SHIVAMOGGA | MALENADUTODAY NEWS | Sep 1, 2024 ಮಲೆನಾಡು ಟುಡೆ
ವಾಹನಗಳ ಇನ್ಸುರೆನ್ಸ್ ರಿನಿವಲ್ಗೆ (vehicle insurance renewal) ಸಂಬಂಧಿಸಿದಂತೆ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಎಚ್ಚರಿಕೆಯ ವಿಡಿಯೋ ಸಂದೇಶವೊಂದನ್ನ ರವಾನಿಸಿದ್ದಾರೆ.
ಇದೇ ಸೆಪ್ಟೆಂಬರ್ 10 ರ ಒಳಗಾಗಿ ಎಲ್ಲಾ ವಾಹನಗಳ ಸವಾರರು ತಮ್ಮ ವೆಹಿಕಲ್ಗಳ ಇನ್ಸುರೆನ್ಸ್ನ್ನ ರಿನಿವಲ್ ಮಾಡಿಕೊಳ್ಳಬೇಕು ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಆನಂತರ ಶಿವಮೊಗ್ಗದಲ್ಲಿ ಇನ್ಸುರೆನ್ಸ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಎಸ್ಪಿ ಮಿಥುನ್ ಕುಮಾರ್ (Sp mithun kumar gk)
ಕಳೆದ 2-3 ವರ್ಷಗಳಲ್ಲಿ ಸಂಭವಿಸಿದ ಅಪಘಾತ ಪ್ರಕರಣಗಳಲ್ಲಿ ಹಲವು ವಾಹನಗಳಿಗೆ ಇನ್ಸುರೆನ್ಸ್ ಇಲ್ಲದೇ ಇರುವ ವಿಚಾರೆ ಬೆಳಕಿಗೆ ಬಂದಿದೆ. ಇದೇ ಕಾರಣದಿಂದ ಅಪಘಾತದಲ್ಲಿ ಸಂತ್ರಸ್ತರಾದ ಕುಟುಂಬಸ್ಥರಿಗೆ ಪರಿಹಾರ ಸಿಕ್ಕಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಇನ್ಸುರೆನ್ಸ್ ರಿನಿವಲ್ ಸಂಬಂಧ ಅಭಿಯಾನ ಆರಂಭಿಸ್ತಿರುವುದಾಗಿ ಅವರು ತಿಳಿಸಿದ್ದಾರೆ.

ಸದ್ಯ ಈ ವಿಡಿಯೋ ಸಂದೇಶವನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದ್ದು, ಎಸ್ಪಿ ಮಿಥುನ್ ಕುಮಾರ್ ವಿಡಿಯೋದಲ್ಲಿ ಇನ್ಸುರೆನ್ಸ್ ರಿನಿವಲ್ಗೆ ಸೆಪ್ಟೆಂಬರ್ 10 ರ ಡೆಡ್ಲೈನ್ ನೀಡಿದ್ದಾರೆ
ಇನ್ನಷ್ಟು ಸುದ್ದಿಗಳು
@112Karnataka pic.twitter.com/5STPCKgUaV
— 112shivamogga (@112shivamogga) August 31, 2024
ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?
ಅಗ್ನಿವೀರ್ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?
Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?