SHIVAMOGGA | MALENADUTODAY NEWS | ಮಲೆನಾಡು ಟುಡೆ Dec 14, 2024
ಶಿವಮೊಗ್ಗದ ವಿವಿಧ ಪ್ರದೇಶಗಳಲ್ಲಿ ಇವತ್ತು ಮತ್ತು ನಾಳೆ ಮತ್ತು ನಾಡಿದ್ದು ಪವರ್ ಕಟ್ ಇರಲಿದೆ ಎಂದು ಮೆಸ್ಕಾಂ ಶಿವಮೊಗ್ಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ವಿದ್ಯುತ್ ವ್ಯತ್ಯಯದ ಬಗ್ಗೆ ಇನ್ನಷ್ಟು ವಿವರ ಹೀಗಿದೆ.
ಡಿಸೆಂಬರ್ 16 ರಂದು ಇಲ್ಲೆಲ್ಲಾ ಕರೆಂಟ್ ಇರಲ್ಲ
ಶಿವಮೊಗ್ಗ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣ ಕೇಂದ್ರದಲ್ಲಿ ಮೆಸ್ಕಾಂ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದೆ. ಹೀಗಾಗಿ ಡಿ.16 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಯಾವೆಲ್ಲಾ ಏರಿಯಾಗಳಲ್ಲಿ ಕರೆಂಟ್ ಇರಲ್ಲ
ಪಿಯರ್ಲೈಟ್, ಶಂಕರ್ ಕಣ್ಣಿನ ಆಸ್ಪತ್ರೆ, ಗಾಜನೂರು ರೂರಲ್, ಕಲ್ಲೂರು ಮಂಡ್ಲಿ, ಊರುಕಡೂರು, ರಾಮಿನಕೊಪ್ಪ, ಗೋಪಿಶೆಟ್ಟಿಕೊಪ್ಪ, ಇಲಿಯಾಸನಗರ, ಕೆ.ಹೆಚ್.ಬಿ.ಕಾಲೋನಿ, ಸಿದ್ದೇಶ್ವರ ಸರ್ಕಲ್ 100 ಅಡಿರಸ್ತೆ, ಮಂಡ್ಲಿ, ಎನ್.ಟಿ.ರಸ್ತೆ, ಮರ್ನಾಮಿ ಬೈಲು, ಬಿ.ಹೆಚ್.ರಸ್ತೆ, ಹಳೆಮಂಡ್ಲಿ, ಹರಕೆರೆ, ವಾದಿಹುದ, ಸೂಳೆಬೈಲು ಸುತ್ತಮುತ್ತ, ಕಲ್ಲೂರ ಮಂಡ್ಲಿ ಕೈಗಾರಿಕಾ ಪ್ರದೇಶ, ಕೃಷ್ಣರಾಜ ನೀರು ಶುದ್ಧೀಕರಣ ಘಟಕ, ಕುರುಬರಪಾಳ್ಯ, ಸವಾಯಿಪಾಳ್ಯ, ಮುರಾದ್ನಗರ, ಓ.ಟಿ.ರಸ್ತೆ, ಬಿ.ಬಿ.ರಸ್ತೆ, ಕುಂಬಾರಕೇರಿ, ವಂದನ ಟಾಕೀಸ್ ಸುತ್ತಮುತ್ತ, ಆರ್.ಎಂ.ಎಲ್.ನಗರ 1 ಮತ್ತು 2ನೇ ಹಂತ, ಎಲ್.ಎಲ್.ಆರ್.ರಸ್ತೆ, ಜೆಸಿನಗರ, ಎಲ್.ಎಲ್.ಬಿ.ರಸ್ತೆ, ದುರ್ಗಿಗುಡಿ, ನೆಹರು ರಸ್ತೆ ಎಡಭಾಗ, ಗಾರ್ಡನ್ ಏರಿಯಾ, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ, ಆನಂದ್ರಾವ್ ಬಡಾವಣೆ, ಮಂಜುನಾಥ ಬಡಾವಣೆ, ಟಿಪ್ಪುನಗರ, ಮಿಳಘಟ್ಟ, ಅಣ್ಣಾನಗರ, ತಿಮ್ಮಪ್ಪನಕೊಪ್ಪಲು, ಕೆ.ಆರ್.ಪುರಂ, ಸಿದ್ದಯ್ಯರಸ್ತೆ, ಗಾಂಧಿಬಜಾರ್, ಕುಂಬಾರಗುಂಡಿ, ಉಪ್ಪಾರಕೇರಿ, ಓ.ಟಿ.ರಸ್ತೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪವರ್ ಕಟ್ ಇರಲಿದೆ
ಡಿ.16 ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110/11ಕೆವಿ ಎಸ್.ಎಎಸ್-1 ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಡಿ.16 ರಂದು ಬೆಳಗ್ಗೆ 9:30 ರಿಂದ ಮಾಧ್ಯಾಹ್ನ 3.00ರವರೆಗೆ ಈ ಕೆಳಕಂಡ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಎಲ್ಲೆಲ್ಲಿ
ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಆಗಸವಳ್ಳಿ, ಹೊಸೂರು, ಮತ್ತೂರು,ಲಕ್ಷ್ಮೀಪುರ, ಹೋನ್ನಾಪುರ, ಈಚಲವಾಡಿ, ಹಾಯ್ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪವರ್ ಕಟ್ ಇರಲಿದೆ.
————
ಇವತ್ತು & ನಾಳೆ ವಿದ್ಯುತ್ ವ್ಯತ್ಯಯ
ಹೊಳಲೂರು 66/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಮಾರ್ಗಗಳಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.14 ಮತ್ತು 15 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹೊಳಲೂರು, ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು ಮತ್ತು ಬಿ.ಕೆ.ತಾವರೆ ಗ್ರಾಮಗಳ ವ್ಯಾಪ್ತಿಯಲ್ಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇವತ್ತು ಇಲ್ಲೆಲ್ಲೆ ಪವರ್ ಕಟ್
ಶಿವಮೊಗ್ಗ ತಾಲ್ಲೂಕು, ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಮತ್ತು ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರು, ಎಫ್-4 ಸಂತೇಕಡೂರು ಎಫ್-8 ಗಣಿದಾಳು ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಡಿ.14 ರಂದು ಬೆಳಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
——–
SUMMARY | Pier Light, Shankar Eye Hospital, Gajanur Rural, Kallur Mandli, Oorkadur, Raminakoppa, Gopishettykoppa, Ilyasanagar, KHB Colony, Siddeshwara Circle 100 Feet Road, Mandli, N.T. Road, Marnami Bailu, B.H. Road, Halemandli, Harakere, Vadihuda, Sulebailu, Kalloora Mandli Industrial Area, Krishnaraja Water Purification Plant, Krishnaraja Water Purification Plant, Kurubarapalya, Kurukshetra There will be power cuts on the left side of Durgagudi, Nehru Road, Garden Area, Private and Government Bus Stand, Anand Rao Layout, Manjunatha Layout, Tipu Nagar, Milaghatta, Anna Nagar, Thimmappanakoppalu, K.R. Puram, Siddaiah Road, Gandhibazar, Kumbaragundi, Upparakeri, O.T. Road and surrounding villages
KEY WORDS | Pier Light, Shankar Eye Hospital, Gajanur Rural, Kallur Mandli, Oorkadur, Raminakoppa, Gopishettykoppa, Ilyasanagar, KHB Colony, Siddeshwara Circle 100 Feet Road, Mandli, N.T. Road, Marnami Bailu, B.H. Road, Halemandli, Harakere, Vadihuda, Sulebailu, Kalloora Mandli Industrial Area, Krishnaraja Water Purification Plant, Krishnaraja Water Purification Plant, Kurubarapalya, Kurukshetra There will be power cuts on the left side of Durgagudi, Nehru Road, Garden Area, Private and Government Bus Stand, Anand Rao Layout, Manjunatha Layout, Tipu Nagar, Milaghatta, Anna Nagar, Thimmappanakoppalu, K.R. Puram, Siddaiah Road, Gandhibazar, Kumbaragundi, Upparakeri, O.T. Road and surrounding villages