತು ಕನ್ನಡದ ಕಂದ ಎಂಬ ಕವಿ ಸಾಲುಗಳನ್ನು ಮೆಲುಕು ಹಾಕುವಾಗ, ಕನ್ನಡವ ಕಾಪಾಡು ಕನ್ನಡಿಗರಿಂದ ಎಂದು ಹೇಳುವ ಸನ್ನಿವೇಶ ಸೃಷ್ಟಿಯಾಗುತ್ತಿರುವುದು ದುರಂತ. ಎಂದುತಾಲ್ಲೂಕು 11 ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಶ್ರೀ ರಾಮಕೃಷ್ಣ ವಿದ್ಯಾನಿಕೇತನದ ವಿದ್ಯಾರ್ಥಿನಿ ನೇಹಾ ಹೊಸಮನೆ ಅಭಿಪ್ರಾಯಪಟ್ಟರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ  ವೇದಿಕೆ ವತಿಯಿಂದ  ನಗರದ ಸ್ಯಾನ್ ಜೋಸ್ ಪ್ರೌಢಶಾಲೆಯ ಆವರಣದಲ್ಲಿ ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ  11 ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಏರ್ಪಡಿಸಲಾಗಿತ್ತು.  ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಕ್ಕಳಾದ ನಾವು ಕನ್ನಡವನ್ನು ಬೆಳೆಸುವ ಬಳಸುವ ಕನ್ನಡದ ಪ್ರಜ್ಞೆಯನ್ನು ಜಾಗೃತಗೊಳಿಸಿಕೊಳ್ಳಬೇಕಿದೆ. ಯಾವುದೇ ಭಾಷೆಯನ್ನು ಕಲಿಯಲು ಪ್ರಯತ್ನಿಸಿದರು, ಆಂತರ್ಯದಲ್ಲಿ ಗ್ರಹಿಕೆಯಾಗುವುದು ನಮ್ಮ ಮಾತೃಭಾಷೆ ಕನ್ನಡದಿಂದಲೆ ಎಂಬ ಸತ್ಯ ಮರೆಯದಿರಿ. ನಲಿಯಲು, ಕಲಿಯಲು, ಬಾಳಲು, ಬೆಳೆಯಲು, ಕಲಿಸುವ ಪ್ರತಿ ಹಂತಗಳಲ್ಲಿಯೂ ಕನ್ನಡ ಎಂಬುದು ರಾರಾಜಿಸುತ್ತಿರಲಿ.

car decor

ನಾಲ್ಕು ಗೋಡೆಗಳ ನಡುವೆ ಪಾಠಕ್ಕಷ್ಟೆ ಸೀಮಿತವಾಗುವ ನಮಗೆ, ಅರಿವಿನ ವಿಸ್ತರಣೆಗೆ ಸಾಹಿತ್ಯ ಸಮ್ಮೇಳನಗಳು ಪ್ರೇರಣೀಯವಾಗಿದೆ. ವಿದ್ಯಾರ್ಥಿಗಳಾದ ನಾವು ಶಾಲಾ ಪಠ್ಯಕ್ರಮದ ಜೊತೆಯಲ್ಲಿ ಸಾಹಿತ್ಯ ಸಂಬಂಧಿ ಪುಸ್ತಕಗಳ ಓದು ರೂಡಿಸಿಕೊಳ್ಳಬೇಕು. ರಾಮಾಯಣ, ಮಹಾಭಾರತದ ಪರೀಕ್ಷೆಗಳನ್ನು ತೆಗೆದುಕೊಳ್ಳಿ. ಬದುಕಿನ ವಿಕಸನಕ್ಕೆ ದಾರಿ ತೋರು ಕೃತಿಗಳನ್ನು ಓದಿ. ಸಮಾಜದಲ್ಲಿ ನಡೆಯುವ ಪ್ರತಿಯೊಂದು ಸರಿ ತಪ್ಪುಗಳನ್ನು ವಿಶ್ಲೇಷಿಸಲು, ಮಕ್ಕಳ ಮೂಲಭೂತ ಹಕ್ಕುಗಳನ್ನು, ಮಹಿಳಾ ದೌರ್ಜನ್ಯಗಳ ಬಗ್ಗೆ ಧ್ವನಿಯೆತ್ತಲು ಮಕ್ಕಳ ಸಾಹಿತ್ಯದ ವೇದಿಕೆಗಳು ಸೃಷ್ಟಿಯಾಗಬೇಕು. ಮಾನವ ಜನ್ಮ ಶ್ರೇಷ್ಟವಾದದ್ದು. ಮಕ್ಕಳಾದ ನಾವು ಮೊಬೈಲ್‌ಗೆ ಸೀಮಿತರಾಗದೆ, ಸಾಹಿತ್ಯವನ್ನು ಅಧ್ಯಯನ ಮಾಡುವ ಮತ್ತು ರಚಿಸುವ ಮೂಲಕ ಸರ್ವತೋಮುಖ ಬೆಳವಣಿಗೆಯಲ್ಲಿ ಸಕ್ರಿಯರಾಗೋಣ ಎಂದು ಕರೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಗಾಜನೂರು ಕೆ.ಪಿ.ಎಸ್. ಶಾಲೆಯ ವಿದ್ಯಾರ್ಥಿನಿ ತಾರಾ ಮಾತನಾಡಿ, ನುಡಿಯ ಬಗ್ಗೆ ಅಭಿಮಾನ ಮೂಡಿದರೆ, ನಾಡಿನ ಬಗ್ಗೆ ತಾನಾಗಿಯೇ ಅಭಿಮಾನ ಮೂಡುತ್ತದೆ. ಭಾಷೆಯ ಜೊತೆಗೆ ಪ್ರಾದೇಶಿಕ ಸಂಸ್ಕೃತಿ, ಸಂಸ್ಕಾರಗಳನ್ನು ಮಕ್ಕಳಾದ ನಾವು ರೂಡಿಸಿಕೊಳ್ಳಬೇಕಿದೆ. ಅನೇಕ ಕನ್ನಡದ ಸಾಹಿತಿಗಳು ಕನ್ನಡ ಸಾಹಿತ್ಯ ಸಾಂಸ್ಕೃತಿಕ ನೆಲೆಯನ್ನು ಗಟ್ಟಿಗೊಳಿಸಿದ್ದು, ಅಂತಹ ನೆಲೆಗಟ್ಟುಗಳು ನಮ್ಮಂತಹ ಮಕ್ಕಳಿಗೆ ದಾರಿ ದೀಪವಾಗಲಿದೆ. ಈ ಹಿನ್ನಲೆಯಲ್ಲಿ ಆಧುನಿಕತೆಯ ಅಂಧತ್ವದಿಂದ ಹೊರಬಂದು, ಅಧ್ಯಯನ ಜೊತೆಯಲ್ಲಿ ಸಾಂಸ್ಕೃತಿಕವಾಗಿ ಬೆಳೆಯೋಣ ಎಂದು ಹೇಳಿದರು.

 

SUMMARY | It is a tragedy that a situation is being created where the poet recalls the lines of ‘Kannada Kanda’ and says ‘Save Kannada’ from Kannadigas. 

 

KEYWORDS | Save Kannada, Kannadigas,  poet,

malenadutoday add
Share This Article
Facebook Whatsapp Whatsapp Telegram Threads Copy Link
Previous Article ಬೆಜ್ಜವಳ್ಳಿಯಲ್ಲಿ ಮಕರ ಸಂಕ್ರಾಂತಿ ವಿಶೇಷವೇನು? | 13 ಕ್ಕೆ ಸುಗ್ಗಿ ಸಂಭ್ರಮ , ಎಲ್ಲಿ ಗೊತ್ತಾ | ಶಿವಮೊಗ್ಗದಲ್ಲಿ ಏನೇನು?
Next Article 41 ಪೊಲೀಸ್‌ ಇನ್‌ಸ್ಪೆಕ್ಟರ್‌ ವರ್ಗಾವಣೆ | ಯಾರೆಲ್ಲಾ ಆದರು ಟ್ರಾನ್ಸಫರ್‌ | ಶಿವಮೊಗ್ಗಕ್ಕೆ ಬಂದವರು ಯಾರು? ಹೋದವರು ಯಾರು?
Leave a Comment

Leave a Reply Cancel reply

Your email address will not be published. Required fields are marked *

You Might Also Like

bhadra dam
SHIVAMOGGA NEWS TODAY

shikaripura : ಸರ್ಕಾರಿ ಆಸ್ಪತ್ರೆಯಲ್ಲಿ 20 ಸಾವಿರ ಲಂಚಕ್ಕೆ ಬೇಡಿಕೆ | ರೆಡ್​ ಹ್ಯಾಂಡ್​ಆಗಿ ಸಿಕ್ಕಿಬಿದ್ದ ವೈದ್ಯ

By Prathapa thirthahalli
/Shivamogga: Bhadra right canal controversy erupts – Renukacharya calls for Davangere city bandh
SHIVAMOGGA NEWS TODAYDISTRICT

davangere city bandh / 25 ಕ್ಕೆ ಬಾಡಾ ಹೆದ್ದಾರಿ ಬಂದ್, 28 ಕ್ಕೆ ದಾವಣಗೆರೆ ನಗರ ಬಂದ್/ ಶಿವಮೊಗ್ಗದಲ್ಲಿ ರೇಣುಕಾಚಾರ್ಯ!

By ajjimane ganesh
chandragutti renukamba temple ಹುಂಡಿ ಎಣೆಕೆಯಲ್ಲಿ ಸಂಗ್ರಹವಾದ ಹಣ
SHIVAMOGGA NEWS TODAYSORABA

chandragutti renukamba temple : ಜೂನ್​ 28 ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಹುಂಡಿ ಎಣಿಕೆ : ಸಂಗ್ರಹವಾದ ಹಣವೆಷ್ಟು ಗೊತ್ತಾ

By Prathapa thirthahalli
SHIVAMOGGA NEWS TODAY

ಜೆ.ಎನ್.ಎನ್.ಸಿ ಇಂಜಿನಿಯರಿಂಗ್ ಕಾಲೇಜ್ ಸಹಾಯಕ ಪ್ರಾಧ್ಯಾಪಕಿ ಸುಷ್ಮಾ ಬಿ ಆರ್‌ಗೆ ಪಿ ಹೆಚ್‌ ಡಿ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up