Friday, 11 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
CRIME INVESTIGATION

ಶಿವಮೊಗ್ಗ ಜೈಲಿಗೂ ತಟ್ಟಿದ ಪ್ರತಿಭಟನೆಯ ಬಿಸಿ | ಬೀಡಿಗಾಗಿ ಉಪವಾಸ ಸತ್ಯಾಗ್ರಹ ಆರಂಭ! ಏನಿದು

13
Last updated: September 2, 2024 7:11 pm
13
Share
SHARE

SHIVAMOGGA | MALENADUTODAY NEWS | Sep 2, 2024  ಮಲೆನಾಡು ಟುಡೆ 

ನಟ ದರ್ಶನ್‌ರಿಗೆ ಸಿಕ್ಕ ರಾಜಾತಿಥ್ಯದ ಪ್ರಕರಣದ ಪರಿಣಾಮ ಇದೀಗ ರಾಜ್ಯದ ಎಲ್ಲಾ ಜೈಲುಗಳ ಮೇಲೆ ಬಿದ್ದಿದೆ. ಬೆಂಗಳೂರು ಪರಪ್ಪನ ಅಗ್ರಹಾರದಿಂದ ಹೊರಬಿದ್ದ ವೈರಲ್‌ ಚಿತ್ರಗಳು ಕಾರಾಗೃಹ ಇಲಾಖೆಯಲ್ಲಿ ಅತಿದೊಡ್ಡ ಅಮಾನತ್ತು ಶಿಕ್ಷೆಗೆ ಕಾರಣವಾಗಿತ್ತು. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್‌ ಪ್ರಕರಣದ ಪರಿಣಾಮ

ಅಲ್ಲದೆ ಈ ಘಟನೆ ಬಳಿಕ ದರ್ಶನ್‌ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನ ರಾಜ್ಯದ ವಿವಿದೆಡೆ ಶಿಫ್ಟ್‌ ಮಾಡಲಾಗಿತ್ತು. ಮೇಲಾಗಿ ಈ ಆರೋಪಿಗಳನ್ನ ಇಟ್ಟಿರುವ ಎಲ್ಲಾ ಜೈಲುಗಳಲ್ಲಿ ಬಿಗಿ ಕ್ರಮಗಳನ್ನ ಕೈಗೊಳ್ಳಲಾಗಿದೆ. ಇದರ ಪರಿಣಾಮವಾಗಿ ಉಳಿದ ಕೈದಿಗಳು ಇನ್ನಿಲ್ಲದ ಸಂಕಟ ಪಡುವಂತಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಕಾರವಾರ ಜೈಲಿನಲ್ಲಿ ತಂಬಾಕಿಗಾಗಿ ರಾದ್ದಾಂತ ನಡೆದಂತೆ, ಇವತ್ತು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಬೀಡಿಗಾಗಿ ಪ್ರತಿಭಟನೆ ನಡೆಸಿದ್ದಾರೆ. 

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಪ್ರತಿಭಟನೆ 

778 ಕೈದಿಗಳು ಇವತ್ತು ಬೆಳಗ್ಗಿನ ಉಪಹಾರವನ್ನು ಸೇವಿಸಿದೇ ಪ್ರತಿಭಟನೆ ಯನ್ನ ನಡೆಸಿದ್ದಾರೆ. ಕಾರಾಗೃಹ ಇಲಾಖೆಯ ಬಿಗಿ ಕ್ರಮದಿಂದ ಜೈಲಿನಲ್ಲಿ ಬಿಡಿಯು ಸಹ ಸಿಗುತ್ತಿಲ್ಲ. ಆದರೆ ಬೀಡಿ ಸಿಗರೇಟಿನ ಚಟಕ್ಕೆ ಅಡಿಕ್ಟ್‌ ಆಗಿರುವ ಕೈದಿಗಳು ಅದರಿಂದ ಬಿಡಿಸಿಕೊಳ್ಳಲಾಗದೇ ಒದ್ದಾಡುತ್ತಿದ್ದಾರೆ.

car decor

ಇದೆ ಕಾರಣಕ್ಕೆ ಇವತ್ತು ಒಗ್ಗಟ್ಟಿನ ಪ್ರತಿಭಟನೆ ನಡೆಸುತ್ತಿದ್ದಾರೆ. ಜೈಲಿನಲ್ಲಿ ಇವತ್ತು ಬೆಳಗಿನ ಉಪಾಹಾರವನ್ನು ತ್ಯಜಿಸಿರುವ ಕೈದಿಗಳು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಹೇಳುತ್ತಿದ್ದಾರೆ. ಅವರ ಮನವೊಲಿಸುವ ಸಲುವಾಗಿ ಕಾರಾಗೃಹ ಇಲಾಖೆಯ ಅಧಿಕಾರಿಗಳ ತಂಡ ಪ್ರಯತ್ನ ನಡೆಸುತ್ತಿದೆ. ಆದಾಗ್ಯು ಅಧಿಕಾರಿಗಳ ಮಾತಿಗೆ ಕೈದಿಗಳು ಸುಮ್ಮನಾಗುತ್ತಿಲ್ಲ. ಬೇಕೆಬೇಕು ಬೀಡಿಯಾದರೂ ಬೇಕು ಎಂದು ಪ್ರತಿಭಟನೆ ಮುಂದುವರಿಸಿದ್ದಾರೆ ಎಂದು ಹೇಳಲಾಗಿದೆ. 

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ಇತ್ತೀಚೆಗೆಷ್ಟೆ ಶಿವಮೊಗ್ಗ ಎಸ್‌ಪಿ ಮಿಥುನ್‌ ಕುಮಾರ್‌ ನೇತೃತ್ವದ 100 ಕ್ಕೂ ಹೆಚ್ಚು ಪೊಲೀಸರ ತಂಡ ರೇಡ್‌ ನಡೆಸಿತ್ತು. ಈ ವೇಳೆ ಮ್ಯಾಚ್‌ ಬಾಕ್ಸ್‌ ಹಾಗೂ ಬಿಡಿಯ ಬಂಡಲ್‌ ಮತ್ತು ಚಾರ್ಜರ್‌ ವಯರ್‌ ಸಿಕ್ಕಿತ್ತು. ಈ ಬಗ್ಗೆ ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌  ಸಹ ದಾಖಲಾಗಿತ್ತು. ಇದರ ಬೆನ್ನಲ್ಲೆ ಶಿವಮೊಗ್ಗ ಜೈಲಿಗೆ ದರ್ಶನ್‌ ಗ್ಯಾಂಗ್‌ನ ಇಬ್ಬರು ಆರೋಪಿಗಳು ಇನ್‌ ಆಗಿದ್ದರು. ಆನಂತರ ಜೈಲಿನಲ್ಲಿ ಇನ್ನಷ್ಟು ಬಂದೋಬಸ್ತ್‌ ಮಾಡಲಾಗಿತ್ತು. ಇವೆಲ್ಲದರ ಪರಿಣಾಮವಾಗಿ ಕೈದಿಗಳಿಗೆ ಬೀಡಿಯು ಸಿಗಂದತಾಗಿದೆ. ಇದರಿಂದ ಸಿಟ್ಟಿಗೆದ್ದಿರುವ ಕೈದಿಗಳು ಪ್ರತಿಭಟನೆಗೆ ಇಳಿದಿದ್ದಾರೆ.  

 ಜೂನ್‌, ಜುಲೈ, ಆಗಸ್ಟ್‌ | ಮೂರು ತಿಂಗಳಿನಲ್ಲಿ ರಾಜ್ಯದಲ್ಲಿ ಎಷ್ಟು ಮಳೆಯಾಗಿದೆ? | ಗುಡ್‌ ನ್ಯೂಸ್‌ ಇಲ್ಲಿದೆ

ಇನ್ನಷ್ಟು ಸುದ್ದಿಗಳು

ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?

ಅಗ್ನಿವೀರ್‌ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?

Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?

malenadutoday add
Share This Article
Facebook Whatsapp Whatsapp Telegram Threads Copy Link
Previous Article ಗೃಹಲಕ್ಷ್ಮೀಯರಿಗೆ ಭರ್ಜರಿ ಆಫರ್‌ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ | ರೀಲ್ಸ್‌ ಶುರು ಮಾಡಿ
Next Article Shivamogga | ತುಂಗಾನದಿಯಲ್ಲಿ ಸಿಕ್ಕಿತು 24 ರ ಹರೆಯದ ಚೆಂದದ ಹುಡುಗನ ಶವ! ಸಾವಿಗಿತ್ತು ಮೂರು ಕಾರಣ! ಯುವಕರೇ ಎಚ್ಚರಿಕೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

CRIME INVESTIGATION

10 ದಿನಗಳ ಬಳಿಕ ₹1 ಕಾಲು ಕೋಟಿಗಾಗಿ ನಡೆದ OC ಗ್ಯಾಂಗ್‌ವಾರ್‌ ವಿಡಿಯೋ ವೈರಲ್‌ ! ಏನಿದು ಭದ್ರಾವತಿಯಲ್ಲಿ JP ಬರೆಯುತ್ತಾರೆ

By 13

FLASH NEWS | ಶಿವಮೊಗ್ಗ ಪಾಲಿಕೆಯಲ್ಲಿ ಲೋಕಾಯುಕ್ತರ ಶಾಕ್…ಸಿಕ್ಕಿಬಿದ್ದ ಅಧಿಕಾರಿ

By 13

ಹೆಬ್ರಿಯಲ್ಲಿ ವಿಕ್ರಂಗೌಡ ಎನ್ ಕೌಂಟರ್ | ISD IGP ರೂಪಾ ಹೇಳಿದ್ದೇನು..

By 13

ಶಿವಮೊಗ್ಗ ಮೆಗ್ಗಾನ್‌ನ ಟಾಯ್ಲೆಟ್‌ನಲ್ಲಿ ಭ್ರೂಣ ಪತ್ತೆ | ನಡೆದಿದ್ದೇನು? | JP ಬರೆಯುತ್ತಾರೆ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up