Saturday, 9 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಪಾನಿಪುರಿ ಕಿರಿಕ್‌, 112 ಎಂಟ್ರಿ ಮತ್ತು ಕೂಡಲಿಯಲ್ಲಿ ನೀಲಸರಸ್ವತೀ ಹೋಮ | ಇವತ್ತಿನ ಟಾಪ್‌ 5 ಚಟ್‌ಪಟ್‌ ಸುದ್ದಿ

131
Last updated: February 21, 2025 9:02 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 21, 2025

ಕ್ಷುಲ್ಲಕ ಕಾರಣಕ್ಕೆ ಪಾನಿಪುರಿ ವ್ಯಾಪಾರಿ ಹಾಗೂ ಗ್ರಾಹಕನ ನಡುವೆ ಗಲಾಟೆ ನಡೆದಿದ್ದು, ಗ್ರಾಹಕನು ಪಾನಿಪುರಿ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ವಿನೋಬ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಕುರಿತು ಸ್ಥಳೀಯರು ಇ ಆರ್‌ ವಿ ಪೊಲೀಸರಿಗೆ ಮಾಹಿತಿ ನೀಡಿದ್ದು ಇ ಆರ್‌ ವಿ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದು ಇಬ್ಬರನ್ನು ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರು ಪಡಿಸಿದ್ದಾರೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸುದ್ದಿ : 02 ಫೆಬ್ರವರಿ 23 ರಂದು ನೂತನ ಸಹಕಾರ ಸಂಘದ ಉದ್ಘಾಟನಾ ಸಮಾರಂಭ

ಶಿವಮೊಗ್ಗ : ತಾಲ್ಲೂಕು ಮಾದಾರ ಸಹಕಾರ ಸಂಘದ ಉದ್ಘಾಟನಾ ಕಾರ್ಯಕ್ರಮ ಫೆಬ್ರವರಿ 22 ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಸಂಘದ ಕಚೇರಿಯಲ್ಲಿ ನಡೆಯಲಿದೆ ಎಂದು ಸಂಘದ ಮುಖ್ಯ ಪ್ರವರ್ತಕ ಗುತ್ಯಪ್ಪ ಗಾಮ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ಸುದ್ದಿ : 03 ಕರ್ನಾಟಕ ರಾಜ್ಯ ಅಡಿಕೆ ಸಹಕಾರ ಸಂಘಗಳ ಸಹಕಾರ ಮಹಾಮಂಡಳ ನಿಯಮಿತ ಉಪಾಧ್ಯಕ್ಷರಾಗಿ ಸೂರ್ಯನಾರಾಯಣ ಕೆ.ಎಂ.ಆಯ್ಕೆ

ಕೆ ಎಂ ಸೂರ್ಯನಾರಾಯಣರವರು  ಕರ್ನಾಟಕ ರಾಜ್ಯ ಅಡಿಕೆ ಸಹಕಾರ ಸಂಘಗಳ ಸಹಕಾರ ಮಹಾಮಂಡಳಿ ನಿಯಮಿತ, ಶಿವಮೊಗ್ಗದ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಮುಖ್ಯಕಾರ್ಯನಿರ್ವಹಣಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ : 04 ವಿಧ್ಯಾರ್ಥಿಗಳು ಯಶ್ವಿಯಾಗಿ ಪರೀಕ್ಷೆ ಬರೆಯಲು ಫೆಬ್ರವರಿ  23 ರಂದು ನೀಲಸರಸ್ವತೀ ಹೋಮ

ಶಿವಮೊಗ್ಗ ತಾಲೂಕಿನ ಕೂಡಲೀ ಕ್ಷೇತ್ರದ ವಿದ್ಯಾಧಿ ಆದಿ ದೇವತೆ ಶ್ರೀ ಶಾರದಾ ಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಭಕ್ತರಿಗೆ ಹಾಗೂ ವಿದ್ಯಾರ್ಥಿಗಳ ಯಶಸ್ಸು, ಪರೀಕ್ಷೆಗಳನ್ನ ಎದುರಿಸಲು ಧೈರ್ಯ ತುಂಬುವ ಸಲುವಾಗಿ ಪ್ರತಿ ತಿಂಗಳ ಮೂಲ ನಕ್ಷತ್ರದ ದಿನದಂದು ಕ್ಷೇತ್ರದಲ್ಲಿ ನೀಲಸರಸ್ವತೀ ಹೋಮ ವನ್ನು ಸಾಮೂಹಿಕವಾಗಿ ಮಾಡಬೇಕೆಂದು ನಿಶ್ಚಯ ಮಾಡಲಾಗಿದೆ. ಇದೇ ಫೆಬ್ರವರಿ 23 ರಂದು ಕ್ಷೇತ್ರದಲ್ಲಿ ನೀಲಸರಸ್ವತೀ ಹೋಮ ಹಮ್ಮಿಕೊಳ್ಳಲಾಗಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀಮದ್ ಜಗದ್ಗುರು ಶ್ರೀ ಕೂಡಲೀ ಶೃಂಗೇರಿ ಶಂಕರಾಚಾರ್ಯ ಮಹಾಸಂಸ್ಥಾನಮ್ ವ್ಯವಸ್ಥಾಪಕ ರಮೇಶ ಹುಲಿಮನೆ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ

ಸುದ್ದಿ : 05 ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕಾರ್ತಿಕ್ ಎಸ್ ಹಿರೇಮಠ್

2025ನೇ ಸಾಲಿನ ರಾಜ್ಯ ಮಟ್ಟದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ 6ನೇ ವರ್ಷದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಂದಿಪಿನಿ ಇಂಗ್ಲೀಷ್ ಶಾಲೆಯ 9ನೇ ತರಗತಿಯಲ್ಲಿ ಓದುತ್ತಿರುವ ಕಾರ್ತಿಕ್ ಎಸ್ ಹಿರೇಮಠ್ ಪ್ರಥಮ ಸ್ಥಾನ ಪಡೆದು ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದಿದ್ದಾರೆ‌. 

SUMMARY | A panipuri trader was allegedly assaulted by a customer over a petty issue in Vinoba Nagar police station limits.

KEYWORDS | panipuri trader, customer, petty issue, Vinoba Nagar, chut pat news,

Share This Article
Facebook Whatsapp Whatsapp Telegram Threads Copy Link
Previous Article ಹಂದಿ ಅಣ್ಣಿ ಕೊಲೆ ಕೇಸ್‌ ಆರೋಪಿಗಳು ಕೋರ್ಟ್‌ಗೆ ಹಾಜರು |ಡ್ರೋನ್‌ ಕಾವಲಿನ ಜತೆ ಹೈಸೆಕ್ಯುರಿಟಿ ನೀಡಿದ ಪೊಲೀಸ್‌! ಏತಕ್ಕೆ ಗೊತ್ತಾ
Next Article BREAKING NEWS | ಸಕ್ರೆಬೈಲ್‌ ಆನೆ ಬಿಡಾರದ ಸಮೀಪ ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ, ಇಬ್ಬರು ಪುರುಷರ ಮೃತದೇಹ ಪತ್ತೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

ಪುಟ್​ಪಾತ್​ ಮೇಲಿಂದ ಹೂವಿನ ವ್ಯಾಪಾರಿಗಳ ತೆರವು; ಅಡ್ಡಬಂದ ಶಾಸಕರು! ನಡೆದಿದ್ದೇನು?

By ajjimane ganesh
waqf  bill
SHIVAMOGGA NEWS TODAYUncategorized

waqf bill protest :  ವಕ್ಫ್​ ಕಾಯ್ದೆ ತಿದ್ದುಪಡಿ ವಿರುದ್ಧ ​ಪ್ರತಿಭಟನೆ | ಪ್ರತಿಭಟನಾಕಾರರ ಆಗ್ರಹಗಳೇನು

By Prathapa thirthahalli

ಶಿವಮೊಗ್ಗದ ಡಿಸಿ ಕಚೇರಿ ಎದುರು ಆಶಾಕಾರ್ಯಕರ್ತೆಯರ ಪ್ರತಿಭಟನೆ

By 131
Shivamogga news ಅಭಿವೃದ್ದಿ ಕಾಣದ ರಸ್ತೆ
SHIVAMOGGA NEWS TODAY

Shivamogga news : ಶಿವಮೊಗ್ಗದ ಅಭಿವೃದ್ಧಿ ನಡುವೆಯೂ ಮಲೆನಾಡಿನ ಗ್ರಾಮಗಳ ರಸ್ತೆ ಸಂಕಷ್ಟ : ಡಾಂಬರ್ ಕಾಣದ ಬಂಗಲ್ಲಗಲ್ಲು – ಚದರವಳ್ಳಿ ಮಾರ್ಗ

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up