Friday, 4 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಶಿವಮೊಗ್ಗದಲ್ಲಿ ಏನೇನಲ್ಲಾ ನಡೀತು, ನಡೆಯಲಿದೆ| ಇವತ್ತಿನ ಟಾಪ್‌ 5 ಚಟ್‌ಪಟ್‌ ಸುದ್ದಿ

131
Last updated: February 14, 2025 8:43 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ Feb 14, 2025 ‌

ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹುಟ್ಟು ಹಬ್ಬದ ಅಂಗವಾಗಿ  ಶಿವಮೊಗ್ಗ ನಗರದ ಮೇಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ  ವಿಭಾಗದಲ್ಲಿ ಮಹಿಳೆಯರಿಗೆ ಹಣ್ಣನ್ನು  ವಿತರಿಸಲಾಯಿತು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಈ ಸಂದರ್ಭದಲ್ಲಿ  NSUI ಜಿಲ್ಲಾಧ್ಯಕ್ಷ ವಿಜಯ್ , ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರ್ಷಿತ್ ಗೌಡ, ಆಶ್ರಯ ಸಮಿತಿ ಸದಸ್ಯರಾದ ಯಮನ ರಂಗೇಗೌಡರು, ಚೇತನ್, ಮಧುಸೂದನ್, ಅಬ್ದುಲ್ ಸತ್ತಾರ್, ಸಕ್ಲೇನ್, ವರುಣ್, ಗೌತಮ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು

car decor

ಸುದ್ದಿ 2 :  ರೋಟರಿ ನಾಯಕತ್ವ ಪ್ರಶಸ್ತಿ ಪ್ರದಾನ ಫೆಬ್ರವರಿ 16ಕ್ಕೆ

ನಗರದ ಕಾಸ್ಮೋ ಕ್ಲಬ್‌ನಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಫೆ. 16ರಂದು ರೋಟರಿ ಅಕಾಡೆಮಿ ಫಾರ್ ಹೈಯರ್ ಲೀಡರ್‌ಶಿಪ್ ಅವಾರ್ಡ್ಸ್ ಕಾರ್ಯಕ್ರಮ(ರಹಲಾ) ಹಮ್ಮಿಕೊಳ್ಳಲಾಗಿದೆ. ನಾಯಕತ್ವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಫೆ. 16ರಂದು ಬೆಳಗ್ಗೆ 9.30ಕ್ಕೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಉದ್ಘಾಟಿಸುವರು. ರೋಟರಿ ಜಿಲ್ಲಾ ಗವರ್ನರ್ ಸಿ.ಎ.ದೇವ್  ಆನಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. 

ಸುದ್ದಿ 3 : ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಚುನಾವಣೆ ಮುಂದೂಡಿಕೆ

ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘ ಶಿವಮೊಗ್ಗದ ಚುನಾವಣೆ ಪ್ರಕಿಯೆಯನ್ನು ಕೇಂದ್ರ ಕಛೇರಿ ಯ ಆದೇಶ ಮೇರೆಗೆ ಮುಂದೂಡಲಾಗಿದೆ ಎಂದು ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ಸುದ್ದಿ 4 : ಫೆ 25 ರಂದು ಜಿಲ್ಲಾ ಜಂಗಮ ಸಮಾಜ ಸರ್ವಸದ್ಯಸರ ಸಭೆ

ಶಿವಮೊಗ್ಗ ಜಿಲ್ಲಾ ಜಂಗಮ ಸಮಾಜದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಫೆಬ್ರವರಿ 25 ರಂದು ಬೆಳಿಗ್ಗೆ 10:30 ಕ್ಕೆ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಸಮಾಜದ ಗೌರವಾಧ್ಯಕ್ಷ ಟಿ.ವಿ.ಈಶ್ವರಯ್ಯ ರವರ ಅಧ್ಯಕ್ಷತೆ ಹಾಗೂ ಕಾರ್ಯಾಧ್ಯಕ್ಷ ಎ.ಎಂ.ಚಂದ್ರಯ್ಯ ನೇತೃತ್ವದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಜಂಗಮ ಸಮಾಜದ ಸದಸ್ಯರು ಸಭೆಗೆ ಆಗಮಿಸಿ ಸಲಹೆ ಸಹಕಾರ ನೀಡಬೇಕು ಎಂದು ಸಮಾಜ ಪ್ರಧಾನ ಕಾರ್ಯದರ್ಶಿ ಪುಟ್ಟಯ್ಯ ಹನಗೋಡಿ ಮಠ ಹಾಗೂ ಸಮಾಜದ ಮಾಧ್ಯಮ ಪ್ರಮುಖರಾದ ಹೆಚ್.ಎಂ.ಸಂಗಯ್ಯ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ಸುದ್ದಿ 5 : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸು ಕೃತಜ್ಞತಾ ಸಭೆಗೆ ಆಹ್ವಾನ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ಜಾನಪದ ಪರಿಷತ್ತಿನ ಸಹಯೋಗದಲ್ಲಿ ಡಾ. ಜೆ. ಕೆ. ರಮೇಶ್ ಅವರ ಸರ್ವಾಧ್ಯಕ್ಷತೆಯಲ್ಲಿ 19 ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಯಿತು. ದುಡಿದ ಎಲ್ಲರಿಗೂ ಕೃತಜ್ಞತೆ ಸಮರ್ಪಿಸಲು ಫೆಬ್ರವರಿ 15 ನೆಯ ಶನಿವಾರ ಸಂಜೆ 4:30 ಕ್ಕೆ ಸಾಹಿತ್ಯ ಗ್ರಾಮದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಅಧ್ಯಕ್ಷತೆ ವಹಿಸಲಿದ್ದಾರೆ. ಮೂರು ಸಂಘಟನೆಗಳ ಜಿಲ್ಲಾ, ತಾಲ್ಲೂಕು, ಹೋಬಳಿ ಸಮಿತಿ ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. 

SUMMARY |  As part of the birthday celebrations of Women and Child Development Minister Lakshmi Hebbalkar, fruits were distributed to women at the Department of Obstetrics and Gynaecology at The Meggan Hospital in Shivamogga city.

KEYWORDS | birthday celebrations,  Lakshmi Hebbalkar, NUSI, Meggan Hospital, 

malenadutoday add
Share This Article
Facebook Whatsapp Whatsapp Telegram Threads Copy Link
Previous Article ಬಸ್‌ನಿಂದ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಬೆನ್ನಲ್ಲೆ ಪೊಲೀಸರಿಂದ ಬಸ್‌ ಮಾಲೀಕರ ಮೀಟಿಂಗ್‌ | 4 ಸೂಚನೆ
Next Article ಸಾಗರ ಆಟೋ ಚಾಲಕರಿಗೆ ಎಚ್ಚರಿಕೆ | ಆನಂದಪುರ ಸ್ಟೇಷನ್‌ನಲ್ಲಿ ಬಾಲಕನ ರಕ್ಷಣೆ | ಕಾರಲ್ಲಿ ಶವ | 39 ಸಾವಿರ ದಂಡ
Leave a Comment

Leave a Reply Cancel reply

Your email address will not be published. Required fields are marked *

You Might Also Like

bhadravathi
SHIVAMOGGA NEWS TODAY

bhadravathi : ಇಂದಿನಿಂದ ಕಡದಕಟ್ಟೆ ರೈಲ್ವೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ

By Prathapa thirthahalli
SHIVAMOGGA NEWS TODAY

ಶಿವಮೊಗ್ಗದಲ್ಲಿ ಹೆಚ್ಚಿದ ಕಾಡಾನೆಗಳ ಹಾವಳಿ | ಸಿಟ್ಟಿಗೆದ್ದ ನಾಗರಿಕರಿಂದ ಪ್ರತಿಭಟನೆಗೆ ನಿರ್ಧಾರ | ಯಾವಾಗ?

By 131

ಇದುವರೆಗೂ ಸಿಕ್ಕಿಲ್ಲ ಈತನ ಸುಳಿವು | ಈತನ ಮಾಹಿತಿ ಇದ್ದರೆ ಪೊಲೀಸರಿಗೆ ತಿಳಿಸಿ

By 13
SHIVAMOGGA NEWS TODAY

ಶಿವಮೊಗ್ಗದಲ್ಲಿ ಲವ್‌ ಜಿಹಾದ್‌ ಪುಸ್ತಕ ಬಿಡುಗಡೆ |  ಪ್ರಮೋದ್‌ ಮುತಾಲಿಕ್ ಹೇಳಿದ್ದೇನು

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up