Wednesday, 9 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಶಿವಮೊಗ್ಗದಲ್ಲಿ ಏನೇನು? | ಜನಸಂಪರ್ಕ ಸಭೆ ಸೇರಿದಂತೆ ಟಾಪ್‌ 5 ಚಟ್‌ ಪಟ್‌ ಸುದ್ದಿ 

131
Last updated: February 18, 2025 11:05 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 18, 2025

ಶಿವಮೊಗ್ಗ | ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ರವರ ಕಚೇರಿ, ನಗರ ಉಪವಿಭಾಗ-2, ಎನ್.ಟಿ.ರಸ್ತೆ, ನ್ಯೂಮಂಡ್ಲಿ, ಶಿವಮೊಗ್ಗ ಕಛೇರಿಯಲ್ಲಿ ಫೆಬ್ರವರಿ 21 ರಂದು ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸುದ್ದಿ : 02 ಫೆ. 21  ಜಯಂತ್ ಕಾಯ್ಕಿಣಿ ರಚನೆಯ ಜತೆಗಿರುವನು ಚಂದಿರ ನಾಟಕ

car decor

ಶಿವಮೊಗ್ಗ |  ಕನ್ನಡ ರಂಗಭೂಮಿಯ ಸುಪ್ರಸಿದ್ದ ನಾಟಕವಾದ ಜತೆಗಿರುವನು ಚಂದಿರ ನಾಟಕವು ಫೆಬ್ರವರಿ 21 ರಂದು ಸಂಜೆ 6.45ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಪ್ರದರ್ಶನ ಕಾಣಲಿದೆ ಎಂದು ನಮ್ಮ ಟೀಂ ರಂಗದ  ಹೊನ್ನಾಳಿ ಚಂದ್ರಶೇಖರ್ ತಿಳಿಸಿದರು. ನಮ್ಮ ಟೀಂ ರಂಗ ತಂಡವು ಈ ನಾಟಕವನ್ನು ಆಯೋಜಿದ್ದು, ಈ ನಾಟಕಕ್ಕೆ  ಪ್ರವೇಶ ದರ 100 ರೂಪಾಯಿ  ಆಗಿರುತ್ತದೆ ಎಂದರು. 

ಸುದ್ದಿ : 03  ಫೆ 19 ರಿಂದ 25 ರವರೆಗೆ ಭಗವದ್ಗೀತೆಯ ಬೆಳಕು ಕುರಿತು ಪ್ರವಚನ ಸಪ್ತಾಹ 

ಅಭಿರುಚಿ ಭಾರತೀಯ ಸಾಂಸ್ಕೃತಿಕ ವೇದಿಕೆ ಶಿವಮೊಗ್ಗ ವತಿಯಿಂದ ಫೆಬ್ರವರಿ 19 ರಿಂದ ಫೆಬ್ರವರಿ 25 ರವರೆಗೆ ಭಗವದ್ಗೀತೆಯ ಬೆಳಕು ಎಂಬ ಶೀರ್ಷಿಕೆಯಡಿ ಭಗವದ್ಗೀತೆಯ ಕುರಿತು ಪ್ರವಚನ ಸಪ್ತಾಹ ಕಾರ್ಯಕ್ರಮವನ್ನ ರವೀಂದ್ರ ನಗರದ ಬಲಮುರಿ ಶ್ರೀ ಪ್ರನನ್ನ ಗಣಪತಿ ದೇವಸ್ಥಾನದಲ್ಲಿ ಪ್ರತಿ ದಿನ ಸಂಜೆ 6.30ರಿಂದ ರಾತ್ರಿ 8.00ರವರೆಗೆ ಹಮ್ಮಿಕೊಳ್ಳಲಾಗಿದೆ. ಖ್ಯಾತ ಆಧ್ಯಾತ್ಮಿಕ ಚಿಂತಕರು, ಸಾಹಿತಿ, ಪ್ರಖರ ವಾಗ್ಮಿ ಡಾ.ವೀಣಾ ಬನ್ನಂಜೆಯವರು ಪ್ರಚವನ ನೀಡಲಿದ್ದಾರೆ, 

ಸುದ್ದಿ : 04  ಇನ್ವೆಸ್ಟ್ ಕರ್ನಾಟಕಕ್ಕೆ ಶಿವಮೊಗ್ಗದ ಬಿ.ಗೋಪಿನಾಥ್ ತಂಡ ಭೇಟಿ

ಶಿವಮೊಗ್ಗ | ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಇನ್ವೆಸ್ಟ್ ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಸೇರಿದಂತೆ ಪದಾಧಿಕಾರಿಗಳು ಭೇಟಿ ನೀಡಿದರು. ಸಮಾವೇಶದದಲ್ಲಿ ಹೊಸ ಹೊಸ ಸಂಶೋಧನೆಗಳು ಮತ್ತು ತಂತ್ರಜ್ಞಾನದ ಆವಿಷ್ಕಾರದ ಬಗ್ಗೆ ಮಾಹಿತಿ ಪಡೆಯಲಾಯಿತು. 

ಸುದ್ದಿ : 05 ಕ್ರಿಕೆಟ್ ಪಂದ್ಯಾವಳಿಯಲ್ಲಿ ಶ್ರೀ ಶಾರದಾದೇವಿ ಅಂಧರ ವಿಕಾಸ ಕೇಂದ್ರದ ವಿದ್ಯಾರ್ಥಿಗಳಿಗೆ  ಪ್ರಥಮ ಸ್ಥಾನ

ಶಿವಮೊಗ್ಗ |  ಫೆಬ್ರವರಿ 15ರಂದು ಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ ನಡೆಸಿದ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಶ್ರೀ‌ಶಾರದಾದೇವಿ ಅಂಧರ ವಿಕಾಸ ಕೇಂದ್ರದ ಅಂಧ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಥಮ ಸ್ಥಾನವನ್ನು ಪಡೆದಿದ್ದು, ಸಂಗಮೇಶ್ ಬೆಸ್ಟ್ ಬೌಲರ್ ಹಾಗೂ ವಿನಯ್ ಎಂ. ಬೆಸ್ಟ್ ಆಲ್‌ರೌಂಡರ್ ಪ್ರಶಸ್ತಿಯನ್ನು ಪಡೆದಿದ್ದಾರೆ.

SUMMARY | 

KEYWORDS |  Kuvempu Ranga Mandira, drama, namma tem ranga, shivamogga, chut pat suddi,

malenadutoday add
Share This Article
Facebook Whatsapp Whatsapp Telegram Threads Copy Link
Previous Article ವಿಶೇಷವಾಗಿ ಕಾಣುವ ಈ ಮಾರಿಕಾಂಬೆಯ ಜಾತ್ರೆ ಆರಂಭ | ವಿವರವಾಗಿ ಓದಿ
Next Article ಫೆಬ್ರವರಿ 20 ರಂದು ಶಿವಮೊಗ್ಗದ 30 ಕ್ಕೂ ಹೆಚ್ಚು ಕಡೆ ಪವರ್‌ ಕಟ್‌ | ವಿವರ ಇಲ್ಲಿದೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

SHIVAMOGGA NEWS TODAY

ಮಾರ್ಚ್‌ 23, ಪೇಸ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌ ಉದ್ಘಾಟನಾ ಸಮಾರಂಭ

By 131
sigandur bridge inauguration date
SHIVAMOGGA NEWS TODAY

sigandur bridge inauguration date : ಜುಲೈ 05 ಸಿಗಂದೂರು ಸೇತುವೆ ಲೋಕಾರ್ಪಣೆಗೆ ಡೇಟ್​ ಫಿಕ್ಸ್​ | ಬಿವೈ ರಾಘವೇಂದ್ರ ಹೇಳಿದ್ದೇನು

By Prathapa thirthahalli
SHIVAMOGGA NEWS TODAY

ಚಂದನದಲ್ಲಿ ಕನಕ ಕಿಂಕಿಣಿ | ಸಿಟಿಯಲ್ಲಿ APJ ಅಬ್ದುಲ್‌ ಕಲಾಂ ಕಪ್‌ | ಶಿವಮೊಗ್ದಲ್ಲಿ ಏನೇನು?

By 13
bhadravathi
SHIVAMOGGA NEWS TODAYBHADRAVATI

bhadravathi : ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಆಟೋ | ಐವರಿಗೆ ಗಾಯ

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up