Wednesday, 30 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ತೀರ್ಥಹಳ್ಳಿಯ ಅಳಿಯ ಎಸ್‌ ಎಂ ಕೃಷ್ಣರ ವೈವಾಹಿಕ ಜೀವನದ ಬಗ್ಗೆ ನಿಮಗೆಷ್ಟು ಗೊತ್ತು

131
Last updated: December 11, 2024 12:28 am
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 10, 2024 ‌

ರಾಜಕೀಯದಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರು ಅಲಂಕರಿಸದ ಹುದ್ದೆಯಿಲ್ಲ.. ಬ್ರ್ಯಾಂಡ್ ಬೆಂಗಳೂರು ಕನಸು ಕಂಡು, ಸಿಂಗಾಪುರ ಮಾಡಲು ಹೊರಟವರು. ರಾಜದ ಹಲವು ಘಟಾನುಘಟಿ ರಾಜಕಾರಣಿಗಳು ಅವರ ಗರಡಿಯಲ್ಲಿ ಪಳಗಿದವರು ಅನ್ನೋದು ಗಮನಿಸಬೇಕಾದ ಅಂಶ. ಅಂದಹಾಗೆ, ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಮಹಿಳೆ ಇದ್ದೇ ಇರುತ್ತಾರೆ. ಎಸ್‌ಎಂಕೆಯವರ ಪ್ರತಿ ಹೆಜ್ಜೆಯಲ್ಲೂ ಹೆಜ್ಜೆ ಹಾಕಿದ್ದು ಮಲೆನಾಡಿನ ಆ ಮಹಿಳೆ..  ಆ ಕುರಿತ ಒಂದು ರಿಪೋರ್ಟ್ ಇಲ್ಲಿದೆ. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

1966 ರಲ್ಲಿ ಕುಡುಮಲ್ಲಿಗೆಯ ಪ್ರೇಮಾ ಅವರ ಜೊತೆ ವಿವಾಹ

ಮಾಜಿ ಸಿಎಂ ಎಸ್.ಎಂ. ಕೃಷ್ಣ ಈಗ ನೆನಪು ಮಾತ್ರ. ಸಿಎಂ, ಡಿಸಿಎಂ, ಸ್ಪೀಕರ್, ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ ಹಲವಾರು ಹುದ್ದೆಗಳನ್ನು ಅಲಂಕರಿಸಿದ ಹಿರಿಯ ರಾಜಕಾರಣಿ ವಿಧಿವಶರಾಗಿದ್ದಾರೆ. ಇಂತಹ ದೂರದೃಷ್ಟಿಯುಳ್ಳ ರಾಜಕಾರಣಿಗೂ ಮಲೆನಾಡಿಗೂ ಬಿಟ್ಟೂ ಬಿಡಲಾರದ ನಂಟು.ಈಗ ಕುಡುಮಲ್ಲಿಗೆ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ. ಎಸ್.ಎಂ.ಕೃಷ್ಣ ಪತ್ನಿ ಪ್ರೇಮಾ ತೀರ್ಥಹಳ್ಳಿ ತಾಲೂಕು ಕುಡುಮಲ್ಲಿಗೆ ಗ್ರಾಮದವರು. ಅಡಿಕೆ ಬೆಳೆಗಾರ ಚಿನ್ನಪ್ಪಗೌಡ ಮತ್ತು ಕಮಲಾಕ್ಷಮ್ಮ ದಂಪತಿಯ ಪುತ್ರಿಯಾಗಿದ್ದ ಅವರನ್ನು 1966 ರಲ್ಲಿ ಎಸ್.ಎಂ. ಕೃಷ್ಣ ಅವರಿಗೆ ಕೊಟ್ಟು ಕಲ್ಯಾಣ ಮಾಡಲಾಗಿತ್ತು. 

car decor
NES Head Office, Balaraja Urs Road, Shivamogga

ಎರಡು ಕುಟುಂಬ ಒಂದು ಗೂಡಿಸಿದ್ದು ಯಾರು ಗೊತ್ತಾ..? | ಹೆಣ್ಣು ನೋಡೋಕೆ ಕುಡುಮಲ್ಲಿಗೆಗೆ ಬಂದಿದ್ದ ಎಸ್‌ಎಂಕೆ 

ವಿವಾಹದ ಸಮಯದಲ್ಲಿಯೇ ಎಸ್.ಎಂ.ಕೃಷ್ಣ ಪ್ರಜಾ ಸೋಷಿಯಲಿಸ್ಟ್ ಪಕ್ಷದಿಂದ ಮಂಡ್ಯ ಜಿಲ್ಲೆ ಮದ್ದೂರು ಕ್ಷೇತ್ರದ ಶಾಸಕರಾಗಿದ್ದರು. ಅಂದ್ಹಾಗೆ ಎಸ್.ಎಂ.ಕೃಷ್ಣ ಮತ್ತು ಪ್ರೇಮಾ ಅವರ ಕುಟುಂಬಗಳನ್ನು ಒಂದುಗೂಡಿಸಿದ್ದು ಮಾಜಿ ಮುಖ್ಯಮಂತ್ರಿ ಕಡಿದಾಳು ಮಂಜಪ್ಪ ಎಂದು ಎಸ್.ಎಂ.ಕೃಷ್ಣ ಅವರೆ ಸಂದರ್ಶನವೊಂದರಲ್ಲಿ ಬಹಿರಂಗ ಪಡಿಸಿದ್ದರು. ಕಡಿದಾಳು ಮಂಜಪ್ಪ ಅವರು ಎಸ್.ಎಂ.ಕೃಷ್ಣ ಅವರಿಗೂ ಸಂಬಂಧಿ. ಇತ್ತ ಮಂಜಪ್ಪ ಅವರ ಪತ್ನಿ ಲಕ್ಷ್ಮೀದೇವಿ ಅವರ ಸಹೋದರ, ಪ್ರೇಮಾ ಅವರ ಸಹೋದರಿಯನ್ನು ವಿವಾಹವಾಗಿದ್ದರು. ಹಾಗಾಗಿ ಪ್ರೇಮಾ ಅವರಿಗೂ ಕಡಿದಾಳು ಮಂಜಪ್ಪ ಸಂಬಂಧಿಯಾಗಿದ್ದರು. ಎಸ್.ಎಂ.ಕೃಷ್ಣ ಅವರಿಗೆ ಹೆಣ್ಣು ಹುಡುಕುತ್ತಿರುವ ವಿಚಾರ ತಿಳಿದು ಮಂಜಪ್ಪ ಅವರೆ ಪ್ರೇಮಾ ಅವರ ವಿಷಯ ತಿಳಿಸಿದ್ದರು. ಹೆಣ್ಣು ನೋಡುವ ಶಾಸ್ತ್ರ ಕುಡುಮಲ್ಲಿಗೆಯಲ್ಲಿ ನೆರವೇರಿತ್ತಂತೆ. ಅಂದು ಬೆಂಗಳೂರಿನಿಂದ ಕುಡುಮಲ್ಲಿಗೆಗೆ ಎಸ್‌ಎಂಕೆ ಕುಟುಂಬ ಸದಸ್ಯರು ಬಂದಿದ್ದರು. ಹಲವಾರು ಬಾರಿ ಅವರು ತೀರ್ಥಹಳ್ಳಿಗೆ ಭೇಟಿ ನೀಡಿದ್ದಾರೆ. ತೀರ್ಥಹಳ್ಳಿಯ ಜನಪ್ರತಿನಿಧಿಗಳ ಜೊತೆಗೂ ಉತ್ತಮ ಬಾಂಧವ್ಯವನ್ನು ಅವರು ಹೊಂದಿದ್ದರು. ಒಟ್ಟಾರೆಯಾಗಿ ರಾಜಕೀಯದಲ್ಲಿ ಹಲವಾರು ಹುದ್ದೆಗಳನ್ನು ಅಲಂಕರಿಸಿ, ಸೈ ಎನಿಸಿಕೊಂಡಿರುವ ಎಸ್.ಎಂ. ಕೃಷ್ಣ ಅವರ ಹಿಂದೆ ಪ್ರತಿ ಹೆಜ್ಜೆಯಲ್ಲೂ ಪ್ರೇಮಾ ಅವರು ಇದ್ದರು. ಅವರು ನಮ್ಮ ತೀರ್ಥಹಳ್ಳಿಯವರು ಅನ್ನೋ ಹೆಮ್ಮೆ ಇಲ್ಲಿನ ಜನರದ್ದು.

SUMMARY |   Thirthahalli’s son-in-law is still a memory. How much do you know about SM Krishna’s married life

KEYWORDS|   Thirthahalli, S M Krishna’   married life,  kannadanews,

malenadutoday add
Share This Article
Facebook Whatsapp Whatsapp Telegram Threads Copy Link
Previous Article ಜೋಗದ ಸಮೀಪ ವಾನರ ವಾರ್‌ | ಗುಂಪು ಗುಂಪಾಗಿ ಯುದ್ದ ಮಾಡಿದ ಮಂಗಗಳು | ವಿಡಿಯೋ ನೋಡಿ
Next Article DINA-BHAVISHYA-DECEMBER-11 | ಈ ದಿನ ಶುಭಲಾಭ | ಹೇಗಿದೆ ನೋಡಿ ದಿನಭವಿಷ್ಯ
Leave a Comment

Leave a Reply Cancel reply

Your email address will not be published. Required fields are marked *

You Might Also Like

SHIVAMOGGA NEWS TODAY

ಕ್ಯಾಸನೂರು ತಳಿ ಅಡಿಕೆಗೆ ಬೇಕಿದೆ ಕಾಯಕಲ್ಪ

By 131
SHIVAMOGGA NEWS TODAY

ಮೃಗವಧೆ ಹೊಳೆದಂಡೆಯಲ್ಲಿ ಮಹಿಳೆ ಸಾವು | ರೈಲ್ವೆ ನಿಲ್ದಾಣದಲ್ಲಿ ಶವ ಪತ್ತೆ | ಹೊಳೆಹೊನ್ನೂರು ಸುದ್ದಿ ಏನು ಗೊತ್ತಾ!? | TODAY ಚಟ್‌ಪಟ್‌ ಸುದ್ದಿ

By 13

ಚುನಾವಣೆಗೂ ಮೊದಲೇ ಶಿವಮೊಗ್ಗ ಪಾಲಿಕೆ ಮೇಯರ್‌ , ಉಪಮೇಯರ್‌ ಸ್ಥಾನದ ಮೀಸಲು ಪ್ರಕಟ

By 13

ಶಿವಮೊಗ್ಗದಲ್ಲಿ ಡಾಕ್‌ ಅದಾಲತ್‌ | ಯಾವಾಗ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up