SHIVAMOGGA | MALENADUTODAY NEWS | Aug 22, 2024 ಮಲೆನಾಡು ಟುಡೆ
ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ರವರ ಪುತ್ರ ಬಸವರ ಹತ್ಯೆಗೆ ಸ್ಕೆಚ್ ರೂಪಿಸಿದ ಆರೋಪ ಸಂಬಂಧ ಎಫ್ಐಆರ್ ದಾಖಲಾಗಿದೆ.
ಈ ಸಂಬಂಧ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಮಾಧ್ಯಮಗಳ ಜೊತೆಗೆ ಮಾತನಾಡಿದ್ದಾರೆ. ಭದ್ರಾವತಿ ಓಲ್ಡ್ ಟೌನ್ ನಲ್ಲಿ ಈ ಕುರಿತಾಗಿ ಎಫ್ಐಆರ್ ದಾಖಲಾಗಿದೆ. ಜೈಲಿನಿಂದ ಕೊಲೆ ಬೆದರಿಕೆ ಕರೆ ಬಂದಿರುವ ಆರೋಪವಿದ್ದು, ಆರೋಪಿತರ ವಿರುದ್ಧ ಕೇಸ್ ದಾಖಲಿಸಿ ವಿಚಾರಣೆ ನಡೆಸ್ತಿದ್ದೇವೆ. ತನಿಖೆ ಮುಗಿದ ಬಳಿಕ ಪೂರ್ತಿ ಮಾಹಿತಿಯನ್ನು ನೀಡುತ್ತೇವೆ ಎಂದಿದ್ದಾರೆ
ಪ್ರಕರಣದಲ್ಲಿ ಮುಬಾರಕ್ ಅಲಿಯಾಸ್ ಡಿಚ್ಚಿ ಮುಬಾರಕ್ ರನ್ನ ಬಾಡಿ ವಾರಂಟ್ ಮೇಲೆ ಕಸ್ಟಡಿಗೆ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದ ಎಸ್ಪಿಯವರು, ಪ್ರಕರಣದಲ್ಲಿ ಟೆಕ್ನಿಕಲ್ ಎವಿಡೆನ್ಸ್ ಹಾಗೂ ಫೋನ್ ಕಾಲ್ ಡಿಟೇಲ್ಸ್ಗಳನ್ನ ತೆಗೆದುಕೊಂಡು ಪರಿಶೀಲನೆ ನಡೆಸ್ತಿದ್ದೇವೆ ಎಂದಿದ್ದಾರೆ.

ಇನ್ನಷ್ಟು ಸುದ್ದಿಗಳು
-
ಪತ್ರಕರ್ತನಿಗೆ ಪೋಕ್ಸೋ ಕೇಸ್ ವಾರ್ನಿಂಗ್ ಕೊಟ್ಟ ಪೊಲೀಸ್ ಆಫಿಸರ್ | ತೀರ್ಥಹಳ್ಳಿಯಲ್ಲಿ ಇದು ಸಾಧ್ಯನಾ?
-
ನೋಟು ಎಕ್ಸ್ಚೇಂಜ್ಗೆ ಡಬ್ಬಲ್ ದುಡ್ಡು ಆಫರ್ | ಹೊಸನಗರದ ವ್ಯಕ್ತಿಗೆ ಬಾಕ್ಸ್ ಕೊಟ್ಟು ಮೋಸ ಮಾಡಿದ ಐವರು ಅರೆಸ್ಟ್
-
ನಾಯಿ, ಬೆಕ್ಕುಗಳಿಗಾಗಿಯೇ ಶಿವಮೊಗ್ಗದಲ್ಲಿ ಓಪನ್ ಆಗಲಿದೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ | ಏಲ್ಲಿ ಗೊತ್ತಾ