Wednesday, 20 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • NATIONAL NEWS
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಅಮಿತ್‌ ಶಾ ವಿರುದ್ಧ ಆಕ್ರೋಶ, ಪ್ರತಿಕೃತಿ ದಹನ

131
Last updated: December 26, 2024 9:23 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 26, 2024 ‌

ಶಿವಮೊಗ್ಗ | ಸಂವಿಧಾನ ಶಿಲ್ಪಿ ಡಾ. ಬಿ ಆರ್‌ ಅಂಬೇಡ್ಕರ್‌ರವರಿಗೆ  ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಂಸತ್ತಿನಲ್ಲಿ ಅಪಮಾನ ಮಾಡಿದ್ದಾರೆ. ಅವರನ್ನು ಪ್ರಧಾನಿ ಮೋದಿಯವರು ಕೂಡಲೇ ಗೃಹಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಅಂಬೇಡ್ಕರ್‌ರವರ ಪ್ರತಿ ಹಿಡಿದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು. ಹಾಗೆಯೇ ಅಮಿತ್‌ ಶಾ ವಿರುದ್ದ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಚಿನ್ನಯ್ಯ ಮಾತನಾಡಿ ಈ ಹಿಂದೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿ.ಜೆ.ಪಿ. ಸರ್ಕಾರದಲ್ಲಿ ಗೃಹಮಂತ್ರಿಯಾಗಿರುವ ಅಮಿತ್ ಷಾ ರವರು ಸಂಸತ್‌ನಲ್ಲಿ ಭಾಷಣ ಮಾಡುವಾಗ ವಿರೋಧಪಕ್ಷದ ನಾಯಕರು ಪದೇ ಪದೇ ಸಂವಿಧಾನ ಮತ್ತು ಅಂಬೇಡ್ಕರ್ ರವರ ಭಾವಚಿತ್ರಗಳನ್ನು ಪ್ರದರ್ಶಿಸುವುದನ್ನು ಸಹಿಸಿಕೊಳ್ಳಲಿಲ್ಲ. ಹಾಗಾಗಿ ತಮ್ಮ ಭಾಷಣದ ವೇಳೆ, ಬಾಬಾಸಾಹೇಬ್‌ರನ್ನ ಅವಮಾನಿಸಿದ್ದಾರೆ ಎಂದು ದೂರಿದರು. ಇದರಿಂದ ಬಿ.ಜೆ.ಪಿ. ಸರ್ಕಾರಕ್ಕೆ ಅಂಬೇಡ್ಕರ್ ರವರ ಬಗ್ಗೆ ಇರುವ ಸಂಕುಚಿತ ಮನೋಭಾವ ತಿಳಿಯುತ್ತದೆ. ಸಂವಿಧಾನ ಶಿಲ್ಪಿಗೆ ಮನವಾದಿಗಳು ಮಾಡುವ ಅಪಮಾನಗಳು ತಮ್ಮ ಮಾತುಗಳಿಂದ ಬಹಿರಂಗಗೊಂಡಿದೆ. ಪ್ರಜಾಪ್ರಭುತ್ವ ಭಾರತದ ರಾಜ್ಯಾಂಗ, ನ್ಯಾಯಾಂಗ, ಶಾಸಕಾಂಗ ಹಾಗೂ ಕಾರ್ಯಾಂಗಗಳು ಈ ದೇಶದ ಸಂವಿಧಾನದ ವ್ಯವಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ.  ಅಂಥಹ ಸಂವಿಧಾನವನ್ನು ರಚಿಸಿದ ಬಾಬಾ ಸಾಹೇಬ್ ಅಂಬೇಡ್ಕರ್ ಬಗ್ಗೆ ಅಪಮಾನ ಮಾಡಿರುವುದು ಖಂಡನೀಯ. ಇಡೀ ವಿಶ್ವ ಮೆಚ್ಚುವಂತಹ ದೇಶದಲ್ಲಿನ 136 ಕೋಟಿ ಜನರು ಸಾಮಾಜಿಕ, ಸಮಾನತೆ ಹಾಗೂ ಭ್ರಾತೃತ್ವದಿಂದ ಜೀವಿಸಲು ಸಮಾನತೆಯ ಸಂದೇಶವನ್ನು ಸಾರಿದ ಸಂವಿಧಾನವನ್ನು ಪ್ರತಿಯೋಬ್ಬರು ಗೌರವಿಸುವಂತಹ ಸಂದರ್ಭದಲ್ಲಿ ಸಂವಿಧಾನ ನಿರ್ಮಾಣ ಕರ್ತರನ್ನು ಹೀಯಾಳಿಸುವುದು ಎಷ್ಟು ಸರಿ. ಈ ಕೂಡಲೇ ಅಮಿತ್ ಷಾ ರವರು ಈ ವಿಚಾರದ ಬಗ್ಗೆ ಕ್ಷಮೆಯಾಚಿಸಬೇಕು. ಕೂಡಲೇ ಪ್ರಧಾನಿ ನರೇಂದ್ರ ಮೋದಿಯವರು ಅಮಿತ್ ಷಾ ರಿಂದ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ಪಡೆಯಬೇಕು. ರಾಷ್ಟ್ರಪತಿಗಳು ಅಮಿತ್ ಷಾ ರವರ ಸಂಸತ್ ಸದಸ್ಯತ್ವ ಸ್ಥಾನವನ್ನು ವಜಾ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇವೆ ಎಂದರು.

SUMMARY | The Karnataka Dalit Sangharsha Samiti staged a protest in front of the deputy commissioner’s office demanding the removal of Amit Shah from the post of home minister.


KEYWORDS | Karnataka Dalit Sangharsha Samiti,  Amit Shah, protest, shivamogga,

m srikanth
Share This Article
Facebook Whatsapp Whatsapp Telegram Threads Copy Link
Previous Article ವಂದೇ ಭಾರತ್‌ ಟ್ರೈನ್‌ ವಿಳಂಬವಾಗುತ್ತಾ? ಸಂಸದರು ಹೇಳಿದ್ದೇನು? | ನಾಲ್ಕು ಅಭಿವೃದ್ಧಿ ಕಾಮಗಾರಿ ಬಗ್ಗೆ BYR ನಾಲ್ಕು ಮಾತು
Next Article ಶಿವಮೊಗ್ಗದ ಚಿನ್ನದ ವ್ಯಾಪಾರಿಗೂ ವಂಚಿಸಿದ ವರ್ತೂರು ಪ್ರಕಾಶ್‌ ಆಪ್ತೆ ಎನ್ನಲಾದ ಶ್ವೇತಾಗೌಡ ?
Leave a Comment

Leave a Reply Cancel reply

Your email address will not be published. Required fields are marked *

You Might Also Like

ಇಬ್ಬರು ಸಿಎಂ ಮಕ್ಕಳ ಬಗ್ಗೆ ಹೊಗಳಿದ ಸಚಿವ ಬೈರತಿ ಸುರೇಶ್‌ | ಕನಕಭವನದ ಭೂಮಿಪೂಜೆಯಲ್ಲಿ ಒಂದಾದ ರಾಜಕಾರಣ

By 2

ಶಿವಮೊಗ್ಗ ನಗರ ಪಾಲಿಕೆಯಲ್ಲಿನ ಈ ಸ್ವತ್ತು ಸಮಸ್ಯೆಗೆ ಪರಿಹಾರ ತಿಳಿಸಿದ ಶಾಸಕ SN ಚನ್ನಬಸಪ್ಪ

By 13

ಮೊಬೈಲ್‌ ನೋಡ್ಬೇಡ ಅಂದಿದ್ದಕ್ಕೆ ಯುವತಿ ಆತ್ಮಹತ್ಯೆ

By 131
SHIVAMOGGA NEWS TODAY

ಶಿವಮೊಗ್ಗದಲ್ಲಿ ಬೈಕ್‌ ವೀಲಿಂಗ್‌, 13500 ರೂ ದಂಡ | ವಿಡಿಯೋ ವೈರಲ್‌

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up