Wednesday, 20 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • NATIONAL NEWS
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
STATE NEWS

ಬಂಧಿ ಮಿತ್ರ ಡಾ.ಪಿ ರಂಗನಾಥ್‌ IS BACK | ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಾಗಿ ಅಧಿಕಾರ ಸ್ವೀಕಾರ | ಬದಲಾವಣೆಗೆ ಕಾರಣ ಗೊತ್ತಾ?

13
Last updated: September 17, 2024 7:47 pm
13
Share
SHARE

SHIVAMOGGA | MALENADUTODAY NEWS 

- Advertisement -

ಮಲೆನಾಡು ಟುಡೆ ಡಿಜಿಟಲ್‌ ನ್ಯೂಸ್‌ ಮೀಡಿಯಾ 

Sep 17, 2024  

ಸೆಪ್ಟೆಂಬರ್‌ 12 ರಂದು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕಾವೇರಿ ಶರಾವತಿ ವಿಭಾಗದ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಈ ಹೊಡೆದಾಟ ಎಫೆಕ್ಟ್‌ ಎಂಬಂತೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ.

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲುಸ್ತುವಾರಿಯನ್ನ ಸ್ವತಃ ಕಾರಾಗೃಹ ಇಲಾಖೆ ಡಿಐಜಿ ದಿವ್ಯಶ್ರಿಯವರು ನೋಡಿಕೊಳ್ಳುತ್ತಿದ್ಧಾರೆ. 

ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಡಾ.ಪಿ ರಂಗನಾಥ್

ಈ ನಡುವೆ ಕಲಬುರಗಿ ಕಾರಾಗೃಹಕ್ಕೆ ಶಿವಮೊಗ್ಗದಿಂದ ವರ್ಗಾವಣೆ ಆಗಿದ್ದ ಡಾ.ಪಿ ರಂಗನಾಥ್‌ ರವನ್ನ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ. ಇವತ್ತು ಅವರು ಕೇಂದ್ರ ಕಾರಾಗೃಹದ ಅಧೀಕ್ಷಕರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. 

ಶಿವಮೊಗ್ಗ ಕೇಂದ್ರ ಕಾರಾಗೃಹದ ಅಧೀಕ್ಷಕಿ ಡಾ.ಅನಿತಾ ಆರ್‌ ರವರನ್ನ ವರ್ಗಾವಣೆ ಮಾಡಲಾಗಿದೆ. 12 ನೇ ತಾರೀಖು ನಡೆದ ಘಟನೆ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ. 

ಇನ್ನೂ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಅಧೀಕ್ಷಕರಾಗಿದ್ದ ಡಾ.ಆರ್‌ ರಂಗನಾಥ್‌ರವರು ಹಲವು ಸೂಕ್ಷ್ಮ ಹಾಗೂ ಪರಿವರ್ತನಾ ಕ್ರಮಗಳಿಂದ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಾಕಷ್ಟು ಸುಧಾರಣೆಗಳನ್ನ ತಂದಿದ್ದರು. ಇವರ ಅವಧಿಯಲ್ಲಿ ಹಲವು ಕೈದಿಗಳು ತಮ್ಮದೇ ಬದುಕಿನ ದಾರಿಯನ್ನ ಬದಲಿಸಿಕೊಂಡು, ಹೊಸ ದಾರಿಯನ್ನ ಕಂಡುಕೊಂಡಿದ್ದರು. 

shimoga hindu mahasaba Ganapati | ಗಣೇಶಪ್ಪರ ಮನೆಯಿಂದ ಬಂದ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ | ಏನಿದೆ ಈ ಸಲ ವಿಶೇಷ | ವಿಸರ್ಜನೆ ಯಾವಾಗ?

naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ

 

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ 

 ಕುಸಿದು ಬಿದ್ದ ವ್ಯಕ್ತಿ ಸಾವು ತೀರ್ಥಹಳ್ಳಿ: ತಾಲೂಕಿನ ಬೇಗುವಳ್ಳಿಯಲ್ಲಿ ಗಣಪತಿ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯೊಬ್ಬರು ಹಠಾತ್ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಿದರಹಳ್ಳಿಯ ಶಾಮಣ್ಣ ಮೃತರಾದವರು. ಭಾನುವಾರ ರಾತ್ರಿ 11ಸುಮಾರಿಗೆ ನಡೆಯುತ್ತಿದ್ದ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಮೃತರು ಪಾಲ್ಗೊಂಡಿದ್ದು ಮೆರವಣಿಗೆ ಹೋಗುತ್ತಿದ್ದ ವೇಳೆ ಧಿಡೀರನೆಕುಸಿದು ಬಿದ್ದು ಸ್ಥಳದಲ್ಲಿ ಮೃತರಾಗಿದ್ದಾರೆ. ಮೆರವಣಿಗೆಯಲ್ಲಿ ಬಳಸಿದ್ದ ಡಿಜೆ ಶಬ್ದದಿಂದಾಗಿ ಹೃದಯ ಘಾತವಾಗಿರಬಹುದು ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

m srikanth
Share This Article
Facebook Whatsapp Whatsapp Telegram Threads Copy Link
Previous Article ಶಿವಮೊಗ್ಗ ಜೈಲ್‌ನಲ್ಲಿ ಕಾವೇರಿ -ಶರಾವತಿ ಕೈದಿಗಳ ಹೊಡೆದಾಟ | ದರ್ಶನ್‌ ಥರದ ಆತಿಥ್ಯ ಕಾರಣನಾ? JP ಬರೆಯುತ್ತಾರೆ
Next Article ಶಿವಮೊಗ್ಗ ಕೇಂದ್ರ ಕಾರಾಗೃಹದ ಗಲಾಟೆ ಕೇಸ್‌ | ಉಡುಪಿ, ಮಂಗಳೂರು, ಶಿವಮೊಗ್ಗದ 21 ಮಂದಿ ಕೈದಿಗಳ ವಿರುದ್ಧ ದೂರು | FIR ನಲ್ಲಿ ಏನಿದೆ?
Leave a Comment

Leave a Reply Cancel reply

Your email address will not be published. Required fields are marked *

You Might Also Like

your zodiac sign this week ನಿಮ್ಮ ವಾರದ ರಾಶಿಫಲ: 2025ರ ಗ್ರಹಗತಿಗಳು ಏನು ಹೇಳುತ್ತವೆ? this Weeks Horoscope in Kannadathis Weeks Horoscope in Kannadayour Weekly Horoscope June 8 to June 14 2025
SHIVAMOGGA NEWS TODAYSTATE NEWS

your zodiac sign this week / 12 ರಾಶಿಗಳ ವಾರ ಭವಿಷ್ಯ! / ಅದ್ಭುತ!

By ajjimane ganesh
STATE NEWS

ವಿದ್ಯುತ್‌ ದರ ಹೆಚ್ಚಿಸಿ ಗ್ರಾಹಕರಿಗೆ ಶಾಕ್‌ ಕೊಟ್ಟ  KERC

By 131
Door to Door Policing
SHIVAMOGGA NEWS TODAYSTATE NEWS

ಶಿವಮೊಗ್ಗದಲ್ಲಿ ಮನೆ ಮನೆಗೆ ಪೊಲೀಸ್’ ಯೋಜನೆಗೆ ನಾಳೆ ಚಾಲನೆ : ಏನಿದು ಯೋಜನೆ 

By Prathapa thirthahalli

DINA BHAVISHYA NOVEMBER 24 | ಈ ದಿನ ವಿಶೇಷ ಈ ರಾಶಿಯವರಿಗೆ | ದಿನಭವಿಷ್ಯ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up