Friday, 1 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಈ ಸ್ವತ್ತು ಮಾಡಿಕೊಡಲು ಲಂಚ? | ಶಿವಮೊಗ್ಗ ಮಹಾನಗರ ಪಾಲಿಕೆ ಗೋಲ್‌ಮಾಲ್‌ ವಿರುದ್ಧ ಡಿಸಿಗೆ ಮನವಿ

131
Last updated: November 14, 2024 6:54 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |Nov 14, 2024

ಶಿವಮೊಗ್ಗ: ಶಿವಮೊಗ್ಗ ನಗರಪಾಲಿಕೆಯಲ್ಲಿ ಇ-ಸೊತ್ತು ಗಾಗಿ ಪರಿಪಾಟಲು ಮುಂದುವರಿದಿದೆ. ಇ ಖಾತೆ ಸಿಗದೇ ಸಾರ್ವಜನಿಕರನ್ನು ಅಲೆದಾಡಿಸಿ ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ. ಈ ಸಂಬಂಧ ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗಿದೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದ ಎಲ್ಲ ನಗರ – ಪಟ್ಟಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ಥಿರಾಸ್ತಿಗಳಿಗೆ, ಇ-ಆಸ್ತಿ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಅದರಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತವು, ಅಕ್ಟೋಬರ್ 7 ರಿಂದ ಇ – ಆಸ್ತಿ ವ್ಯವಸ್ಥೆ ಕಡ್ಡಾಯಗೊಳಿಸಿದೆ. 

car decor
NES Head Office, Balaraja Urs Road, Shivamogga

ಅಲ್ಲದೆ ಈ ಕಾರಣಕ್ಕೆ ಮ್ಯಾನ್ಯುವಲ್‌ ಆಗಿ ಖಾತೆ ನೀಡಲಾಗುತ್ತಿಲ್ಲ. ಇದಿರಿಂದಾಗಿ ಸ್ಥಿರಾಸ್ತಿಗಳ ಮಾರಾಟ, ಖರೀದಿ ಪ್ರಕ್ರಿಯೆ , ಬ್ಯಾಂಕು, ಸೊಸೈಟಿಗಳಲ್ಲಿ ಸಾರ್ವಜನಿಕರು ವ್ಯವಹರಿಸಲು ಸಾಧ್ಯವಾಗುತ್ತಿಲ್ಲ. 

ಇನ್ನೂ ಪಾಲಿಕೆಯಲ್ಲಿ ಇಸ್ವೊತ್ತು ಮಾಡಿಕೊಡಲು ಲಂಚ ಕೇಳಲಾಗುತ್ತಿದೆ. ತುರ್ತಾಗಿ ಇ ಸ್ವತ್ತು ಮಾಡಿಕೊಡುವ ವ್ಯವಸ್ಥೆಗೆ ಲಂಚ ನೀಡಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಇದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. 

ಇನ್ನೂ ಜನಸಾಮಾನ್ಯರಿಗೆ ನೂತನ ವ್ಯವಸ್ಥೆಯ ಬಗ್ಗೆ ಸಂಬಂಧಪಟ್ಟ ಮಾಹಿತಿಯು ಲಭ್ಯವಾಗುತ್ತಿಲ್ಲ. ಇಸ್ವತ್ತಿಗಾಗಿ ಬರುವ ನಾಗರಿಕರಿಗೆ ಆದಾಗ ಆಗುತ್ತದೆ ಎಂಬ ಉತ್ತರ ಸಿಗುತ್ತಿದೆ. ಅಲ್ಲದೆ ದಾಖಲಾತಿಗಳ ನೆಪವೊಡ್ಡಿ ಸಬೂಬು ಹೇಳಲಾಗುತ್ತಿದೆ.  

ಮಹಾನಗರ ಪಾಲಿಕೆಯ ಉಪ ಆಯುಕ್ತ (ಕಂದಾಯ ವಿಭಾಗದ) ಅಧಿಕಾರಿ ನೇರವಾಗಿ ಸಾರ್ವಜನಿಕರಿಗೆ ಹತ್ತರಿಂದ ಇಪ್ಪತ್ತು ಸಾವಿರದವರೆಗೆ ಹಣದ ಬೇಡಿಕೆ ಇಡುತ್ತಿದ್ದು. ಸಾರ್ವಜನಿಕರು ಪಾಲಿಕೆ ಮತ್ತು ಜಿಲ್ಲಾಡಳಿತದ ವಿರುದ್ಧ ಹಿಡಿ ಶಾಪವನ್ನು ಹಾಕುತ್ತಿದ್ದಾರೆ ಎಂದು ದೂರಿದ್ದಾರೆ.

ಜಿಲ್ಲಾಧಿಕಾರಿಗಳು ಕೂಡಲೇ ಮಹಾನಗರ ಪಾಲಿಕೆಗೆ ಭೇಟಿ ನೀಡಿ ಸಂಬಂಧಪಟ್ಟ ಕಂದಾಯ ವಿಭಾಗದ ಅಧಿಕಾರಿಗಳ ಲಾಗಿನ್ ಗಳನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ಇ – ಆಸ್ತಿ ಸಾರ್ವಜನಿಕರಿಗೆ ನೀಡುವುದರೊಂದಿಗೆ ನಾಗರಿಕರಿಗೆ ಹಣದ ಬೇಡಿಕೆ ಇಡುತ್ತಿರುವ ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾದ ಮನವಿಯಲ್ಲಿ ಒತ್ತಾಯಿಸಲಾಗಿದೆ. ಅಲ್ಲದೆ ಜನರಿಗೆ ಸೂಕ್ತ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾ ಯುವ ಕಾಂಗ್ರೆಸ್ ಸದಸ್ಯರು ಆಗ್ರಹಿಸಿದ್ದಾರೆ.

SUMMARY| District Youth Congress today submitted a memorandum to the Deputy Commissioner  e-property.

 

 KEYWORDS |  District Youth Congress, Deputy Commissioner, e-property

malenadutoday add
Share This Article
Facebook Whatsapp Whatsapp Telegram Threads Copy Link
Previous Article ಗೂಗಲ್‌ ಪೇ ನೀಡುತ್ತೆ ಲಕ್ಷಾಂತರ ರೂಪಾಯಿ ಸಾಲ..
Next Article JNNCE ಕಾಲೇಜಿನ ವಿದ್ಯಾರ್ಥಿಗಳಿಂದ ಹೊಸ ಆವಿಷ್ಕಾರ | ರಸ್ತೆಗುಂಡಿ ಮುಚ್ಚಲು ಬಂತು ಕೋಲ್ಡ್‌ ಪ್ಯಾಚ್
Leave a Comment

Leave a Reply Cancel reply

Your email address will not be published. Required fields are marked *

You Might Also Like

Old woman assaulted 
SAGARASHIVAMOGGA NEWS TODAYUncategorized

Old woman assaulted : ಗೌತಮಪುರ ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಸಿಎಂ ಕಚೇರಿ ಮಧ್ಯ ಪ್ರವೇಶ 

By Prathapa thirthahalli
Wild elephant attack
SHIVAMOGGA NEWS TODAYDISTRICT

Wild elephant attack ಚಿಕ್ಕಮಗಳೂರು: ಕಾಡಾನೆ ದಾಳಿಗೆ ಯುವತಿ ಬಲಿ,

By Prathapa thirthahalli

ದ್ವೇಷದ ಗ್ಯಾರಂಟಿ ನಡುವೆ ಪ್ರಣಾಳಿಕೆಯ ಭರವಸೆಗಳು ಮರಿಚೀಕೆ ಆಯ್ತಾ? | ಡಿಎಸ್‌ ಅರುಣ್‌ ಆರೋಪವೇನು?

By 131
Elephant attack
SHIVAMOGGA NEWS TODAY

Jp story today july 11 : ಸೇತುವೆಯ ನಾಮಕರಣಕ್ಕೆ ತಮ್ಮ ಹೆಸರಿಡಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಒಪ್ಪಿಕೊಳ್ಳುತ್ತಾರೆಯೇ? 

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up