Sunday, 25 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಮಾರ್ಚ್‌ 23 , ಜಾನಪದ ಯುವಜನ ಮೇಳ | 40 ತಂಡಗಳಿಂದ ಕಲಾ ಪ್ರದರ್ಶನ

131
Last updated: March 15, 2025 7:00 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 15, 2025

vijayakarnaka

ಶಿವಮೊಗ್ಗ |  ಶಿವಮೊಗ್ಗ ಜಿಲ್ಲಾ ಪಂಚಾಯತ್, ಶಿವಮೊಗ್ಗ ತಾಲ್ಲೂಕ್ ಪಂಚಾಯತ್, ಸೂಗೂರು ಗ್ರಾಮ ಪಂಚಾಯತ್, ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ , ಪತಂಜಲಿ ಕರ್ನಾಟಕ ಜಾನಪದ ಕಲಾ ಕೇಂದ್ರ, ಪತಂಜಲಿ ಸೂಗೂರು ಶಾಖೆ, ಶ್ರೀ ಬಸವೇಶ್ವರ ವಿದ್ಯಾ ಸಂಸ್ಥೆ, ಸಂಜೀವಿನಿ ಸ್ವಸಹಾಯ ಸಂಘಗಳ ಒಕ್ಕೂಟ, ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಸಹಾಯ ಸಂಘಗಳ ಒಕ್ಕೂಟ ಇವರುಗಳ ಸಂಯುಕ್ತಾಶ್ರಯದಲ್ಲಿ ಜಾನಪದ ಯುವಜನ ಮೇಳವನ್ನು ಭಾರತೀಯ ಜಾನಪದ ಕಲೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಾ.23 ರಂದು ಶಿವಮೊಗ್ಗ ತಾಲ್ಲೂಕು ಸೂಗೂರುನಲ್ಲಿ ಆಯೋಜಿಸಲಾಗಿದೆ ಎಂದು ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದ ಯೋಗಾಚಾರ್ಯ ಪತಂಜಲಿ ಜೆ.ನಾಗರಾಜ್ ಹೇಳಿದರು.

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30 ಕ್ಕೆ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಬೆಳಗ್ಗೆ 10.00 ಗಂಟೆಗೆ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಯುವಜನಮೇಳದ ಚಾಲನೆ ನೀಡಲಿದ್ದಾರೆ. ಉದ್ಘಾಟನೆಯನ್ನು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದ ಎಸ್.ಪೂರ್ಯನಾಯ್ಕ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಸೂಗೂರು ಗ್ರಾ.ಪಂ.ಅಧ್ಯಕ್ಷೆ ಭಾಗ್ಯ ವಹಿಸಲಿದ್ದಾರೆ ಎಂದರು.  

vijayakarnaka

ಜಾನಪದ ಯುವಜನಮೇಳದಲ್ಲಿ ಜಾನಪದ ಗೀತಾಗಾಯನ, ಜಾನಪದ ನೃತ್ಯರೂಪಕ, ಗೀಗೀಪದ, ಕಂಸಾಳೆ, ಶ್ರೀ ವೀರಭದ್ರ ಕುಣಿತ, ಡೊಳ್ಳುಕುಣಿತ, ಮತ್ತೀತ್ತರ ಭಾರತೀಯ ಜಾನಪದಿಯ 64 ಲಲತಕಲೆಗಳು ಸೇರಿದಂತೆ ಹಲವು ಕಲಾ ಪ್ರಕಾರಗಳಲ್ಲಿ ಸ್ಪರ್ಧೆಗಳು ನಡೆಯುತ್ತವೆ. 40 ಕ್ಕೂ ಹೆಚ್ಚು ಕಲಾ ತಂಡದ ಕಲಾವಿದರು ಕಲಾ ಪ್ರದರ್ಶನ ಮಾಡುವರು ಎಂದರು.

 ಇದೇ ಸಂದರ್ಭದಲ್ಲಿ ಎಲೆಮರೆಕಾಯಿಯಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಲಾವಿದರಿಗೆ, ಕಲಾ ತಂಡಕ್ಕೆ, ಎಂ.ಬಿ.ಕೆ., ಎಲ್.ಸಿ.ಆ‌ರ್.ಪಿ. ಕೃಷಿಸಖಿ, ಪಶುಸಖಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿ, ಸ್ವಸಹಾಯ ಸಂಘಗಳಿಗೆ ಸಹ್ಯಾದ್ರಿ ಮಲೆನಾಡು ಜಾನಪದ ಕಲಾ ಸೇವಾ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದರು.

ಪತಂಜಲಿ ಸಂಸ್ಥೆ ಕಳೆದ 27 ವರ್ಷಗಳಿಂದ ನಿರಂತರವಾಗಿ ಜಾನಪದ ಯುವಜನಮೇಳವನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಇಲಾಖೆಗಳಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಮಾರ್ಗದರ್ಶನ ತರಬೇತಿಯನ್ನು ನೀಡಿದೆ. ಸಂಸ್ಥೆಯು ನಿರಂತರವಾಗಿ ಹಲವು ಸಾಂಸ್ಕೃತಿಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದೆ ಎಂದರು. 

ಆಸಕ್ತ ಕಲಾ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇದೆ. ಆಸಕ್ತರು ದೂ.ಸಂ.: 9731160675, 9880705966 ಗೆ ಕರೆ ಮಾಡಿ ಮುಂಚಿತವಾಗಿ ಹೆಸರನ್ನು ನೊಂದಣಿ ಮಾಡಬೇಕು ಎಂದರು.

SUMMARY | Janapada Yuvajana Mela will be held on March 23 at Sugur in Shivamogga taluk

KEYWORDS | Janapada Yuvajana Mela,  Sugur, Shivamogga taluk,

malenadutoday add
Share This Article
Email Copy Link Print
Previous Article ಅಪಘಾತ ಮಾಡಿ ಮತ್ತೊಂದು ರೌಂಡ್‌ ಎಂದು ಕೂಗಿದ ಯುವಕ | ಮಹಿಳೆ ಸಾವು ವಿಡಿಯೋ ವೈರಲ್
Next Article 18 ವರ್ಷದೊಳಗಿನ ಸವಾರರಿಗಾಗಿ ಹೊಸ ಎಲೆಕ್ಟ್ರಿಕ್‌ ವಾಹನ ಬಿಡುಗಡೆ | ಅಗ್ಗದ ಬೆಲೆ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

SHIVAMOGGA NEWS TODAY

ಮಾರ್ಚ್‌ 22, ಶಿವಮೊಗ್ಗದಲ್ಲಿ ದಕ್ಷಿಣಾಧೀಶ್ವರಿ ಕೆಳದಿ ರಾಣಿ ಚೆನ್ನಮ್ಮ ನಾಟಕ ಪ್ರದರ್ಶನ

By 131
SHIVAMOGGA NEWS TODAY

ನೈಟ್‌ ರೌಂಡ್ಸ್‌ ಜೊತೆ ಟ್ರಾಫಿಕ್‌ ಪೊಲೀಸರ ಗಾರೆ ಕೆಲಸ! ಇದನ್ನ ನೀವು ಲೈಕ್‌ ಮಾಡ್ಲೇಬೇಕು!?

By 13
SHIVAMOGGA NEWS TODAY

ಶಿವಮೊಗ್ಗ ಸಿಟಿಯಲ್ಲಿ ಹಂದಿ ಹಿಡಿದ ಟೀಂ ಮೇಲೆ ಹಂಚಿನ ಸಿದ್ದಾಪುರದಲ್ಲಿ ಅಟ್ಯಾಕ್‌ !

By 13
SHIVAMOGGA NEWS TODAY

ಹುಟ್ಟುವುದಕ್ಕೂ ಮೊದಲೇ ಮಗುವಿನ ಆರೋಗ್ಯ ಚೆಕಪ್‌ಗೆ ಇನ್ಮುಂದೆ ಶಿವಮೊಗ್ಗದಲ್ಲಿಯೇ ಸಿಗಲಿದೆ ಅವಕಾಶ  | ಪೋಷಕರಿಗೆ ಗುಡ್‌ನ್ಯೂಸ್

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up