ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 29 2025 : ಶಿವಮೊಗ್ಗದಲ್ಲಿ ನಡೆದ ಹಬ್ಬಗಳ ಆಚರಣೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಸಮಸ್ಯೆ ತಂದಿಟ್ಟವರ ವಿರುದ್ಧ ಇನ್ನೂ ಸಹ ಕೇಸ್ ಮುಂದುವರಿದಿದೆ. ಇದಕ್ಕೆ ಸಾಕ್ಷಿ ಎಂಬಂತೆ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಅಮೀರ್ ಅಹಮದ್ ಸರ್ಕಲ್ನ ಸಮೀಪ ಸಾರ್ವಜನಿರಿಕೆ ತೊಂದರೆ ಕೊಟ್ಟು ನಿಂದಿಸಿದ್ದಷ್ಟೆ ಅಲ್ಲದೆ ಸಾರ್ವಜನಿಕರಜೊತೆಗೆ ಅಸಭ್ಯವಾಗಿ
THE BHARATIYA NYAYA SANHITA (BNS), 2023 (U/s-292) ಅಡಿಯಲ್ಲಿ ಸಾರ್ವಜನಿಕರಿಗೆ ಉಪದ್ರ ನೀಡಿದ ಆರೋಪದ ಅಡಿಯಲ್ಲಿ ಎರಡು ಕೇಸ್ಗಳು ದಾಖಲಾಗಿವೆ. ಒಟ್ಟಾರೆ 11 ಮಂದಿ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎಂದು ತಿಳುವಳಿಕೆ ನೀಡಿದರು ಕೇಳದ ಜನರಿಗೆ ಉಪದ್ರ ನೀಡಿದ ಆರೋಪದ ಅಡಿಯಲ್ಲಿ ನ್ಯಾಯಾಲಯ ಅನುಪತಿ ಪಡೆದು ಇಲ್ಲಿನ ಎಎಸ್ಐ ಸುಮುಟೋ ಕೇಸ್ದ್ ದಾಖಲಿಸಿದ್ದಾರೆ.

11 Booked in Shivamogga Under BNS 292 for Public Nuisance
ಇದನ್ನು ಸಹ ಓದಿ ಸ್ವಾತಿ ಪ್ರೇಮ ಪ್ರಕರಣ, ನಿಜಕ್ಕೂ ನಡೆದಿದ್ದೇನು, ಕೊಲೆನಾ.? ಆತ್ಮಹತ್ಯೆನಾ.? ಕಿರುಕುಳನಾ.? ಜೆಪಿ ಬರೆಯುತ್ತಾರೆ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
