Wednesday, 24 Sep 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • UNCATEGORIZED
  • INFORMATION NEWS
  • ARECANUT RATE
  • NATIONAL NEWS
  • SHIMOGA NEWS LIVE
  • DISTRICT
  • SAGARA
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಶಿವಮೊಗ್ಗ | ಅಡಿಕೆ ಸಸಿ ಕಿತ್ತ ಹಂದಿ, ಕರು ಕೊರಳಿಗೆ ಬಾಯಿ ಹಾಕಿದ ಚಿರತೆ | TODAY ಐದು ಸುದ್ದಿಗಳು

13
Last updated: January 29, 2025 3:37 pm
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 29, 2025 ‌‌ 

ದಿನದ ಸಂಕ್ಷಿಪ್ತ ವರದಿ 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸುದ್ದಿ 1 

ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆಟೋ ಡ್ರೈವರ್‌ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗದ ಪುರಲೆ ಗ್ರಾಮದಲ್ಲಿ ನಡೆದಿದೆ. ನಾಗೇಶ್ (35) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.  ನಾಗೇಶ್ ಪತ್ನಿಯ ಆಸ್ಪತ್ರೆ ಖರ್ಚಿಗಾಗಿ ಖಾಸಗಿ ಫೈನಾನ್ಸ್‌ಗಳಲ್ಲಿ ಮೂರು ಲಕ್ಷ ರೂಪಾಯಿಸಾಲ ಮಾಡಿದ್ರು. ಈ ಸಾಲ ಮರುಪಾವತಿ ವಿಚಾರಕ್ಕೆ  ಫೈನಾನ್ಸ್‌ನ ಉದ್ಯೋಗಿಗಳು ಮಧ್ಯರಾತ್ರಿಯೆಲ್ಲಾ ಮನೆಗೆ ಬಂದು ಕಿರುಕುಳ ನೀಡುತ್ತಿದ್ದರಂತೆ. ಈ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. 

ಸುದ್ದಿ  2

ಸಕ್ರೆಬೈಲ್‌ ಆನೆ ಬಿಡಾರದಲ್ಲಿ ಆನೆಯೊಂದರಿಂದ ಬಿದ್ದು ಮಾವುತ ಗಾಯಗೊಂಡಿದ್ದಾನೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಹೇಗೆ ನಡೆಯಿತು ಎಂಬುದರ ಬಗ್ಗೆ ಅರಣ್ಯ ಇಲಾಖೆಯಿಂದ ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ. ಆಕಸ್ಮಿಕವಾಗಿ ನಡೆದ ಘಟನೆಯಲ್ಲಿ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಆಲೆ ಹೆಸರಿನ ಆನೆಯ ಮೇಲಿಂದ ಮಾವುತ ಗೌಸ್‌ ಬಿದ್ದಿದ್ದು, ಸದ್ಯ ಅವರು ಸುಧಾರಿಸಿಕೊಳ್ಳುತ್ತಿದ್ದಾರೆ.  

ಸುದ್ದಿ 3 

ಜನವರಿ 21ರಿಂದ ಆರಂಭವಾಗಿದ್ದ ಶಿಕಾರಿಪುರ ಮಾರಿಕಾಂಬಾ ದೇವಿ ಜಾತ್ರೆಗೆ ನಿನ್ನೆದಿದನ ತೆರೆಬಿದ್ದಿದೆ. ಮಾರಿಕಾಂಬಾ ದೇವಿ ಮೂರ್ತಿ ಯನ್ನು ವಿವಿಧ ವಾದ್ಯ ಹಾಗೂ ಜೋಗಯ್ಯನವರ ಗಾಯನದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಪಟ್ಟಣದ ಗಡಿಭಾಗಕ್ಕೆ   ಕೊಂಡೊಯ್ದು ಜಾತ್ರೆಗೆ ತೆರೆ ಎಳೆಯಲಾಯ್ತು. ಮೂರು ವರ್ಷಕ್ಕೊಮ್ಮೆ ನಡೆಯುವ ಈ ಮಾರಿಕಾಂಬಾ ದೇವಿ ಜಾತ್ರೆಯಲ್ಲಿ ಈ ಸಲ ಭರ್ಜರಿ ವಹಿವಾಟಿನ ಜೊತೆ ಜಾತ್ರೆ ವಿಶೇಷವಾಗಿ ನಡೆದಿದೆ. 

ಸುದ್ದಿ 4

ಅತ್ತ ಸಾಗರ ತಾಲ್ಲೂಕು ಬ್ಯಾಕೋಡು ಭಾಗದಲ್ಲಿ ಕಾಡು ಹಂದಿ ಕಾಟ ವಿಪರೀತವಾಗಿದೆ. ಕಳೂರು ಗ್ರಾಮದಲ್ಲಿ ಕಾಡು ಹಂದಿಗಳ ಹಾವಳಿ ಹೆಚ್ಚಾಗಿದ್ದು ಹಂದಿಗಳು ಅಡಕೆ ಸಸಿ ಮತ್ತು ಬಾಳೆ ಗಿಡಗಳನ್ನು ಸಹ ಬಿಡದೆ ಹಾಳು ಮಾಡುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದರಿಂದ  300ಕ್ಕೂ ಹೆಚ್ಚು ಅಡಿಕೆ ಸಸಿಗಳು ಹಾಳಾಗಿವೆ ಎಂದು ದೂರಲಾಗಿದೆ. ರಾತ್ರಿ ಸಮಯದಲ್ಲಿ ತೋಟಕ್ಕೆ ಆಗಮಿಸುವ ಕಾಡುಹಂದಿ ರೈತರು ಬೆಳೆಸಿದ ಅಡಿಕೆ, ಬಾಳೆ ಗಿಡಗಳನ್ನು ಮುರಿದು ಹಾಕುತ್ತಿವೆಯಂತೆ. 

ಸುದ್ದಿ  5

ಶಿವಮೊಗ್ಗದ ತಮ್ಮಡಿಹಳ್ಳಿಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ ಕರುವೊಂದರ ಮೇಲೆಚಿರತೆ ದಾಳಿ ಮಾಡಿದೆ, ಇಲ್ಲಿನ ಚಿಲುಮೆಜಡ್ಡಿನ ರುಕ್ಮಿಣಮ್ಮರಿಗೆ ಸೇರಿದೆ ಕರು ಗಾಯಗೊಂಡಿದೆ. ಕರುವಿನ ಚೀರಾಟ ಕೇಳಿ ಮನೆಯವರು ಎದ್ದು ಬರುವಷ್ಟರಲ್ಲಿ ಚಿರತೆ ಅಲ್ಲಿಂದ ಓಡಿದೆ. ಆದರೆ ಚಿರತೆ ಬಾಯಿ ಹಾಕಿದ್ದರಿಂದ ಕರುವಿನ ಮೈಯಲ್ಲಿ ಹಲವು ಗಾಯಗಳಾಗಿವೆ. ಈ ಭಾಗದಲ್ಲಿ ಚಿರತೆ ಹಾವಳಿ ಜಾಸ್ತಿಯಾಗಿದ್ದು, ಇತ್ತಿಚೆಗೆ ಚಿರತೆ ನಾಯಿಯೊಂದನ್ನು ಕಚ್ಚಿಕೊಂಡು ಹೋಗಿತ್ತು ಎನ್ನುತ್ತಾರೆ ಸ್ಥಳೀಯರು

SUMMARY  |   shivamogga 5 news today

KEY WORDS |  shivamogga 5 news today

Share This Article
Facebook Whatsapp Whatsapp Telegram Threads Copy Link
Previous Article ಶಿವಮೊಗ್ಗ | ಗರ್ಭಿಣಿ ಸಾವಿಗೆ ಕಾರಣವಾಗಿದ್ದೇನು? | ವೈದ್ಯರು ಹೇಳಿದ್ದೇನು?
Next Article ಶಿವಮೊಗ್ಗ ಪಾಲಿಕೆ ಪ್ರಕಟಣೆ | ನಾಳೆ ಸಿಟಿಯಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ಬ್ಯಾನ್‌
Leave a Comment

Leave a Reply Cancel reply

Your email address will not be published. Required fields are marked *

You Might Also Like

Shimoga School Holiday Shivamogga rain holiday, Hosanagara schools closed, Sagar colleges holiday, Karnataka rain news, school holiday due to rain, anganwadi holiday Shivamogga, July 5 holiday, Shivamogga district administration, heavy rain warning school leave today in news july 04 Heavy Rain School Holiday school leave sagara hosanagara
RAIN NEWS LIVESHIVAMOGGA NEWS TODAY

Shivamogga rain holiday july 05/ ಇವತ್ತು ಅಂಗನವಾಡಿ, ಶಾಲೆ, ಪಿಯು ಕಾಲೇಜಿಗೆ ರಜೆ!/ ಯಾವೆಲ್ಲಾ ತಾಲ್ಲೂಕುಗಳಲ್ಲಿ ಇದೆ ರಜೆ?

By ajjimane ganesh

2 ನಿಮಿಷದಲ್ಲಿ 10 ಇಡ್ಲಿ ತಿಂದ ಶಿವಮ್ಮ | 11 ಇಡ್ಲಿ ಮುಗಿಸಿ ಬಹುಮಾನ ಗೆದ್ದ ಪ್ರವೀಣ | ಭರ್ಜರಿ ಆಟ

By 13
Shivamogga is Malnad Regional Health Hub july 24 Minister Madhu Bangarappa Meggan Hospital Shivamogga ಮಧು ಬಂಗಾರಪ್ಪ
MADHU BANGARAPPAPOLITICSSHIVAMOGGA NEWS TODAY

ಸಚಿವ ಮಧು ಬಂಗಾರಪ್ಪರವರ ವಿಡಿಯೋ ತಿರುಚಿದ ಆರೋಪ ಎಸ್​ಪಿಗೆ ದೂರು

By ajjimane ganesh
short circuit ಬೆಂಕಿಯನ್ನು ನಂದಿಸುತ್ತಿರುವ ಸಿಬ್ಬಂಧಿಗಳು
SHIVAMOGGA NEWS TODAY

short circuit  ಜುಲೈ 1,  ಶಾರ್ಟ್​ ಸರ್ಕ್ಯೂಟ್‌ನಿಂದ ಕಾಂಪ್ಲೆಕ್ಸ್‌ನಲ್ಲಿ ಬೆಂಕಿ : ತಪ್ಪಿತು ಭಾರೀ ಅನಾಹುತ

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up