Wednesday, 20 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • NATIONAL NEWS
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಇ-ಆಸ್ತಿ ಕರಡು ಪ್ರತಿ ವಿಚಾರ | ಅಧಿಕಾರಿಗಳ ವಿರುದ್ದ ಪ್ರತಿಭಟನಾಕಾರರು ಕಿಡಿ

131
Last updated: March 4, 2025 11:00 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 4, 2025

ಶಿವಮೊಗ್ಗ|    ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಯ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ ಮತ್ತು ಪಾಲಿಕೆ ಆಯುಕ್ತರಿಗೆ ಇ- ಆಸ್ತಿಗೆ ಸಂಬಂಧಿಸಿದಂತೆ ಇ-ಆಸ್ತಿ ನಾಗರಿಕರ ಕರಡು ಪ್ರತಿಗಳನ್ನು(ಸಿಟಿಜನ್ ಕಾಪಿ) ನಮೂನೆ 2/3 ನೀಡುವ ಪ್ರಕ್ರಿಯೆಯನ್ನು ತಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ನಗರದಲ್ಲಿ ಇ-ಆಸ್ತಿಗೆ ಸಂಬಂಧಪಟ್ಟಂತೆ ನಾಗರಿಕರಲ್ಲಿ ಈಗಾಗಲೇ ಸಾಕಷ್ಟು ಗೊಂದಲ ಉಂಟಾಗಿದೆ. ಈ ವಿಚಾರವಾಗಿ ನಾಗರೀಕರು ಮಹಾನಗರ ಪಾಲಿಕೆಗೆ ಪ್ರತಿನಿತ್ಯ ಅಲೆದಾಡುತ್ತಿದ್ದು, ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಜೊತೆಗೆ ಬ್ರೋಕರ್ ಗಳಿಂದ ಮತ್ತು ಕೆಲವು ಅಧಿಕಾರಿ ವರ್ಗಗಳಿಂದ ಶೋಷಣೆಗೆ ಒಳಗಾಗಿದ್ದು, ಇದನ್ನು ತಪ್ಪಿಸಲು ಸರ್ಕಾರದ ಸುತ್ತೋಲೆಯಂತೆ ಮೊದಲು ಕೆ.ಎಂ.ಡಿ.ಎಸ್. ಸಾಫ್ಟ್ ವೇರ್ ನಲ್ಲಿ ಇ-ಆಸ್ತಿಯ ಕುರಿತು ಕರಡು ಪ್ರತಿಯನ್ನು ನಾಗರಿಕರಿಗೆ ನೀಡಬೇಕು. ನಂತರ ಸರ್ಕಾರ ನಿರ್ದಿಷ್ಟಪಡಿಸಿರುವ 6 ದಾಖಲೆಗಳನ್ನು ಖಾತೆದಾರರಿಂದ ಪಡೆಯಬೇಕು. ನಂತರ ಇ-ಆಸ್ತಿಗೆ ಪೂರಕವಾದ ನಮೂನೆ 2/3 ಅನ್ನು ಪಾಲಿಕೆ 100 ರೂ. ಶುಲ್ಕ ಪಡೆದು ಖಾತೆದಾರರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಆದರೆ, ಕೆ.ಎಂ.ಡಿ.ಎಸ್. ಸಾಫ್ಟ್ ವೇರ್ ನಲ್ಲಿ ಇ-ಆಸ್ತಿಗೆ ಪೂರಕವಾದ ನಮೂನೆ 2/3ರ ಕರಡು ಪ್ರತಿಯನ್ನು ಪಾಲಿಕೆಯಲ್ಲಿ ಹಾಲಿ ಇರುವ 1.07 ಲಕ್ಷ ಖಾತೆದಾರರಿಗೆ ಪಾಲಿಕೆ ಮೊದಲು ನೀಡಬೇಕು. ಇ-ಆಸ್ತಿಯ ಪ್ರಕ್ರಿಯೆ ಪ್ರಾರಂಭವಾಗುವುದೇ ಇಲ್ಲಿಂದಲೇ ಎಂಬುದನ್ನು ತಾವು ಗಮನಿಸಿ ಈ ಕರಡು ಪ್ರತಿಗಳನ್ನು ನೀಡುವ ಪ್ರಕ್ರಿಯೆ ತಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.

ಈ ನಡುವೆ ಹಿರಿಯ ನಾಗರಿಕರು ಅನೇಕ ಮಂದಿ ಪಾಲಿಕೆ ಆಯುಕ್ತರಲ್ಲಿ ಕಳೆದ ಕೆಲವು ತಿಂಗಳುಗಳಿಂದ ಅಲೆದಾಡುತ್ತಿರುವ ಬಗ್ಗೆ ಗಮನಕ್ಕೆ ತಂದರು. ಫೆ. 25ರಂದು ಇ-ಖಾತೆ ಬಗ್ಗೆ ನಾಗರಿಕರಿಗೆ ಕರಡು ಪ್ರತಿ ನೀಡುವ ಬಗ್ಗೆ ಭರವಸೆ ನೀಡಿದ್ದೀರಿ. ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಮೂರು ವರ್ಷಗಳ ಹಿಂದೆಯೇ ಪಾಲಿಕೆ ನಾಗರಿಕರಿಗೆ ಕರಡು ಪ್ರತಿ ನೀಡಬೇಕಾಗಿತ್ತು. ಪಾಲಿಕೆ ಕಂದಾಯ ಅಧಿಕಾರಿಗಳ ವೈಫಲ್ಯ ತೆರಿಗೆ ಪಾವತಿದಾರರಿಗೆ ದಿನನಿತ್ಯದ ಸಮಸ್ಯೆಗಳಿಗೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಎದುರು ಆಯುಕ್ತರು ಮತ್ತು ವೇದಿಕೆ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಬಗ್ಗೆಯೇ ಸಭೆ ಕರೆದಿದ್ದಾರೆ. ಸರ್ಕಾರಕ್ಕೆ ನಾನು ನಿಮ್ಮ ಮನವಿಯನ್ನು ತಿಳಿಸಿದ್ದೇನೆ. ಇದರಿಂದ ಆಕ್ರೋಶಭರಿತರಾದ ವೇದಿಕೆ ಸದಸ್ಯರು ಡಿಸಿ ಕಚೇರಿಗೆ ಭೇಟಿ ನೀಡಿ ಜಿಲ್ಲಾಧಿಕಾರಿಗಳೇ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು. ನಾಗರಿಕರ ವೇದಿಕೆಯ ಹಿರಿಯ ಸದಸ್ಯರ ಮನವಿಗೆ ಸ್ಪಂದಿಸದ ಆಯುಕ್ತರು ನಮಗೆ ಬೇಡ ಎಂದು ಘೋಷಣೆ ಕೂಗಿದರು. 

SUMMARY | The plea also demanded that the process of issuing Form 2/3 of citizen copies of e-property in respect of e-property should be started immediately.

KEYWORDS |  e-property, citizen copies,  shimoga, dc office,

m srikanth
Share This Article
Facebook Whatsapp Whatsapp Telegram Threads Copy Link
Previous Article ಚಂದ್ರಗುತ್ತಿ ಶ್ರೀ ರೇಣುಕಮ್ಮ ದೇವಿ ಜಾತ್ರೆ ಬೆತ್ತಲೆ ಸೇವೆ ನಿಷೇಧ ಸೇರಿದಂತೆ ಟಾಪ್‌ 5 ಚಟ್‌ ಪಟ್‌ ಸುದ್ದಿ
Next Article DINA BHAVISHYA | ಈ ದಿನ ಭವಿಷ್ಯ | ಅನುಕೂಲ, ಅನಿವಾರ್ಯತೆ ಮತ್ತು ಅವಶ್ಯಕತೆಯ ದಿನ
Leave a Comment

Leave a Reply Cancel reply

Your email address will not be published. Required fields are marked *

You Might Also Like

virat kohli
SHIVAMOGGA NEWS TODAYUncategorized

short circuit : ಬೇಕರಿಯಲ್ಲಿ ಶಾರ್ಟ್​ ಸರ್ಕ್ಯೂಟ್​ | ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

By Prathapa thirthahalli
car accident
SHIVAMOGGA NEWS TODAY

car accident :  ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ಪಲ್ಟಿಯಾದ ಕಾರು

By Prathapa thirthahalli
Leopard attack  ದಾಳಿಗೊಳಗಾದ ವ್ಯಕ್ತಿ
SHIVAMOGGA NEWS TODAYDISTRICT

ಚಿಕ್ಕಮಗಳೂರಿನಲ್ಲಿ ಬೈಕ್ ಸವಾರರ ಮೇಲೆ ಚಿರತೆ ದಾಳಿ: ಇಬ್ಬರಿಗೆ ಗಂಭೀರ ಗಾಯ

By Prathapa thirthahalli
Rpf officers
SHIVAMOGGA NEWS TODAY

ರೈಲಿನಿಂದ ಇಳಿವಾಗ 2.5 ಲಕ್ಷದ ಐಟಂ ಇದ್ದ ಬ್ಯಾಗ್ ಮರೆತ ಪ್ರಯಾಣಿಕನಿಗೆ ನೆರವಾದ RPF ನಡೆದಿದ್ಧೇನು?

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up