Sunday, 18 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • NATIONAL NEWS
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಸೆಕೆಂಡ್‌ ಪಿಯುಸಿ ಪರೀಕ್ಷೆ ಮತ್ತು ಪವರ್‌ ಕಟ್‌ ಸುದ್ದಿ ಸೇರಿದಂತೆ ಶಿವಮೊಗ್ಗದ ಟಾಪ್‌ 5 ಚಟ್‌ ಪಟ್‌ ಸುದ್ದಿ 

131
Last updated: February 19, 2025 10:55 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 19, 2025

ಸುದ್ದಿ :1 ಸಾಲದ ಬಾಧೆ ತಾಳಲಾರದೆ ಯೇಗಮ್ಮ(58) ಎಂಬ ರೈತ ಮಹಿಳೆ ನೇಣಿಗೆ ಶರಣಾದ ಘಟನೆ ಆನಂದಪುರ ಸಮೀಪದ ಇರುವಕ್ಕಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮಹಿಳೆ ಬೆಳೆ ಬೆಳೆಯಲು ಬ್ಯಾಂಕ್‌ನಲ್ಲಿ 2 ರಿಂದ 3 ಲಕ್ಷ ಸಾಲ ಮಾಡಿದ್ದರು, ಮಳೆ ಸರಿಯಾಗಿ ಬಾರದೆ ಬೆಳೆಯಲ್ಲಿ ನಷ್ಟ  ಕಂಡ ಮಹಿಳೆ  ಸಾಲ ತೀರಿಸಲು ಸಾಧ್ಯವಾಗದೆ ಮನನೊಂದು ಹೊಲದಲ್ಲಿನ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸುದ್ದಿ : 02 ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ಹೃದಯಾಘಾತದಿಂದ ವ್ಯಕ್ತಿ ಸಾವು

ತೀರ್ಥಹಳ್ಳಿ :  ಇಲ್ಲಿನ ತಾಲ್ಲೂಕು ಕಚೇರಿ ಎದುರು ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ. ತಾಲೂಕಿನ ಹಾರೋಗೊಳಿಗೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಹರಳಿ ಮಠದ ಸಮೀಪದ ಚಿಕ್ಕೊಳ್ಳಿ ವಾಸಿ ವಿಜಯ್ ಕೆಲಸದ ನಿಮಿತ್ತ ತಾಲೂಕು ಕಚೇರಿಗೆ ಬಂದಿದ್ದರು. ಆ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಮೃತಪಟ್ಟಿದ್ದಾರೆ

ಸುದ್ದಿ : 03  ಫೆ.20  ನಗರದ ವಿವಿದೆಡೆ  ವಿದ್ಯುತ್ ವ್ಯತ್ಯಯ

ಶಿವಮೊಗ್ಗ  :  ಆಲ್ಕೊಳ ವಿ.ವಿ.ಕೇಂದ್ರದಲ್ಲಿ ಫೀಡರ್ ಎ.ಎಫ್-8ರ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ 20 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರಗೆ ಸೂಡ ಕಾಂಪ್ಲೆಕ್ಸ್, ದಯಾನಂದ ಪ್ರಿಂಟರ್, ಕಾಶೀಪುರ, ಲಕ್ಕಪ್ಪ ಬಡಾವಣೆ, ರೇಣುಕಾಂಬ ಬಡಾವಣೆ, ಲಕ್ಷ್ಮೀಪುರ ಬಡಾವಣೆ, ಕೆಂಚಪ್ಪ ಬಡಾವಣೆ, ಕುವೆಂಪು ಬಡಾವಣೆ, ತಮಿಳ್ ಕ್ಯಾಂಪ್ ಮತ್ತು ಕರುಮಾರಿಯಮ್ಮ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. 

ಸುದ್ದಿ : 04 ಸಂಗೀತ್ ಸಮರ್ಪಣ್ ಟ್ರಸ್ಟ್ ನಿಂದ ಸುಗಮ ಸಂಗೀತ ಕಲಿಕಾ ಶಿಬಿರ

ಶಿವಮೊಗ್ಗ: ಸಂಗೀತ ಕಲಿಯಲು ಆಸಕ್ತಿ ಇರುವರರಿಗಾಗಿ ಮಾ. 15 ಮತ್ತು 16ರಂದು ಶಿವಮೊಗ್ಗದಲ್ಲಿ ಎರಡು ದಿನಗಳ ಕಾಲ ಧ್ವನಿ ಸಂಸ್ಕರಣಾ, ಸಂಗೀತದ ಪ್ರಕಾರದ ಸುಗಮ ಸಂಗೀತ ಕಲಿಕಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಖ್ಯಾತ ಗಾಯಕಿ ಹಾಗೂ ಸಂಗೀತ್ ಸಮರ್ಪಣ್ ಟ್ರಸ್ಟ್ ನ ಅಧ್ಯಕ್ಷೆ ಸುರೇಖಾ ಹೆಗಡೆ ಹೇಳಿದರು. 15ರಿಂದ 30 ವರ್ಷದ ವಯೋಮಾನದವರು ಇದರಲ್ಲಿ ಭಾಗವಹಿಸಬಹುದು. ಎರಡು ದಿನಗಳ ಈ ಶಿಬಿರದಲ್ಲಿ ಅತ್ಯಂತ ಸರಳ ಶುಲ್ಕವಾಗಿ 500 ರೂ. ನಿಗದಿಪಡಿಸಲಾಗಿದೆ. ಶಿಬಿರ ನಡೆಯುವ ಸ್ಥಳವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.

ಸುದ್ದಿ : 05 ಮಾರ್ಚ್‌ 1 ರಿಂದ  ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ  

ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಪ್ಪ ಎಸ್ ಗುಂಡಪಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ ಒಟ್ಟು 39 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 18218 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಶಿವಮೊಗ್ಗದಲ್ಲಿ 16 ಭದ್ರಾವತಿ 06, ತೀರ್ಥಹಳ್ಳಿ 03, ಸಾಗರ 05, ಹೊಸನಗರ 03, ಶಿಕಾರಿಪುರ 04, ಸೊರಬ 02 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

SUMMARY | Yegamma (58), a farmer, committed suicide by hanging herself at Iruvakki village near Anandapur on Tuesday.

KEYWORDS | farmer, hanging, Iruvakki, 

malenadutoday add
Share This Article
Email Copy Link Print
Previous Article ಫೆಬ್ರವರಿ 21ರಂದು ಭದ್ರಾವತಿಯಲ್ಲಿ ರೈತರ ಬೃಹತ್‌ ಪ್ರತಿಭಟನೆ | ಕಾರಣವೇನು
Next Article BREAKING NEWS | ತೀರ್ಥಹಳ್ಳಿ ರೋಡ್‌ನಲ್ಲಿ ಬೈಕ್‌ ಓಡಿಸ್ತಿದ್ದ ಮಹಿಳೆ ಕಾರಿನಡಿ ಸಿಲುಕಿ ಸಾವು!
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ರಸ್ತೆ ನಿಯಮಗಳನ್ನು ಸರಿಯಾಗಿ ಪಾಲಿಸಿ ವಾಹನ ಸವಾರರಿಗೆ ತಿರುಮಲೇಶ್‌ ಮನವಿ

By 131

ಬೀಟೆ ಮರದ ದಿಮ್ಮಿಗಳ ಅಕ್ರಮ ಸಾಗಾಟ | ಉಪವಲಯ ಅರಣ್ಯಾಧಿಕಾರಿ ಸಸ್ಪೆಂಡ್‌ !

By 13

ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪ ಅಪರಿಚಿತನ ಶವಪತ್ತೆ | ಗೋದಿ ಮೈ ಬಣ್ಣ, ತೆಳ್ಳನೆಯ ಮೈಕಟ್ಟು ಗುರುತು

By 13
SHIVAMOGGA NEWS TODAY

MLA ಯೊಬ್ಬರ ಮಗನಿಂದ ಅಧಿಕಾರಿಗೆ ನಿಂದನೆ, ಬೆದರಿಕೆ? | ದೂರು ಕೊಟ್ಟ ಗಂಟೆಯಲ್ಲಿ ಮೂವರು ಬಂಧನ? | ಇದು ಸಾಧ್ಯ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up