Sunday, 25 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ರಾಜ್ಯ ಮಟ್ಟದ ಸ್ಕೇಟಿಂಗ್‌ನಲ್ಲಿ ಶಿವಮೊಗ್ಗದ ಅನೂಪ್‌ಗೆ ಪ್ರಥಮ ಸ್ಥಾನ ಸೇರಿದಂತೆ ಟಾಪ್‌ 5 ಚಟ್‌ ಪಟ್‌ ಸುದ್ದಿ

131
Last updated: February 27, 2025 9:28 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 27, 2025

vijayakarnaka

ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್‌ಶಿಪ್ ನ 200 ಮೀ. ಮತ್ತು 400 ಮೀ. ನಲ್ಲಿ ಶಿವಮೊಗ್ಗ ನಗರದ ಪ್ರತಿಷ್ಟಿತ ದೆಹಲಿ ಇಂಟರ್ ನ್ಯಾಷನಲ್ ಶಾಲೆಯ ಅನೂಪ್ ಶೆಟ್ಟಿ ಎ.ಎಸ್. ಪ್ರಥಮ ಸ್ಥಾನ ಪಡೆದಿದ್ದಾರೆ. ಜೊತೆಗೆ ಮಧುರೈ ನಲ್ಲಿ ನಡೆದ ಸ್ಕೇಟಿಂಗ್ ಸ್ಪರ್ಧೆಯಲ್ಲೂ ಕೂಡ 3 ನೇ ಸ್ಥಾನ ಪಡೆದು ಜಿಲ್ಲೆಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಮೂಲಕ ಅನೂಪ್ ಮಲೇಷಿಯಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸುದ್ದಿ : 02 ಮುಖ್ಯ ಚುನಾವಣಾಧಿಕಾರಿಗಳಿಗೆ ಎರಡು ದಿನಗಳ ಸಮ್ಮೇಳನ

vijayakarnaka

ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 04 ಮತ್ತ 05 ರಂದು ಇಂಡಿಯಾ ಇಂಟರ್ ನ್ಯಾಶನಲ್ ಇನ್ಸಿಟಿಟ್ಯೂಟ್ ಆಫ್ ಡೆಮಾಕ್ರಸಿ & ಎಲೆಕ್ಷನ್ ಮ್ಯಾನೇಜ್‍ಮೆಂಟ್, ನವದೆಹಲಿ ಇಲ್ಲಿ ಹಮ್ಮಿಕೊಳ್ಳಲಾಗಿದೆ.  ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಸಮ್ಮೇಳನದಲ್ಲಿ ಭಾಗವಹಿಸುವಂತೆ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು (ಡಿ.ಇ.ಓ) ಮತ್ತು ಚುನಾವಣಾ ನೋಂದಣ ಅಧಿಕಾರಿಗಳನ್ನು (ಇ.ಆರ್.ಓ) ನಾಮನಿರ್ದೇಶನ ಮಾಡಲು ಸೂಚನೆ ನೀಡಲಾಗಿದೆ.

ಸುದ್ದಿ : 03 ಫೆಬ್ರವರಿ 28 ರಂದು ಜಿಲ್ಲಾ ವಿಶೇಷ ಸಹಕಾರ ತರಬೇತಿ ಶಿಬಿರ

ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ., ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ, ಜಿಲ್ಲಾ ಸಹಕಾರ ಯೂನಿಯನ್ ನಿ. ಹಾಗೂ ಸಹಕಾರ ಇಲಾಖೆ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಒಂದು ದಿನದ ಉನ್ನತ ಮಟ್ಟದ ಜಿಲ್ಲಾ ವಿಶೇಷ ಸಹಕಾರ ತರಬೇತಿ ಶಿಬಿರವನ್ನು ಫೆಬ್ರವರಿ 28 ರಂದು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮವನ್ನ ಡಾ.ಆರ್.ಎಂ.ಮಂಜುನಾಥಗೌಡ ಉದ್ಘಾಟಿಸಲಿದ್ದಾರೆ.

ಸುದ್ದಿ : 04 ವಾವ್ ಕಿಡ್ಸ್ ವಂಡರ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ

ಶಿವಮೊಗ್ಗ ಗೋಪಾಲಗೌಡ ಬಡಾವಣೆಯಲ್ಲಿರುವ ವಾವ್ ಕಿಡ್ಸ್ ವಂಡರ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಸುವರ್ಣ ಸಂಸ್ಕೃತಿ ಭವನದಲ್ಲಿ ಆಯೋಜನೆಯಾಗಿದ್ದು, ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಧಾನಪರಿಷತ್ ಶಾಸಕ, ಖ್ಯಾತ ಮಕ್ಕಳ ವೈದ್ಯರಾದ ಡಾ‌.ಧನಂಜಯ ಸರ್ಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಡಾ. ಸತೀಶ್, ಕಾರ್ಯದರ್ಶಿ ಅಬ್ದುಲ್ ಖಾದರ್, ಖಜಾಂಜಿ ಆನಂದ್ ಎ., ಶಿಕ್ಷಕಿಯರಾದ ಭವ್ಯ, ಮಂಜುಳಾ, ನಿಗಾರ್ ತಾಜ್ ಈ ಸಂದರ್ಭದಲ್ಲಿ ಹಾಜರಿದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಸುದ್ದಿ: 05 ರಂಗನಾಥ್ ಸ್ವಾಮಿ, ಆಂಜನೇಯ ಸ್ವಾಮಿ ಮಹಾದ್ವಾರದ ಭೂಮಿ ಪೂಜೆ

ಶಿವಮೊಗ್ಗ ತಾಲೂಕಿನ ನಿದಿಗೆ ಗ್ರಾಮದ ರಂಗನಾಥ್ ಸ್ವಾಮಿ ಹಾಗೂ ಆಂಜನೇಯ ಸ್ವಾಮಿ ಮಹದ್ವಾರಕ್ಕೆ ದೇವಾಲಯ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಬುಧವಾರ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

SUMMARY |  Anoop Shetty of the prestigious Delhi International School in Shivamogga city. He has secured the first place.

KEYWORDS | Anoop Shetty, State Level Skating, shivamogga, chatpat news,

malenadutoday add
Share This Article
Email Copy Link Print
Previous Article ಮಾರ್ಚ್‌ 03 ನೂತನ ಪಕ್ಷದ ಪ್ರಣಾಳಿಕೆ ಬಿಡುಗಡೆ | ಚರ್ಚೆಯಲ್ಲಿ ಸಾರ್ವಜನಿಕರಿಗೂ ಭಾಗವಹಿಸಲು ಅವಕಾಶ
Next Article ಜಮೀರ್‌ ಅಹಮದ್‌ ಶಿವಮೊಗ್ಗಕ್ಕೆ ಬಂದಿದ್ದು ಯಾವುದೇ ಪ್ರಯೋಜನ ಆಗಲಿಲ್ಲ | ಕೆಎಸ್‌ ಈಶ್ವರಪ್ಪ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ತುಂಗಾ ನದಿಯ ಜೀರ್ಣೋದ್ಧಾರಕ್ಕೆ ಮುಂದಾದ ಸರ್ಕಾರದಿಂದ ಮಹತ್ವದ ಕ್ರಮ

By 13

ಶಿವಮೊಗ್ಗ ಪೊಲೀಸ್‌ ಇಲಾಖೆಯ ಚೀತಾ ಬಗ್ಗೆ ಇರಲಿ ಎಚ್ಚರಿಕೆ!? ಏನಿದು ಗೊತ್ತಾ ?

By 13
SHIVAMOGGA NEWS TODAY

ಬಿಳಿ ಜಾಂಡಿಸ್‌ | ಸಹ್ಯಾದ್ರಿ ಶಾಲೆಯ ವಿದ್ಯಾರ್ಥಿನಿ ಸಾವು

By 131

ಶಿವಮೊಗ್ಗ ಕೋರ್ಟ್‌ ನಲ್ಲಿ ಮಧ್ಯಂತರ ಆದೇಶ ಪಡೆದುಕೊಂಡ ಶಾಖಾಹಾರಿ ಸಿನಿಮಾ! ಏನಿದು ?

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up