Wednesday, 24 Sep 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • UNCATEGORIZED
  • INFORMATION NEWS
  • ARECANUT RATE
  • NATIONAL NEWS
  • SHIMOGA NEWS LIVE
  • DISTRICT
  • SAGARA
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
STATE NEWS

ನಾಳೆಯಿಂದ ಈ ಎರಡು ವಿಷಯಕ್ಕೆ ಶಿವಮೊಗ್ಗದಲ್ಲಿ ನಿಷೇಧ | ಡಿಸಿ ಗುರುದತ್ತ ಹೆಗೆಡೆ ಆದೇಶ

13
Last updated: September 3, 2024 11:49 pm
13
Share
SHARE

SHIVAMOGGA | MALENADUTODAY NEWS | Sep 3, 2024  ಮಲೆನಾಡು ಟುಡೆ 

- Advertisement -

ಶಿವಮೊಗ್ಗ ಜಿಲ್ಲೆಯಲ್ಲಿ ಹಬ್ಬಕ್ಕೆ ತಯಾರಿ ನಡೆಯುತ್ತಿದೆ ಸರ್ಕಾರಿ ಸಂಸ್ಥೆಗಳು ಹಾಗೂ ಪೊಲೀಸ್‌ ಇಲಾಖೆ ಗಣೇಶೋತ್ಸವ 2024 ರ ಆಚರಣೆಗೆ ಸಕಲ ಸಿದ್ದತೆಗಳನ್ನ ನೋಡಿಕೊ‍ಳ್ತಿದೆ. ಈ ನಡುವೆ ಜಿಲ್ಲಾಡಳಿತ ಕೆಲವೊಂದು ವಿಚಾರಗಳಲ್ಲಿ ನಿರ್ಬಂಧ ಹೇರಿದೆ. ಅದರ ವಿವರ ಹೀಗಿದೆ. 

ಗಣೇಶ ವಿಸರ್ಜನೆಗೆ ತೆಪ್ಪ ಬಳಕೆಗೆ ನಿಯಮ

ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್‌ 7 ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಆನಂತರ ಅದೇ ದಿನ ಅಥವಾ ನಂತರದ ದಿನಗಳಲ್ಲಿ ಗಣೇಶ ವಿಸರ್ಜನೆ ನಡೆಯಲಿದೆ. ಈ ವೇಳೆ ಹೊಳೆ, ನದಿ, ಕೆರೆಗಳು, ಹಿನ್ನೀರು ಪ್ರದೇಶಗಳಲ್ಲಿ  ಗಣೇಶ ಮೂರ್ತಿ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡುವ ಸಮಯದಲ್ಲಿ ಕೆಲವು ನಿಯಮಗಳನ್ನ ಪಾಲಿಸುವಂತೆ ತಿಳಿಸಲಾಗಿದೆ. 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ತೆಪ್ಪದಲ್ಲಿ ಕೇವಲ ಮೂರರಿಂದ ನಾಲ್ಕು ಜನರಿಗೆ ಮಾತ್ರ ತೆಪ್ಪದಲ್ಲಿ ಹೋಗಲು ಅವಕಾಶ ಕಲ್ಪಿಸಬೇಕು. ತೆಪ್ಪದಲ್ಲಿ ಇರುವುವರು ಕಡ್ಡಾಯವಾಗಿ ಲೈಫ್ ಜಾಕೇಟ್ ಬಳಸಿಕೊಳ್ಳಬೇಕು. ನುರಿತ ಈಜುಗಾರರ ಸಮ್ಮುಖದಲ್ಲಿ ಗಣಪತಿ ವಿಸರ್ಜನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚಿಸಿದ್ದಾರೆ. 

ಡಿಜೆ ನಿಷೇಧ

ಇನ್ನೂ ಇದೇ ಗಣೇಶೋತ್ಸವದ ಹಿನ್ನೆಲೆಯಲ್ಲಿ ಡಿಜೆ ಬಳಸುವುದನ್ನ ಬ್ಯಾನ್‌ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.  ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ  ಕಾಪಾಡುವ ಹಿತದೃಷ್ಠಿಯಿಂದ ಸೆ. 7 ರಿಂದ ಗಣೇಶೋತ್ಸವ ಪೂರ್ಣಗೊಳ್ಳುವವರೆಗೆ ಹಾಗೂ  ಸೆ. 16 ರಿಂದ ಈದ್ ಮಿಲಾದ್ ಹಬ್ಬ ಪೂರ್ಣಗೊಳ್ಳುವವರೆಗೂ ಶಿವಮೊಗ್ಗ  ಜಿಲ್ಲೆಯಾದ್ಯಂತ ಡಿ.ಜೆ.ಸಿಸ್ಟಂ ಬಳಕೆಯನ್ನು ನಿಷೇದಿಸಲಾಗಿದೆ. 

ಬೈಕ್‌ ರ್ಯಾಲಿ ಬ್ಯಾನ್‌ 

ಇನ್ನೂ ಇದೇ ಸೆ.6 ರಿಂದ ಸೆ. 20ರ ವರೆಗೆ ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪ್ರಯುಕ್ತ ಮುಂಜಾಗ್ರತಾ  ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಡೆಸುವುದನ್ನ ಸಹ ನಿರ್ಬಂಧಿಸಲಾಗಿದೆ  

ಜೂನ್‌, ಜುಲೈ, ಆಗಸ್ಟ್‌ | ಮೂರು ತಿಂಗಳಿನಲ್ಲಿ ರಾಜ್ಯದಲ್ಲಿ ಎಷ್ಟು ಮಳೆಯಾಗಿದೆ? | ಗುಡ್‌ ನ್ಯೂಸ್‌ ಇಲ್ಲಿದೆ

ಇನ್ನಷ್ಟು ಸುದ್ದಿಗಳು

ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?

ಅಗ್ನಿವೀರ್‌ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?

Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?

 

Share This Article
Facebook Whatsapp Whatsapp Telegram Threads Copy Link
Previous Article ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎದುರಾಗಿದ್ಯಾ ಶಾಕ್?‌ ವಿಮಾನಗಳ ಹಾರಾಟ ಸೆಪ್ಟೆಂಬರ್‌ 23 ವರೆಗೆ ಮಾತ್ರ ಸಾಧ್ಯನಾ?
Next Article adike dhara Karnataka | ಇವತ್ತಿನ ಅಡಕೆ ದರ | ರಾಶಿ ರೇಟಿನಲ್ಲಿ ಮತ್ತೆ ವ್ಯತ್ಯಾಸ
Leave a Comment

Leave a Reply Cancel reply

Your email address will not be published. Required fields are marked *

You Might Also Like

POWER CUT TODAY

ಗಾಂಧಿಬಜಾರ್‌, ಮೀನ್‌ ಮಾರ್ಕೆಟ್‌ ಸೇರಿದಂತೆ ಹಲವು ಏರಿಯಾಗಳಲ್ಲಿ ಫೆಬ್ರವರಿ 14 ರಂದು ಕರೆಂಟ್‌ ಇರಲ್ಲ

By 13

ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ಸನ್ನಿಧಾನದಲ್ಲಿ ನವರಾತ್ರಿ ಉತ್ಸವ ಆರಂಭ| ವಿಶೇಷ ಇಲ್ಲಿದೆ

By 13
Malenadu today e paper Malenadu today e paper Flights from Goa Chennai Diverted to Hyderabad Malenadu today e paper : 20-08-2025Malnad suddi Shimoga malenadu shivamogga e paper news today e paper today
DISTRICTSHIVAMOGGA NEWS TODAYUNCATEGORIZED

ಪ್ರಜ್ವಲ್​ಗೆ ಜೀವಾವಧಿ ಶಿಕ್ಷೆ/ ಭದ್ರಾ ಎಡದಂಡೆ ನಾಲೆಗೆ ಹೊಸಗೇಟ್​ ಸೇರಿದಂತೆ ಇನ್ನಿತರೆ ವಿಶೇಷ ಸುದ್ದಿಗಳಿಗೆ ಇ-ಪೇಪರ್​ ಓದಿ

By ajjimane ganesh

 ಶಿವಮೊಗ್ಗದ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up