Sunday, 18 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • NATIONAL NEWS
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
JP STORY

ಸಾಗರದದಲ್ಲಿ ಸಿಕ್ಕ ಗೋವಾ ಲಿಕ್ಕರ್‌ ಕೇಸ್‌ಗೆ ಟ್ವಿಸ್ಟ್‌ | ಪ್ರಕರಣದಲ್ಲಿ ಸಿಕ್ಕಿಬಿದ್ದವರು ಗೋವಾ ಅಬಕಾರಿ ಇನ್‌ಸ್ಪೆಕ್ಟರ್‌

13
Last updated: March 18, 2025 3:27 pm
13
Share
SHARE

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 18, 2025 ‌‌ ‌‌

ಕೆಲವೊಮ್ಮೆ ಪ್ರಕರಣಗಳು ವರದಿಯಾದ ಕೆಲದಿನಗಳ ಬಳಿಕ ಬೇರೆಯದ್ದೆ ತಿರುವುಪಡೆದುಕೊಳ್ಳುತ್ತದೆ. ಇದಕ್ಕೆ ಸಾಕ್ಷಿ ಎಂಬಂತಹ ವರದಿಯೊಂದು ನೆರೆಯ ಗೋವಾದಿಂದ ಬಂದಿದೆ. ಆ ಸುದ್ದಿ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕುಗೆ ಸಂಬಂಧಿಸಿದೆ. ಕಳೆದ ವಾರ ಹೋಳಿ ವಿಶೇಷ ಹಿನ್ನೆಲೆಯಲ್ಲಿ ಲಿಕ್ಕರ್‌ ಮಾರಾಟಕ್ಕಾಗಿ ಗೋವಾದಿಂದ ಮದ್ಯವನ್ನು ತಮ್ಮ ಕಾರಿನಲ್ಲಿ ಸ್ಟಾಕ್‌ ಮಾಡಿಕೊಂಡು ವ್ಯಕ್ತಿಯೊಬ್ಬರು ಸ್ಮಶಾನವೊಂದರ ಬಳಿ ಕಾಯುತ್ತಿದ್ದರು. ಈ ವೇಳೆ ಅವರ ಮದ್ಯ ಖರೀದಿಸಬೇಕಿದ್ದ ವ್ಯಕ್ತಿ ಬರುವ ಬದಲು ಅಬಕಾರಿ ಅಧಿಕಾರಿಗಳು ಬಂದು ರೇಡ್‌ ಮಾಡಿ, ಆರೋಪಿಯನ್ನು ಅರೆಸ್ಟ್‌ ಮಾಡಿ ಕೇಸ್‌ ದಾಖಲಿಸಿದ್ದರು. 138.06 ಲೀಟರ್ ಗೋವಾ ಲಿಕ್ಕರ್‌ ಹಾಗೂ ಗೋವಾ ರಿಜಿಸ್ಟ್ರೇಷನ್‌ GA-08-F-3312 ನಂಬರ್‌ ನ ಕಾರು ಕೇಸ್‌ನಲ್ಲಿ ಸೀಜ್‌ ಆಗಿತ್ತು. ಅಲ್ಲದೆ ಕರ್ನಾಟಕ ಅಬಕಾರಿ ಕಾಯ್ದೆ 1965 ರ ಸೆಕ್ಷನ್ 8, 11 ಮತ್ತು 15 ರ ಅಡಿಯಲ್ಲಿ ಮತ್ತು ಅದೇ ಕಾಯ್ದೆಯ ಸೆಕ್ಷನ್ 32 (ಎ), 38 (ಎ), ಮತ್ತು 43 (ಎ) ರ ಅಡಿಯಲ್ಲಿ ಕೇಸ್‌ ದರ್ಜ್‌ ಆಗಿತ್ತು. 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದಿಷ್ಟು ಪ್ರಾಥಮಿಕ ಹಂತದ ವಿವರ. ಇವತ್ತು ಬಂದ ಸುದ್ದಿ ಎಂದರೆ, ಹೀಗೆ ಗೋವಾ ರಿಜಿಸ್ಟ್ರೇಷನ್‌ ಕಾರಿನಲ್ಲಿ ಗೋವಾದಿಂದ ಸಾಗರಕ್ಕೆ ಅಕ್ರಮವಾಗಿ ಗೋವಾ ಲಿಕ್ಕರ್‌ ಸಾಗಿಸಿ, ಅಬಕಾರಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ ಗೋವಾದ ಅಬಕಾರಿ ಇನ್‌ಸ್ಪೆಕ್ಟರ್‌. ಹೌದು, ಕೆನಕೋನಾದಲ್ಲಿ ಗೋವಾ ಅಬಕಾರಿ ಇನ್‌ಸ್ಪೆಕ್ಟರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಪ್ರಮೋದ್‌ ವಿಶ್ವನಾಥ್‌ ಜುವೇಕರ್‌, ಹೋಳಿ ಹಿನ್ನೆಲೆಯಲ್ಲಿ ಗೋವಾ ಲಿಕ್ಕರ್‌ ತಂದು ಕರ್ನಾಟಕದಲ್ಲಿ ಮಾರಾಟ ಮಾಡಿ ಲಾಭ ಪಡೆಯುವ ನಿಟ್ಟಿನಲ್ಲಿ ಈ ಕೃತ್ಯವೆಸಗಿದ್ದರು. ತಮ್ಮದೇ ಕಾರಿನಲ್ಲಿ ಗೋವಾ ಲಿಕ್ಕರ್‌ ತುಂಬಿಕೊಂಡು, ಸಾಗರದಲ್ಲಿ ಗ್ರಾಹಕನಿಗೆ ತಲುಪಿಸಲು ಕಾಯುತ್ತಿದ್ದರು. ಆದರೆ ಅಷ್ಟರಲ್ಲಿ ಕರ್ನಾಟಕ ಅಬಕಾರಿ ಇಲಾಖೆ, ಅಬಕಾರಿ ಉಪ ಅಧೀಕ್ಷಕಿ ಶೀಲಾ ದರ್ಜ್ಕರ್ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ಭಾಗ್ಯಲಕ್ಷ್ಮಿ ಮತ್ತು ಅಬಕಾರಿ ಸಿಬ್ಬಂದಿಗಳಾದ ಸಂದೀಪ್ ಎಲ್‌ಸಿ, ಗುರುಮೂರ್ತಿ, ದೀಪಕ್, ಮಲ್ಲಿಕಾರ್ಜುನ್ ಮತ್ತು ಸಚಿನ್ ತಮಗೆ ಬಂದ ಮಾಹಿತಿ ಆಧರಿಸಿ ರೇಡ್‌ ನಡೆಸಿದ್ದರು. 

ಅಧಿಕಾರಿಗಳೇ ನಡೆಸಿದ ರೇಡ್‌ನಲ್ಲಿ ನೆರೆರಾಜ್ಯದ ಅಬಕಾರಿ ಇನ್‌ಸ್ಪೆಕ್ಟರ್‌ ಆರೋಪಿಯಾಗಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು. ಇವರ ವಿರುದ್ಧ ಕೇಸ್‌ ದಾಖಲಿಸಿದ ಅಬಕಾರಿ ಇಲಾಖೆ, ತೆಗೆದುಕೊಂಡ ಕ್ರಮದ ಬಗ್ಗೆ ಗೋವಾ ಅಬಕಾರಿ ಇಲಾಖೆಗೆ ವಿವರ ನೀಡಿದೆ. ನಿನ್ನೆ ಸೋಮವಾರ ಈ ಕುರಿತಾಗಿ ಮಾಹಿತಿ ಪಡೆದ ಗೋವಾ ಅಬಕಾರಿ ಆಯುಕ್ತ ಸರ್ಪ್ರೀತ್ ಸಿಂಗ್ ಗಿಲ್ ವಿಶ್ವನಾಥ್‌ ಜುವೇಕರ್‌ರನ್ನ ಸಸ್ಪೆಂಡ್‌ ಮಾಡಿದೆ. ಈ ಬಗ್ಗೆ ಗೋವಾದ ಪತ್ರಿಕೆ o heraldo ವರದಿ ಮಾಡಿದೆ. 

 

malenadutoday add
Share This Article
Email Copy Link Print
Previous Article 10 ಗಿಡ ಬೆಳಸಿದ್ದಕ್ಕೆ ನಾಲ್ಕು ವರ್ಷ ಶಿಕ್ಷೆ | ಶಿವಮೊಗ್ಗ ಕೋರ್ಟ್‌ ತೀರ್ಪಿನ ಹಿಂದಿನ ಕಾರಣ ಇಲ್ಲಿದೆ ಓದಿ
Next Article ಸತ್ತ ಹಲ್ಲಿ ಬಿದ್ದ ಸಾಂಬರ್‌ನ್ನು ಲೈವ್‌ನಲ್ಲಿ ತಿಂದ ಉರಗ ಸಂಶೋದಕ | ನಂತರ ಆಗಿದ್ದೇನು 
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ಆಟದ ಅಂಗಳದಲ್ಲಿ ನಕ್ಕು ನಲಿಸಿ, ಖುಷಿಕೊಟ್ಟ ಕ್ರಿಕೆಟ್‌ ಮ್ಯಾಚ್‌ | ಅಕ್ಷರದ ಕಾಮೆಂಟ್ರಿ

By 13

ಆನಂದಪುರ ನಿವಾಸಿ ರುಕ್ಸಾನ ತನ್ನ ಗಂಡನಿಂದಲೇ ಕೊಲೆಯಾಗಿದ್ದೇಕೆ? | ಯೂಸುಫ್‌ ಸಹೋದರ ಕೊಟ್ಟ ಕಾರಣವೇನು?

By 13
JP STORY

ಇವತ್ತು ಕೋಟೆ ಹೊಂಡ ರವೀಂದ್ರ, ನಾಳೇ ತೊಂಬಟ್ಟು ಲಕ್ಷ್ಮೀ ಪೂಜಾರಿ ಶರಣಾಗತಿ | ಯಾರಿವಳು ಗೊತ್ತಾ? EXCLUSIVE JP STORY

By 13

ಕಾಡು ಬಿಟ್ಟು ಬಂದವರು ಕೋವಿ ಎಲ್ಲಿ ಬಿಟ್ಟರು! NIA, ಪೊಲೀಸರಿಗೆ ಟೆನ್ಶನ್‌ ನೀಡಿದ ವೆಪನ್ಸ್‌ ಡಂಪ್‌ಯಾರ್ಡ್‌!

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up