ಶಿವಮೊಗ್ಗದಲ್ಲಿ ಏಪ್ರಿಲ್‌ 06 ಮತ್ತು 10 ರಂದು ಮಾಂಸ ಮಾರಾಟ ನಿಷೇಧ

Published: 04 ಏಪ್ರಿಲ್ 2025, 7:55 ಅಪರಾಹ್ನ • 1 min read


let articleDiv = document.getElementById("mt-read-content"); if (!articleDiv) return;

let readableElements = articleDiv.querySelectorAll("p"); let rawText = ""; readableElements.forEach(el => { if(window.getComputedStyle(el).display !== "none") { rawText += el.innerText + ". "; } });

let cleanText = rawText.replace(/https?:\/\/[^\s]+/g, ""); cleanText = cleanText.replace(/[\/\#+()$~%*<>{}\[\]]/g, ""); cleanText = cleanText.replace(/\s+/g, " ").trim();

if(cleanText === "") return;

let speech = new SpeechSynthesisUtterance(cleanText); speech.lang = "kn-IN"; speech.rate = 0.85;

speech.onstart = function() { element.querySelector(".mt-icon").innerText = "⏸️"; element.querySelector(".mt-audio-text").innerText = "ಆಲಿಸುತ್ತಿದ್ದೀರಿ..."; };

speech.onend = function() { element.querySelector(".mt-icon").innerText = "▶️"; element.querySelector(".mt-audio-text").innerText = "ಸುದ್ದಿ ಆಲಿಸಿ"; };

synth.speak(speech); }

✨ AI ಓವರ್‌ವ್ಯೂ (ಮುಖ್ಯಾಂಶ)

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 4, 2025 ಶಿವಮೊಗ್ಗ | ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ  ಏಪ್ರಿಲ್‌ 06 ರಂದು ಶ್ರೀರಾಮ ನವಮಿ ಹಬ್ಬ ಹಾಗೂ ಏಪ್ರಿಲ್‌ 10 ರಂದು ಮಹಾವೀರ ಜಯಂತಿಯ ಪ್ರಯುಕ್ತ 2 ದಿನ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.  ಈ ಹಿನ್ನಲೆ  ಮಾಂಸ…

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 4, 2025

ಶಿವಮೊಗ್ಗ | ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ  ಏಪ್ರಿಲ್‌ 06 ರಂದು ಶ್ರೀರಾಮ ನವಮಿ ಹಬ್ಬ ಹಾಗೂ ಏಪ್ರಿಲ್‌ 10 ರಂದು ಮಹಾವೀರ ಜಯಂತಿಯ ಪ್ರಯುಕ್ತ 2 ದಿನ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. 

ಈ ಹಿನ್ನಲೆ  ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಏಪ್ರಿಲ್‌ 06 ಮತ್ತು 10 ರಂದು ಎರಡು ದಿನ ಬಂದ್ ಮಾಡಿ ಸಹಕರಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಕೋರಿದ್ದಾರೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SUMMARY | Shivamogga City Corporation (SMC) has banned the slaughter of animals and sale of meat for two days on account of Sri Rama Navami festival on April 6 and Mahavir Jayanti on April 10.

KEYWORDS | Corporation, Sri Rama Navami, Mahavir Jayanti,  

END OF STORY

131

Senior Journalist | Malenadu Today
✓ Verified Journalist