Monday, 16 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • Uncategorized
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
STATE NEWS

ಮಾಧ್ಯಮ ನಿಂದನೆ & ಬೆದರಿಕೆಗೆ ಎಚ್ಚರಿಕೆಯ ಸಂದೇಶ ನೀಡಿದ ಶಿವಮೊಗ್ಗ ಪತ್ರಿಕೋದ್ಯಮ!

13
Last updated: August 23, 2024 1:07 am
13
Share
SHARE

SHIVAMOGGA | MALENADUTODAY NEWS | Aug 22, 2024 ಮಲೆನಾಡು ಟುಡೆ  

ತೀರ್ಥಹಳ್ಳಿಯಲ್ಲಿ ಪತ್ರಕರ್ತನಿಗೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಪೊಲೀಸ್‌ ಅಧಿಕಾರಿ ವಿರುದ್ಧ ಶಿವಮೊಗ್ಗದ ಪತ್ರಿಕೋದ್ಯಮ ದಿಟ್ಟ ನಿಲುವನ್ನ ತೆಗೆದುಕೊಂಡಿದೆ. ಮಾಧ್ಯಮಗಳನ್ನು ಬೆದರಿಸುವ ಪ್ರಯತ್ನವನ್ನು ನಡೆಸುವ ಅಧಿಕಾರಿಗಳಿಗೆ ಇವತ್ತು ಎಚ್ಚರಿಕೆಯ ಸಂದೇಶವೊಂದು ರವಾನೆಯಾಗಿದೆ.ಈ ಸಂಬಂಧ ಶಿವಮೊಗ್ಗ ಎಸ್‌ಪಿ ಮಿಥುನ್‌ ಕುಮಾರ್‌ರವರೊಂದಿಗೆ ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ಚರ್ಚೆ ನಡೆಸಿದೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಜಿಲ್ಲಾಡಳಿತಕ್ಕೆ ಒತ್ತಾಯ

ಕೇವಲ ಪೊಲೀಸ್‌ ಇಲಾಖೆಗೆ ಅಷ್ಟೆ ಅಲ್ಲದೆ ಇದೇ ವಿಚಾರದಲ್ಲಿ ಶಿವಮೊಗ್ಗ ಜಿಲ್ಲಾಡಳಿತದ ಗಮನ ಸೆಳೆದಿರುವ ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆಯವರಿಗೆ ನಡೆದ ಘಟನೆ ಬಗ್ಗೆ ವಿವರಿಸಿ ಕ್ರಮಕ್ಕೆ ಒತ್ತಾಯಿಸಿದೆ. 

ನಡೆದಿದ್ದೇನು?

ತೀರ್ಥಹಳ್ಳಿಯಲ್ಲಿ  ಪ್ರಜಾವಾಣಿ ವರದಿಗಾರ ನಿರಂಜನ್ ನಿನ್ನೆ ಬುಧವಾರ  ರಥಬೀದಿಯಲ್ಲಿ ಪೋಟೋ, ವಿಡಿಯೋ ತೆಗೆಯುವಾಗ  ಪೊಲೀಸ್ ಇನ್ಸ್ ಪೆಕ್ಟರ್ ಅಶ್ವಥ್ ಗೌಡ ಅವರು ಬಲವಂತವಾಗಿ ಪತ್ರಕರ್ತ ನಿರಂಜನ್ ರಿಂದ ಮೊಬೈಲ್ ಕಿತ್ತುಕೊಂಡು ಠಾಣೆಗೆ ಹೋಗಿದ್ದಾರೆ. ಮೊಬೈಲ್ ಪಡೆಯಲು ಠಾಣೆಗೆ ಹೋದ ನಿರಂಜನ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಸುಳ್ಳು ಕೇಸು ಹಾಕಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದನ್ನು ಪ್ರಶ್ನಿಸಿದ ಪತ್ರಕರ್ತರ ಸಂಘದ ಪ್ರಮುಖರೊಂದಿಗೂ ಉದ್ದಟತನದಿಂದ ವರ್ತಿಸಿದ್ದಾರೆ 

ಖಂಡನಾ ನಿರ್ಣಯ

ಈ ವಿಚಾರವಾಗಿ ಇವತ್ತು ಶಿವಮೊಗ್ಗ ಪತ್ರಿಕಾ ಭವನದಲ್ಲಿ ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಸಭೆ ಕರೆದು ವಿಷಯ ಪ್ರಸ್ತಾಪ ಮಾಡಲಾಯ್ತು. ಈ ವೇಳೆ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣಕ್ಕೆ ಯತ್ನಿಸಿದ ಅಧಿಕಾರಿ ವರ್ತನೆಯನ್ನು ಖಂಡಿಸಲಾಯಿತು. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿಗೆ  ದೂರು ಸಲ್ಲಿಸಬೇಕು. ಪತ್ರಕರ್ತರೊಂದಿಗೆ ದುಂಡಾವರ್ತನೆ ಮಾಡಿದ ಅಧಿಕಾರಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳದಿದ್ದಲ್ಲಿ ಮುಂದೆ ಹೋರಾಟ ನಡೆಸುವ ನಿರ್ಣಯ ಕೈಗೊಳ್ಳಲಾಯಿತು.

car decor

ಈ ಸಂದರ್ಭ ಟ್ರಸ್ಟ್‌ ಅಧ್ಯಕ್ಷ ಎನ್.ಮಂಜುನಾಥ್‌, ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಶಿವಕುಮಾರ್‌, ಹಿರಿಯ ಪತ್ರಕರ್ತರಾದ ನಾಗರಾಜ್‌ ನೇರಿಗೆ ,ವೈದ್ಯನಾಥ್‌, ಎನ್‌.ರವಿಕುಮಾರ್‌,ಪಿ. ಜೇಸುದಾಸ್‌, ಗಿರೀಶ್‌ ಉಮ್ರಾಯ್‌, ಹೊನ್ನಾಳಿ ಚಂದ್ರಶೇಖರ್‌, ಶೃಂಗೇರಿ ಚಂದ್ರಶೇಖರ್‌, ಆರಗ ರವಿ, ವಿ.ಸಿ.ಪ್ರಸನ್ನ, ವೆಂಕಟೇಶ್‌ ಜಿ.ಹೆಚ್‌, ಶಿವಮೊಗ್ಗನಂದನ್‌, ಶಿವಾನಂದ ಕರ್ಕಿ, ಟಿ.ಕೆ.ರಮೇಶ್‌ ಶೆಟ್ಟಿ, ಕೆ.ಎಸ್.‌ಹುಚ್ಚರಾಯಪ್ಪ, ವಿ.ಟಿ.ಅರುಣ್‌, ಆರ್.ಎಸ್‌. ಹಾಲಸ್ವಾಮಿ, ಮೋಹನ್‌ ಶೆಟ್ಟಿ, ಮುರುಗರಾಜ ಕೋಣಂದೂರು, ನವೀನ್‌ ಪುರದಾಳ್‌, ವಿನಯ್‌ ತೇಕಲೆ, ಎಸ್‌.ಕೆ.ಗಜೇಂದ್ರ ಸ್ವಾಮಿ ಸೇರಿದಂತೆ ಅನೇಕ ಪತ್ರಕರ್ತರು ಭಾಗವಹಿಸಿದ್ದರು.

ಇನ್ನೂ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆಗೆ ವರದಿಗಾರಿಕೆಯ ವೇಳೆಯಲ್ಲಿ ಅಧಿಕಾರಿ ತೋರಿದ ವರ್ತನೆಯ ಬಗ್ಗೆ ವಿವರಿಸಲಾಗಿದೆ. ಈ ವೇಳೆ ಜಿಲ್ಲೆಯ ಇಬ್ಬರು ಪ್ರಮುಖ ಅಧಿಕಾರಿಗಳು ಕ್ರಮ ವಹಿಸುವ ವಿಶ್ವಾಸ ನೀಡಿದ್ದಾರೆ. 

  ಇನ್ನಷ್ಟು ಸುದ್ದಿಗಳು

  • ಪತ್ರಕರ್ತನಿಗೆ ಪೋಕ್ಸೋ ಕೇಸ್‌ ವಾರ್ನಿಂಗ್‌ ಕೊಟ್ಟ ಪೊಲೀಸ್‌ ಆಫಿಸರ್ | ತೀರ್ಥಹಳ್ಳಿಯಲ್ಲಿ ಇದು ಸಾಧ್ಯನಾ?

  • BREAKING NEWS | ಜೈಲಿಂದಲೇ ಭದ್ರಾವತಿ MLA ಮಗನ ಹತ್ಯೆಗೆ ಸ್ಕೆಚ್‌? | ಗಾಂಧಿ ಸರ್ಕಲ್‌ನಲ್ಲಿ ಸಂಚು, ಡಿಚ್ಚಿ & ಟಿಪ್ಪು ಡೀಲ್‌| FIR ನಲ್ಲಿ ಏನಿದೆ

  • ನೋಟು ಎಕ್ಸ್‌ಚೇಂಜ್‌ಗೆ ಡಬ್ಬಲ್‌ ದುಡ್ಡು ಆಫರ್‌ | ಹೊಸನಗರದ ವ್ಯಕ್ತಿಗೆ ಬಾಕ್ಸ್‌ ಕೊಟ್ಟು ಮೋಸ ಮಾಡಿದ ಐವರು ಅರೆಸ್ಟ್

  • ನಾಯಿ, ಬೆಕ್ಕುಗಳಿಗಾಗಿಯೇ ಶಿವಮೊಗ್ಗದಲ್ಲಿ ಓಪನ್‌ ಆಗಲಿದೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ | ಏಲ್ಲಿ ಗೊತ್ತಾ

  • Snake kiran | ಶಿವಮೊಗ್ಗ ಗ್ರಾಮಾಂತರ ಠಾಣೆಗೆ ಡ್ಯೂಟಿಗೆ ಬಂದ ಪೊಲೀಸರಿಗೆ ಶಾಕ್‌ | ಸ್ಟೇಷನ್ನಲ್ಲಿತ್ತು ಹಾವು | ಫೋಟೋ ಸ್ಟೋರಿ

 

malenadutoday add
Share This Article
Facebook Whatsapp Whatsapp Telegram Threads Copy Link
Previous Article ಭದ್ರಾವತಿಯಲ್ಲಿ ಮೀಟರ್‌ ಬಡ್ಡಿ ಅಟ್ಟಹಾಸ | ತಂದೆ ಸಾಲಕ್ಕೆ ಮಗನ ಕಿಡ್ನ್ಯಾಪ್‌ & ಹಲ್ಲೆ | ಯುವಕ ಆತ್ಮಹತ್ಯೆ |
Next Article ಭದ್ರಾವತಿಯ ಸ್ಟೀವನ್‌ ಆತ್ಮಹತ್ಯೆ ಕೇಸ್‌ | ಮಲೆನಾಡು ಟುಡೆಗೆ ಎಸ್‌ಪಿ ಮಿಥುನ್‌ ಕುಮಾರ್‌ ಹೇಳಿದ್ದೇನು
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ಶಿವಮೊಗ್ಗಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗಿಫ್ಟ್‌ | ಸಂಸದರು ಹೇಳಿದ್ದೇನು?

By 13
STATE NEWS

ಈ ವಾರದ ಭವಿಷ್ಯ | ಆಸ್ತಿ ಲಾಭ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಯಶಸ್ಸು | ಯಾರಿಗೆಲ್ಲಾ?

By 13
STATE NEWS

DINA BHAVISHYA | ಈ ದಿನ ಭವಿಷ್ಯ ಹೇಗಿದೆ | ರಾಶಿಫಲಗಳಲ್ಲಿ ವ್ಯತ್ಯಾಸ!

By 13

ಮಾದಕ ಜಗತ್ತಿಗೆ ಸಡನ್‌ ಶಾಕ್‌ | ವಾರದಲ್ಲೆಡೆ ಹಲವೆಡೆ ಪೊಲೀಸ್‌ ರೇಡ್‌ | ಏನಿದು?!

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up