Friday, 11 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರರ್‌ ಜಿಲ್ಲಾ ಭೇಟಿ ಸೇರಿದಂತೆ ಟಾಪ್‌ 3 ಚಟ್‌ ಪಟ್‌ ನ್ಯೂಸ್

131
Last updated: March 17, 2025 11:02 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 17, 2025

ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18 ರಿಂದ 21 ರವರೆಗೆ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಅಲ್ಲದೇ ಇದೇ ಅವಧಿಯಲ್ಲಿ ವಿವಿಧ ಸಭೆ-ಸಮಾರಂಭ, ತರಬೇತಿ ಕಾರ್ಯಾಗಾರಗಳು, ಸಮಾಲೋಚನಾ ಸಭೆಗಳಲ್ಲಿ ಭಾಗವಹಿಸುವರು. ಮಾ.19ರಂದು ಬೆಳಿಗ್ಗೆ 10.00 ರಿಂದ ಸಂಜೆ 5.00 ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ/ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬನೆಯಾಗಿದ್ದಲ್ಲಿ ಅಥವಾ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಅರ್ಜಿ ನಮೂನೆ 1 ಮತ್ತು 2 ರಲ್ಲಿ ಲಿಖಿತವಾಗಿ ದಾಖಲೆ, ಸಾಕ್ಷ್ಯಾಧಾರಗಳೊಂದಿಗೆ ಸಲ್ಲಿಸಬಹುದಾಗಿದೆ. 

car decor

ಸುದ್ದಿ : 02 ಜಿಲ್ಲಾ ಮಟ್ಟದ ಕ್ರೀಡಾಕೂಟ

ಭಾರತ ಸರ್ಕಾರ, ಯುವ ವ್ಯವಹಾರ ಮ್ತತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಶಿವಮೊಗ್ಗ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಶಿವಮೊಗ್ಗ ಮತ್ತು ಇನ್ನೋವೆಟರ್ ಯೂತ್ ಕ್ಲಬ್,ಶಿವಮೊಗ್ಗ ಇವರ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ  ಕ್ರೀಡಾಕೂಟವನ್ನು ದಿನಾಂಕ 23.03.2025 ರ ಭಾನುವಾರದಂದು ನೆಹರು ಕ್ರೀಡಾಂಗಣದಲ್ಲಿ   ಆಯೋಜಿಸಲಾಗಿದೆ.  ಈ ಕ್ರೀಡಾಕೂಟದಲ್ಲಿ ಪುರುಷರಿಗೆ  ಹಾಗೂ ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಿದ್ದು15 ರಿಂದ 29ವರ್ಷದ ವಯೋಮಿತಿವುಳ್ಳವರು ಭಾಗವಹಿಸಬಹುದಾಗಿದೆ. ಗುಂಪು ವಿಭಾಗದಲ್ಲಿ ವಾಲಿಬಾಲ್ ಸ್ಪರ್ಧೆ (ಪುರುಷರಿಗೆ), ಖೋ,ಖೋ(ಮಹಿಳೆಯರಿಗೆ)  ಹಾಗೂ ವೈಯಕ್ತಿಕ ವಿಭಾಗದಲ್ಲಿ ಮಹಿಳೆಯರಿಗಾಗಿ 100ಮೀ. ಓಟ ಮತ್ತು ಗುಂಡು ಎಸೆತ,  ಪುರುಷರಿಗಾಗಿ ಬ್ಯಾಟ್ಮಿಟನ್, ಗುಂಡು ಎಸೆತ  ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಕ್ರೀಡಾಕೂಟದಲ್ಲಿ ಭಾಗವಹಿಸಲು ಆಸಕ್ತ ಸ್ಪರ್ಧಿಗಳು ದಿನಾಂಕ 21.03.2025 ರೊಳಗೆ ನಿಮ್ಮ ಹೆಸರನ್ನು ಈ ಕೆಳಕಂಡ ಮೊಬೈಲ್ ನಂ.ಗೆ ಕರೆ ಮಾಡಿ ನೋಂದಣಿ ಮಾಡಿಕೊಳ್ಳತಕ್ಕದ್ದು.  ಕ್ರೀಡಾಕೂಟದ ದಿನದಂದು 23.03.2025 ಬೆಳಿಗ್ಗೆ09.30 ರ ಒಳಗೆ ಸ್ಥಳದಲ್ಲಿ ಹಾಜರಿರಬೇಕೆಂದು ನೆಹರು  ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಶ್ರೀ. ಉಲ್ಲಾಸ್  ಕೆ.ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9961332968

ಸುದ್ದಿ:03 ಮೆಸ್ಕಾಂ ಜನ ಸಂಪರ್ಕ ಸಭೆ

ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9480841340.

SUMMARY | Top 3 chatpat news, including Karnataka Upa-Lokayukta Justice KN Phanindra’s district visit

KEYWORDS | chatpat news,  Karnataka, Upa Lokayukta, Justice KN Phanindra, 

malenadutoday add
Share This Article
Facebook Whatsapp Whatsapp Telegram Threads Copy Link
Previous Article ಅಪಾಯಕಾರಿ ಸ್ಟಂಟ್‌, ಆಘಾತಕಾರಿ ವಿಡಿಯೋ ವೈರಲ್‌
Next Article ಶಿವಮೊಗ್ಗದಲ್ಲಿ ಅಪ್ಪು ಹುಟ್ಟುಹಬ್ಬ, ಅದ್ದೂರಿಯಾಗಿ ಆಚರಿಸಿದ ಫ್ಯಾನ್ಸ್‌
Leave a Comment

Leave a Reply Cancel reply

Your email address will not be published. Required fields are marked *

You Might Also Like

traditional day
SHIVAMOGGA NEWS TODAY

traditional day : ಸಾಂಪ್ರದಾಯಿಕ ಉಡುಗೆಯಲ್ಲಿ  (ಟ್ರೆಡಿಷನಲ್ ಡೇ ಯಲ್ಲಿ) ಮಿಂಚಿದ ಎನ್​ಇಎಸ್  ಕಾಲೇಜು ವಿದ್ಯಾರ್ಥಿಗಳು. 

By Prathapa thirthahalli
SHIVAMOGGA NEWS TODAY

ಸತ್ತ ಹಲ್ಲಿ ಬಿದ್ದ ಸಾಂಬರ್‌ನ್ನು ಲೈವ್‌ನಲ್ಲಿ ತಿಂದ ಉರಗ ಸಂಶೋದಕ | ನಂತರ ಆಗಿದ್ದೇನು 

By 131

ಶಿವಮೊಗ್ಗ, ಶಿಕಾರಿಪುರ, ಶಿರಾಳಕೊಪ್ಪ, ತೀರ್ಥಹಳ್ಳಿ, ಭದ್ರಾವತಿಯ ಈ ಶಾಲೆಗಳಿಗೆ ನವೆಂಬರ್‌ 23 ರಂದು ರಜೆ

By 13

ಚಾರ್‌ ಧಾಮ್‌ ಯಾತ್ರೆಗಾಗಿ ಪ್ಯಾಕೆಜ್‌ ಬುಕ್‌ ಮಾಡಿದ್ರು | ದುಡ್ಡು ಕಟ್ಟಿದ ಬಳಿಕ ಹೊರಬಿತ್ತು ಬೆಂಗಳೂರು ವ್ಯಕ್ತಿಯ ಅಸಲಿ ಮುಖ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up