Thursday, 31 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
STATE NEWS

ಕೆಲವು ರೈಲುಗಳ ಸಂಚಾರ ರದ್ದು, ಒಂದಷ್ಟು ಭಾಗಶಃ ರದ್ದು

13
Last updated: November 21, 2024 12:41 am
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 20, 2024

ಸುರಕ್ಷತೆಗೆ ಸಂಬಂಧಿಸಿದ ಕೆಲಸದ ಕಾರಣ ನೈಋತ್ಯ ರೈಲ್ವೆ ವಿಭಾಗ, ತನ್ನ ವಿಭಾಗದ ಕೆಲವು ರೈಲುಗಳ ಓಡಾಟದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ಕೆಲವು ರೈಲು ಸಂಚಾರ ನಿರ್ದಿಷ್ಟ ದಿನ ರದ್ದುಗೊಳಿಸಿದ್ದರೆ, ಮತ್ತೆ ಕೆಲವೂ ರೈಲು ಸಂಚಾರದ ಅವಧಿಯನ್ನ ರಿ ಷೆಡ್ಯೂಲ್‌ ಮಾಡಿದೆ. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಈ ಪೈಕಿ ಶಿವಮೊಗ್ಗದ ರೈಲ್ವೆ ವಿಚಾರದಲ್ಲಿ ರೈಲು ಸಂಖ್ಯೆ 16579 ಯಶವಂತಪುರ-ಶಿವಮೊಗ್ಗ ಟೌನ್ ಇಂಟರ್‌ಸಿಟಿ ಡೈಲಿ ಎಕ್ಸ್‌ಪ್ರೆಸ್, ನವೆಂಬರ್ 24 ರಂದು ಪ್ರಾರಂಭವಾಗುವ ಪ್ರಯಾಣವನ್ನು ಯಶವಂತಪುರದಿಂದ 90 ನಿಮಿಷಗಳ ಕಾಲ ಮರುಹೊಂದಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

ರೈಲು ಸಂಖ್ಯೆ 06512 ತುಮಕೂರು-ಬಾನಸವಾಡಿ ಮೆಮು ವಿಶೇಷ ರೈಲು ನವೆಂಬರ್ 23 ರಂದು ರದ್ದುಗೊಳ್ಳುತ್ತದೆ ಎಂದು ತಿಳಿಸಲಾಗಿದ್ದು, 

car decor
NES Head Office, Balaraja Urs Road, Shivamogga

ರೈಲು ಸಂಖ್ಯೆ 16239 ಚಿಕ್ಕಮಗಳೂರು-ಯಶವಂತಪುರ ಡೈಲಿ ಎಕ್ಸ್‌ಪ್ರೆಸ್ ಅನ್ನು ನವೆಂಬರ್ 23 ರಂದು ರದ್ದುಗೊಳಿಸಲಾಗಲಿದೆ ಎಂದು ತಿಳಿಸಿದೆ. ರೈಲು ಸಂಖ್ಯೆ 16240 ಯಶವಂತಪುರ-ಚಿಕ್ಕಮಗಳೂರು ಡೈಲಿ ಎಕ್ಸ್‌ಪ್ರೆಸ್ ಅನ್ನು ನವೆಂಬರ್ 23 ರಂದು ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 06571 ಕೆಎಸ್ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ ರೈಲು ನವೆಂಬರ್ 23 ಮತ್ತು 24 ರಂದು ದೊಡ್ಡಬೆಲೆ ಮತ್ತು ತುಮಕೂರು ನಡುವೆ ಭಾಗಶಃ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 06576 ತುಮಕೂರು-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ರೈಲು ನವೆಂಬರ್ 23 ಮತ್ತು 24 ರಂದು ತುಮಕೂರು ಮತ್ತು ದೊಡ್ಡಬೆಲೆ ನಡುವೆ ಭಾಗಶಃ ರದ್ದುಗೊಳ್ಳಲಿದೆ. 

ರೈಲು ಸಂಖ್ಯೆ 06575 ಕೆಎಸ್‌ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ ರೈಲು ನವೆಂಬರ್ 23 ರಂದು ದೊಡ್ಡಬೆಲೆ ಮತ್ತು ತುಮಕೂರು ನಡುವೆ ಭಾಗಶಃ ರದ್ದುಗೊಳ್ಳಲಿದೆ ಎಂದು ತಿಳಿಸಿರುವ ರೈಲ್ವೆ ಇಲಾಖೆ  ರೈಲು ಸಂಖ್ಯೆ 06572 ತುಮಕೂರು-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು ನವೆಂಬರ್ 23 ರಂದು ತುಮಕೂರು ಮತ್ತು ದೊಡ್ಡಬೆಲೆ ನಡುವೆ ಭಾಗಶಃ ರದ್ದುಗೊಳ್ಳಲಿದೆ ಎಂದಿದೆ

ರೈಲು ಸಂಖ್ಯೆ 17392 ಎಸ್‌ಎಸ್‌ಎಸ್ ಹುಬ್ಬಳ್ಳಿ-ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್, ನವೆಂಬರ್ 22 ರಂದು ಪ್ರಾರಂಭವಾಗುವ ಪ್ರಯಾಣವನ್ನು ಮಾರ್ಗದಲ್ಲಿ 20 ನಿಮಿಷಗಳ ಕಾಲ ,  ರೈಲು ಸಂಖ್ಯೆ 20652 ತಾಳಗುಪ್ಪ-ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್, ನವೆಂಬರ್ 24 ರಂದು ಪ್ರಾರಂಭವಾಗುವ ಪ್ರಯಾಣವನ್ನು ಮಾರ್ಗದಲ್ಲಿ 30 ನಿಮಿಷಗಳ ಕಾಲ,  ರೈಲು ಸಂಖ್ಯೆ 17326 ಮೈಸೂರು-ಬೆಳಗಾವಿ ವಿಶ್ವಮಾನವ್ ಡೈಲಿ ಎಕ್ಸ್‌ಪ್ರೆಸ್, ನವೆಂಬರ್ 24 ರಂದು ಪ್ರಾರಂಭವಾಗುವ ಪ್ರಯಾಣ, ಮಾರ್ಗದಲ್ಲಿ 120 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ. 

ರೈಲು ಸಂಖ್ಯೆ 12725 ಕೆಎಸ್‌ಆರ್ ಬೆಂಗಳೂರು-ಧಾರವಾಡ ಸಿದ್ದಗಂಗಾ ಡೈಲಿ ಎಕ್ಸ್‌ಪ್ರೆಸ್, ನವೆಂಬರ್ 24 ರಂದು ಪ್ರಾರಂಭವಾಗುವ ಪ್ರಯಾಣ, ಕೆಎಸ್‌ಆರ್ ಬೆಂಗಳೂರಿನಿಂದ 30 ನಿಮಿಷಗಳ ಕಾಲ ಮರುಹೊಂದಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

SUMMARY |  Several trains of the South Western Railway division cancelled.

KEY WORDS | Several trains,  South Western Railway division , Yeshwantpur-Shivamogga Town Intercity Daily Express, 

malenadutoday add
Share This Article
Facebook Whatsapp Whatsapp Telegram Threads Copy Link
Previous Article ನಕ್ಸಲ್‌ ನಾಯಕ ವಿಕ್ರಂಗೌಡನ ಪತ್ನಿಯು ನಕ್ಸಲ್‌ | ಯಾರು ಗೊತ್ತಾ
Next Article DINA BHAVISHYA NOVEMBER 21 | ಹೊಸ ಅಡಚಣೆ | ಈ ದಿನ ಚಿತ್ರ ವಿಚಿತ್ರ | ದಿನಭವಿಷ್ಯ
Leave a Comment

Leave a Reply Cancel reply

Your email address will not be published. Required fields are marked *

You Might Also Like

Pahalgam Terror Attack 2025
STATE NEWS

Pahalgam Terror Attack | ಮೃತ ಪತಿಯನ್ನು ತೋರಿಸಿ ಪಲ್ಲವಿ ಕಣ್ಣೀರು | ದೈರ್ಯ ತುಂಬಿದ ಸಚಿವರು

By Malenadu Today

dina Bhavishya 11 October | ಈ ರಾಶಿಗಳಿಗೆ ಇವತ್ತು ವಿಶೇಷ ದಿನ | ಈದಿನ ಭವಿಷ್ಯ!

By 13
STATE NEWS

ಸದನದಲ್ಲಿ ಸಿಎಂ ಸಿದ್ದರಾಮಯ್ಯರಿಂದ SSLC ಪರೀಕ್ಷೆಯ ಅಂಕದ ಬಗ್ಗೆ ಸ್ಪಷ್ಟನೆ

By 13

ತನಗೆ ತಾನೆ ಚಾಟಿಯಲ್ಲಿ ಹೊಡೆದುಕೊಂಡ ಅಣ್ಣಾಮಲೈ | ಚಪ್ಪಲಿ ಹಾಕಲ್ಲವೆಂದು ಶಪಥ ಮಾಡಿದ್ದೇಕೆ?

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up