Sunday, 25 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಸೂಕ್ತ ವಧುವರರನ್ನು ಆಯ್ಕೆ ಮಾಡಿಕೊಳ್ಳಲು ಇಲ್ಲಿದೆ ಸುವರ್ಣವಕಾಶ ಸೇರಿದಂತೆ ಟಾಪ್‌ 5 ಚಟ್‌ ಪಟ್‌ ಸುದ್ದಿ

131
Last updated: March 10, 2025 9:02 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 10, 2025

vijayakarnaka

ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಶಿವಮೊಗ್ಗ ಜಿಲ್ಲಾ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘ ಶಿವಮೊಗ್ಗ ಜಿಲ್ಲಾ ಗಂಗಾಮತ ಸಂಘ, ಶಿವಮೊಗ್ಗ ಜಿಲ್ಲಾ ಮೊಗವೀರ ಮಹಾಜನ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ 23 ರಂದು ಶಿವಮೊಗ್ಗ ನಗರದ ಮಾಧವ ಮಂಗಲ ಸಭಾ ಭವನದಲ್ಲಿ  ರಾಜ್ಯಮಟ್ಟದ ವಧು-ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಗಂಗಾಮತ ಸಂಘದ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯಾದ್ಯಂತ ನೆಲೆಸಿರುವ ಗಂಗಾಮತ, ಬೆಸ್ತ, ಮೊಗವೀರ, ಸುಣಗಾರ, ಕೋಲಿ, ಕಬ್ಬಲಿಗ, ಜಾಲಗಾರ, ಬಾರ್ಕಿ ಇತರೆ ಪರ್ಯಾಯ ಹೆಸರುಗಳಿಂದ ಕರೆಯಲ್ಪಡುವ ಉಪಜಾತಿಗಳ ಅನುಕೂಲಕ್ಕಾಗಿ ರಾಜ್ಯಮಟ್ಟದ ವಧು-ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ.  ಸಮಾವೇಶದಲ್ಲಿ ಸಮಾಜ ಬಾಂಧವರು ತಮ್ಮ ಮಕ್ಕಳಿಗೆ ಸೂಕ್ತ ವಧು-ವರರನ್ನು ಆಯ್ಕೆ ಮಾಡಿಕೊಳ್ಳುವ ಈ ಸದಾವಕಾಶದ ಉಪಯೋಗ ಪಡೆದುಕೊಳ್ಳಬೇಕೆಂದು ಕೋರಿದ್ದಾರೆ‌. ಸಮಾವೇಶದಲ್ಲಿ ಭಾಗವಹಿಸುವ ವಧು-ವರರು ತಮ್ಮ ಇತ್ತೀಚಿನ 2 (4×6) ಪೋಸ್ಟ್ ಕಾರ್ಡ್ ಅಳತೆಯ ಪೂರ್ಣ ಭಾವಚಿತ್ರದೊಂದಿಗೆ ಬಯೋಡಾಟಾ (ವಧು-ವರರ ಮಾಹಿತಿ ನಮೂನೆ) ಭರ್ತಿ ಮಾಡಿ ಸಂಘದ ಕಛೇರಿಯ ವಿಳಾಸಕ್ಕೆ ದಿನಾಂಕ 15-03-2025ರ ಒಳಗಾಗಿ ತಲುಪಿಸಬೇಕೆಂದು ಕಾರ್ಯದರ್ಶಿ ತಿಳಿಸಿದ್ದಾರೆ.

vijayakarnaka

ಸುದ್ದಿ : 02 ಸುಪ್ರೀಂ ಬಜಾಜ್ 3 ವೀಲರ್ ಕಚೇರಿ ಆರಂಭ

ಸುಪ್ರೀಂ ಆಟೋ ಡೀಲರ್ ವತಿಯಿಂದ ಶಿವಮೊಗ್ಗ ನಗರದಲ್ಲಿ ಶಿವಮೊಗ್ಗ ಟ್ರೀಮ್ಪ್ ಮತ್ತು ಸುಪ್ರೀಂ ಬಜಾಜ್ 3 ವೀಲರ್ ಕಚೇರಿ ಮಾರ್ಚ್ 12 ರಂದು ಆರಂಭಗೊಳ್ಳುತ್ತಿದ್ದು ಆರ್ ಟಿಓ ಅಧಿಕಾರಿ ಮುರಗೇಂದ್ರ ಶಿರೋಲ್ ಕರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮ ದಲ್ಲಿ ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್, ಬಜಾನ್ ನ ಮುಖ್ಯಸ್ಥ ಅನ್ಸುಲ್ ಚೋಪ್ರಾ ಭಾಗವಹಿಸಲಿದ್ದಾರೆ.

ಸುದ್ದಿ : 03 ಮಾರ್ಚ್ 12 ರಂದು ನವಿಲೆ ಬಸವೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ 

ನವಿಲೆ ಬಸವಾಪುರ ಗ್ರಾಮದ ಶ್ರೀ ನವಿಲೆ ಬಸವೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವವನ್ನ ಮಾರ್ಚ್ 12 ರ ಬೆಳಿಗ್ಗೆ 11:30 ಹಮ್ಮಿಕೊಳ್ಳಲಾಗಿದ್ದು ಭಕ್ತಾಧಿಗಳು ಆಗಮಿಸುವಂತೆ ದೇವಾಲಯದ ಆರ್ಚಕರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ. ಮಾರ್ಚ್ 11 ರಂದು ಕಳಸ ಸ್ಥಾಪನೆ, ಕಂಕಣ ಶಾಸ್ತ್ರ, ಆನೆ ಉತ್ಸವ ಹಾಗೂ ಮಾರ್ಚ್ 12 ರಂದು ಹುಬ್ಬ ನಕ್ಷತ್ರದಂದು ಬೆಳಿಗ್ಗೆ 11:30 ಕ್ಕೆ ಬ್ರಹ್ಮ ರಥೋತ್ಸವ ನಡೆಯಲಿದೆ ಎಂದು ತಿಳಿಸಿದ್ದಾರೆ.

ಸುದ್ದಿ : 04 ವಾಸವಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಂದ ವಸ್ತು ಪ್ರದರ್ಶನ

ನಗರದ ಕೋಟೆ ರಸ್ತೆಯಲ್ಲಿರುವ ವಾಸವಿ ಪಬ್ಲಿಕ್ ಸ್ಕೂಲ್ ನ ಚಿಗುರು ಸಭಾಂಗಣದಲ್ಲಿ ಶನಿವಾರ ಮಕ್ಕಳಿಂದ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನ ಮಾಜಿ ಎಂಎಲ್ ಸಿ ಆರ್.ಕೆ.ಸಿದ್ದರಾಮಣ್ಣ ಉದ್ಘಾಟಿಸಿ ಮಾತನಾಡಿ ಇಂತಹ ಕಾರ್ಯಕ್ರಮವನ್ನ ವಾಸವಿ ಶಾಲೆಯಲ್ಲಿ ನಡೆಸುತ್ತಿರುವುದು ಶ್ಲಾಘನೀಯ ಎಂದರು. ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಅಧ್ಯಕ್ಷ ಬಿ.ಎಲ್.ಶಾಮಸುಂದರ್ 

ನಮ್ಮ ಶಾಲೆಯ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಲೀಡ್ ನ ಶಿಕ್ಷಣ ಅತ್ಯಂತ ಪೂರಕವಾಗಿದೆ. ಕಾನ್ಫರೆನ್ಸ್ ನಲ್ಲಿ ಕನ್ನಡ ಹಿಂದಿ, ಇಂಗ್ಲೀಷ್, ಗಣಿತ, ವಿಜ್ಞಾನ, ಸಮಾಜ ಶಾಸ್ತ್ರದ ಮಾಡಲ್‌ಗಳನ್ನು ಸ್ವತಃ ಮಕ್ಕಳೇ ಮನೆಯಲ್ಲಿ ಮಾಡಿಕೊಂಡು ಬಂದು ವಸ್ತು ಪ್ರದರ್ಶನದಲ್ಲಿ ಇಟ್ಟಿರುವುದು ತುಂಬಾ ಸಂತೋಷ ತಂದಿದೆ ಎಂದರು. 

ಸುದ್ದಿ : 05  ಮಾರ್ಚ್ 11 ಮತ್ತು 12 ರಂದು  ಶ್ರೀ ವಜ್ರೇಶ್ವರಿ ಮಹಾಗಣಪತಿ ಸ್ಥಿರ ಮೂರ್ತಿ ಪ್ರತಿಷ್ಠಾಪನೆಯ 21 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ 

ಮಾರ್ಚ್ 11 ಮತ್ತು 12 ರಂದು  ಶ್ರೀ ವಜ್ರೇಶ್ವರಿ ಮಹಾಗಣಪತಿ ಸ್ಥಿರ ಮೂರ್ತಿ ಪ್ರತಿಷ್ಠಾಪನೆಯ 21 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ವಜ್ರೇಶ್ವರಿ ವಿನಾಯಕ ಸೇವಾ ಟ್ರಸ್ಟ್ ಅಧ್ಯಕ್ಷರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ. ಮಾರ್ಚ್ 11 ರ ಮಂಗಳವಾರ ಸಂಜೆ 7:30 ಕ್ಕೆ ಶ್ರೀ ವಿನಾಯಕ ಪ್ರಾರ್ಥನೆ, ಪುಣ್ಯಾಹ, ಕುಂಭಾಧಿವಾಸ, ಸಪ್ತಶುದ್ಧಿ, ವಾಸ್ತು ರಾಕ್ಷೋಘ್ನ ಹೋಮ, ವಾಸ್ತು ಬಲಿ, ದಿಗ್ಬಲಿ ಪೂರ್ಣಾಹುತಿ, ಮಹಾಮಂಗಳಾರತಿ ನಡೆಯಲಿದೆ, ಮಾರ್ಚ್ 12 ರಂದು ಬೆಳಿಗ್ಗೆ 9 ಗಂಟೆಗೆ ದ್ವಾದಳ ನಾರಿಕೇಳ ಗಣಯಾಗ, 11 ಕ್ಕೆ ಪೂರ್ಣಾಹುತಿ, ಕುಂಭಾಭಿಷೇಕ 12:10 ಕ್ಕೆ ಬ್ರಹ್ಮ ಕುಂಭಾಭಿಷೇಕ, ಮಧ್ಯಾಹ್ನ 1 ಪ್ರಸಾದ ವಿನಿಯೋಗ ಇರಲಿದ್ದು ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಲಿದ್ದಾರೆ.

SUMMARY | Here are the top 5 chatpat news stories, including a golden opportunity to choose the right bride and groom

KEYWORDS | chatpat, top 5,  shivamogga,

malenadutoday add
Share This Article
Email Copy Link Print
Previous Article ಐಸ್‌ಕ್ರೀಮ್‌ ನಲ್ಲಿ ಸತ್ತ ಹಾವು ಪತ್ತೆ | ಫೋಟೋ ವೈರಲ್‌
Next Article ಹಿಂಬದಿ ಹಾಗೂ ಮುಂಬದಿಯಲ್ಲಿ ಕ್ಯಾಮರ ಇರುವ ಎಲೆಕ್ಟ್ರಿಕ್‌ ವಾಹನ ಬಿಡುಗಡೆ | ಮೈಲೇಜ್‌ ಎಷ್ಟು
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

waqf  bill
SHIVAMOGGA NEWS TODAYUncategorized

waqf bill protest :  ವಕ್ಫ್​ ಕಾಯ್ದೆ ತಿದ್ದುಪಡಿ ವಿರುದ್ಧ ​ಪ್ರತಿಭಟನೆ | ಪ್ರತಿಭಟನಾಕಾರರ ಆಗ್ರಹಗಳೇನು

By Prathapa thirthahalli
car accident
SHIVAMOGGA NEWS TODAY

car accident : ಸಕ್ರೆಬೈಲ್​ನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕಾರು | ಚಾಲಕ ಸಾವು

By Prathapa thirthahalli

ಶಿವಮೊಗ್ಗದಲ್ಲಿ ಏನೇನು | ಸಹ್ಯಾದ್ರಿ ಕಾಲೇಜಿನಲ್ಲಿ ನಮ್ಮ ಸಹ್ಯಾದ್ರಿ ನಮ್ಮ ಹೆಮ್ಮೆ

By 131
arecanut poisson
SHIVAMOGGA NEWS TODAY

arecanut poisson : ಅಡಿಕೆಗೆ ಔಷಧಿ ಸಿಂಪಡನೆ ಲಾಭವೋ ನಷ್ಟವೋ? 

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up