Thursday, 25 Sep 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • UNCATEGORIZED
  • INFORMATION NEWS
  • ARECANUT RATE
  • NATIONAL NEWS
  • SHIMOGA NEWS LIVE
  • DISTRICT
  • SAGARA
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POLITICS

ಬಜೆಟ್‌ನಲ್ಲಿ ಅಡಿಕೆ ಬೆಳೆಗಾರರಿಗೆ ಬಂಪರ್‌ ಆಫರ್‌ | ಕೇಂದ್ರ ಕೃಷಿ ಸಚಿವರು ಹೇಳಿದ್ದೇನು

131
Last updated: January 18, 2025 11:18 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 18, 2025 ‌

ಸಾಗರ | ಅಡಿಕೆ ಮರಗಳಿಗೆ ಹಾನಿ ಉಂಟಾಗಿ ನಷ್ಟ ಅನುಭವಿಸಿರುವ ರೈತರಿಗೆ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ 67 ಕೋಟಿ ಹಣವನ್ನು ಬಿಡುಗಡೆಗೊಳಿಸುತ್ತಿದ್ದೇವೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ವತಿಯಿಂದ ಸಾಗರದ ಸಂತೆ ಮೈದಾನದಲ್ಲಿ ಅಡಿಕೆ ಬೆಳೆಗಾರರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾವೇಶಕ್ಕೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಆಗಮಿಸಿದರು.

ಈ ವೇಳೆ ಮಾತನಾಡಿದ ಅವರು ನಾವು ಪ್ರತಿ ಮನೆಯಲ್ಲೂ ಅಡಿಕೆಯನ್ನು ಬಳಸುತ್ತೇವೆ. ಪೂಜೆ ಸಂದರ್ಭದಲ್ಲಿ ಅಡಿಕೆ ಗಣೇಶ ದೇವರಾಗಿ ಬದಲಾಗುತ್ತೆ. ಎಲ್ಲಾ ಕ್ಷೇತ್ರದಲ್ಲೂ ಅಡಿಕೆಯ ಉಪಯೋಗ ಇದೆ. ನಾನು ಈಗಾಗಲೇ  ಕೃಷಿ ಮಂತ್ರಿಯನ್ನು ಭೇಟಿಯಾಗಿ ಬಂದೆ.  ಯಾವ ಸರ್ಕಾರ ಇಲ್ಲಿ ಅಧಿಕಾರದಲ್ಲಿದೆ ಎಂಬುವುದು ನಮಗೆ ಮುಖ್ಯ ಅಲ್ಲ ರೈತರ ಸಮಸ್ಯೆ ಬಗೆಹರಿಸಬೇಕೆಂಬುವುದು ಮುಖ್ಯ ಯಾರು ಚಿಂತೆ ಮಾಡಬೇಡಿ ನಿಮ್ಮೊಂದಿಗೆ ನಾವು ಇದ್ದೇವೆ ಎಂದರು.

ರೈತರಿಗೆ ತಾವು ಬೆಳೆದ ಬೆಳೆಗೆ ಸರಿಯಾದ ಹಣ ಸಿಗುವುದಿಲ್ಲ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ರೈತರಿಗೆ ತಾವು ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗಬೇಕು. ಅಡಿಕೆ ಬೆಳೆಗೆ ವೈಜ್ಞಾನಿಕ ಬೆಲೆ ಹೆಚ್ಚಿಸಲು ನಾವು ತಯಾರಿದ್ದೇವೆ ಹಾಗೆಯೇ ಅಕ್ರಮ ಅಡಿಕೆ ಆಮದನನ್ನು ತಡೆಗಟ್ಟಲು ಕ್ರಮ ಕೈಗೊಳ್ಳುತ್ತೇವೆ ಎಂದರು.

ಕಳೆದ ವರ್ಷ ಅಡಿಕೆ ಬೆಳೆಗೆ ಸಾಕಷ್ಟು ಹಾನಿ ಉಂಟಾಗಿದೆ. ಈ ಹಿನ್ನಲೆ ಅಡಿಕೆಗೆ ಭಾದಿಸುವ ರೋಗಗಳ ಬಗ್ಗೆ ಸಂಶೋಧನೆ ನಡೆಸಲು ತಂಡ ರಚಿಸುತ್ತೇವೆ.ಅಡಿಕೆ ಮರಗಳಿಗೆ ಹಾನಿ ಉಂಟಾಗಿ ನಷ್ಟ ಅನುಭವಿಸಿರುವ ರೈತರಿಗೆ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ  67 ಕೋಟಿ ಹಣವನ್ನು ಬಿಡುಗಡೆಗೊಳಿಸುತ್ತಿದ್ದೇವೆ ಎಂದರು.

16 ಸಂಸ್ಥೆಗಳಿಗೆ ಅಡಿಕೆ ಬಗ್ಗೆ ಸಂಶೋಧನೆ ನಡೆಸಿ ವರದಿ ನೀಡಲು ಹೇಳಿದ್ದೇವೆ

ಅಡಿಕೆ ತಿನ್ನುವುದರಿಂದ ಕಾನ್ಸರ್ ಬರುತ್ತೆ ಎಂಬ ವದಂತಿಗಳು ಇತ್ತೀಚೆಗೆ ಹರಡಿದೆ. ಆದರೆ ಅಡಿಕೆಯನ್ನು ಹಿಂದಿನಿಂದಲೂ ಅನೇಕ ಜನ ಬಳಸುತ್ತಿದ್ದಾರೆ. ಅಡಿಕೆಯಿಂದ ಯಾವುದೇ ಆರೋಗ್ಯ ಸಮಸ್ಯೆ ಬರುವುದಿಲ್ಲ. ಅಡಿಕೆಯ ಬಗ್ಗೆ ಹಬ್ಬಿರುವ ವದಂತಿಯನ್ನು ದೂರಗೊಳಿಸಲು 16 ಸಂಸ್ಥೆಗಳಿಗೆ ಸಂಶೋಧನೆ ನಡೆಸಿ ವರದಿ ನಡೆಸಲು ಹೇಳಿದ್ದೇವೆ ಎಂದರು.

 

SUMMARY | Union Agriculture Minister Shivraj Singh Chouhan said that rs 67 crore will be released in this year’s Union Budget.

KEYWORDS | Shivraj Singh Chouhan, Agriculture Minister, Union Budget, formers,

Share This Article
Facebook Whatsapp Whatsapp Telegram Threads Copy Link
Previous Article ವಿರಾಟ್‌ ಅಭಿನಯದ ರಾಯಲ್‌ ಟೀಸರ್‌ ಹೇಗಿದೆ ನೋಡಿ
Next Article ಐತಿಹಾಸಿಕ ಬೆಳಗಾವಿ ಸಮಾವೇಶಕ್ಕೆ ಎಲ್ಲರೂ ಭಾಗಿಯಾಗಿ | ಮಧು ಬಂಗಾರಪ್ಪ
Leave a Comment

Leave a Reply Cancel reply

Your email address will not be published. Required fields are marked *

You Might Also Like

POLITICS

ಮೈಕ್ರೋಫೈನಾನ್ಸ್ ಕಿರುಕುಳದಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು? ಇಲ್ಲಿದೆ ಕಾನೂನು ಮಾಹಿತಿ

By 131
POLITICS

ಸಂಸದರು ಹಾಗೂ ಶಾಸಕರ ಹೇಳಿಕೆಗೆ R ಪ್ರಸನ್ನ ಕುಮಾರ್‌ ತಿರುಗೇಟು | ಹೇಳಿದ್ದೇನು

By 131

Muda case Siddaramaiah | ಸಿದ್ದರಾಮಯ್ಯರ ಪರ ಶಿವಮೊಗ್ಗ ಕಾಂಗ್ರೆಸ್‌ | ಆತ್ಮಹತ್ಯೆಯ ಸವಾಲ್‌‌ ಹಾಕಿದ ಮುಖಂಡ | ಪಾದಯಾತ್ರೆಗೆ ಮುಂದಾದ ಕಿಮ್ಮನೆ

By 13
POLITICS

ಬಿವೈ ರಾಘವೇಂದ್ರರವರಿಗೆ ವಿಮಾನ ಹಾರಾಟ ಬಿಟ್ರೆ ಏನು ಗೊತ್ತಿಲ್ಲ | ತೀನಾ ಶ್ರೀನಿವಾಸ್‌

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up