Thursday, 10 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
STATE NEWS

15 ಪೊಲೀಸ್‌ ಇನ್‌ಸ್ಪೆಕ್ಟರ್‌ ವರ್ಗಾವಣೆ | ಶಿವಮೊಗ್ಗಕ್ಕೆ ಕೆ ಟಿ ಗುರುರಾಜ್‌ IN ̧ ದೀಪಕ್‌ ಎಂಎಸ್‌ OUT

13
Last updated: August 29, 2024 3:11 pm
13
Share
SHARE

SHIVAMOGGA | MALENADUTODAY NEWS | Aug 28, 2024 ಮಲೆನಾಡು ಟುಡೆ  ‌

ರಾಜ್ಯ ಸರ್ಕಾರ ಪೊಲೀಸ್‌ ಇಲಾಖೆ ಮತ್ತೊಮ್ಮೆ ಸರ್ಜರಿ ಮಾಡಿದೆ ಒಟ್ಟು 15ಮಂದಿ ಇನ್‌ಸ್ಪೆಕ್ಟರ್‌ಗಳನ್ನ ವರ್ಗಾವಣೆ ಮಾಡಿದೆ. ಈ ನಡುವೆ ಶಿವಮೊಗ್ಗದಲ್ಲಿ ಎರಡು ಪ್ರಮುಖ ಬದಲಾವಣೆಗಳು ಆಗಿವೆ. ಶಿವಮೊಗ್ಗ ಸಿಇಎನ್‌ ಹಾಗೂ ತುಂಗಾನಗರ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ಗಳನ್ನ ವರ್ಗಾವಣೆ ಮಾಡಲಾಗಿದೆ. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇನ್ನೊಂದೆಡೆ ಶಿವಮೊಗ್ಗ ಪ್ರಮುಖ ಇನ್‌ಸ್ಪೆಕ್ಟರ್‌ಗಳ ಪೈಕಿ ಒಬ್ಬರಾದ ದೀಪಕ್‌ ಎಂಎಸ್‌ ಜಿಲ್ಲೆಯಿಂದ ಹೊರಹೋಗುತ್ತಿದ್ದು ಅವರಿಗೆ ಸ್ಥಳ ತೋರಿಸಿಲ್ಲ. ಇನ್ನೊಂದೆಡೆ ಕಡೂರು ಪೊಲೀಸ್‌ ಟ್ರೈನಿಂಗ್‌ ಸ್ಕೂಲ್‌ನಲ್ಲಿದ್ದ ಕೆಟಿ ಗುರುರಾಜ್‌ ಶಿವಮೊಗ್ಗಕ್ಕೆ ವಾಪಸ್‌ ಆಗುತ್ತಿದ್ದಾರೆ. 

ಪೊಲೀಸ್‌ ವರ್ಗಾವಣೆ 

ಉಮೇಶ್‌ ಎಂ ಚಿತವಾಡಗಿ ಪೂ.ಠಾಣೆ, ವಿಜಯನಗರ ಜಿಲ್ಲೆಗೆ ವರ್ಗಾವಣೆ ಆದೇಶದಲ್ಲಿರುವವರು ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್ ಪ್ರಧಾನ ಕಛೇರಿಯಲ್ಲಿ ವರದಿ ಮಾಡುವುದು. 

car decor

ಪರಸಪ್ಪ ಹೆಚ್. ಭಜಂತ್ರಿ ರಾಜ್ಯ ಗುಪ್ತವಾರ್ತೆಯಿಂದ ಜೆಸ್ಕಾಂ ಜಾಗೃತ ದಳ, ಕೊಪ್ಪಳಕ್ಕೆ ವರ್ಗಾವಣೆ ಆದೇಶದಲ್ಲಿರುವವರು ಮಹಿಳಾ ಪೋ.ಠಾ.. ರಾಯಚೂರು ಜಿಲ್ಲೆಗೆ ವರ್ಗಾವಣೆ

ವಿಜಯಕುಮಾರ್ ಸಿನ್ನೂರ್ ಐಎಸ್‌ಡಿ ಗೆ ವರ್ಗಾವಣೆ ಆದೇಶದಲ್ಲಿರುವವರು ಪೊಲೀಸ್ ತರಬೇತಿ ಶಾಲೆ, ಖಾನಾಪುರ. 

ಗುರುರಾಜ ಕೆ ಟಿ ಪೊಲೀಸ್ ತರಬೇತಿ ಶಾಲೆ, ಕಡೂರು, ಚಿಕ್ಕಮಗಳೂರು. ತುಂಗಾನಗರ ಪೊ.ಠಾಣೆ, ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆ

ಮಂಜುನಾಥ ಬಿ ತುಂಗಾನಗರ ಪೊಲೀಸ್‌ ಠಾಣೆಯಿಂದ  ಶಿವಮೊಗ್ಗ ಜಿಲ್ಲೆ. ಕರ್ನಾಟಕ ಲೋಕಾಯುಕ್ತ (ಎಸ್.ಐ.ಟಿ)ಗೆ ವರ್ಗಾವಣೆ 

ಮೇಘರಾಜ್ ಎಂ ವಿ ಸ್ಥಳ ನಿರೀಕ್ಷಣೆಯಲ್ಲಿರುವವರು ಡಿ.ಸಿ.ಆ‌ರ್.ಇ. ದಾವಣಗೆರೆ ಜಿಲ್ಲೆಗೆ ವರ್ಗಾವಣೆ

ಸಿ.ಇ.ಎನ್ ಪೊ.ಠಾಣೆ, ಶಿವಮೊಗ್ಗ ಜಿಲ್ಲೆ. ದೀಪಕ್ ಎಂ ಎಸ್  ಸಿ.ಇ.ಎನ್ ಪೂ.ಠಾಣೆ, ಶಿವಮೊಗ್ಗ ಜಿಲ್ಲೆ. ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್ ಪ್ರಧಾನ ಕಛೇರಿಯಲ್ಲಿ ವರದಿ ಮಾಡುವುದು.

ಅಶ್ವಿನ್ ಕುಮಾರ್ ಐಜಿಪಿ, ರವರ ಕಛೇರಿ, ಪೂರ್ವ ವಲಯ, ದಾವಣಗೆರೆಯಿಂದ ಲೋಕಸಭಾ ಚುನಾವಣಾ ನಿಮಿತ್ತ ಅಜಾದ್‌ನಗರ ಪೊ.ಠಾಣೆ, ದಾವಣಗೆರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು ಅಜಾದ್‌ನಗರ ಪೊ.ಠಾಣೆ, ದಾವಣಗೆರೆ ಜಿಲ್ಲೆಗೆ ವರ್ಗಾವಣೆ

ಗೋವಿಂದರಾಜು ಎಂವಿ ಸ್ಥಳ ನಿರೀಕ್ಷಣೆಯಲ್ಲಿರುವವರು ಪಿರಿಯಾಪಟ್ಟಣ ಪೊ.ಠಾಣೆ, ಮೈಸೂರು ಜಿಲ್ಲೆಗೆ ವರ್ಗಾವಣೆ 

ರಾಘವೇಂದ್ರ ಜಿ ಕೆ ಲೋಕಸಭಾ ಚುನಾವಣಾ ನಿಮಿತ್ತ ಪಿರಿಯಾಪಟ್ಟಣ ಪೊ.ಠಾಣೆ, ಮೈಸೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು ಸಿ.ಇ.ಎನ್ ಪೊ.ಠಾಣೆ, ಕೊಡಗು ಜಿಲ್ಲೆಗೆ ವರ್ಗಾವಣೆ 

ರವೀಂದ್ರ ಸಿ ಎಂ ಲೋಕಸಭಾ ಚುನಾವಣಾ ನಿಮಿತ್ತ ಕೋಣಾಜೆ ಪೊ.ಠಾಣೆ, ಮಂಗಳೂರು ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು ಕೊಣಾಜೆ ಪೊ.ಠಾಣೆ, ಮಂಗಳೂರು ನಗರಕ್ಕೆ ವರ್ಗಾವಣೆ

ಸಾಹೇಬಗೌಡ ಎಂ ಪಾಟೀಲ್ ಮಹಿಳಾ ಪೊ.ಠಾಣೆ, ಯಾದಗಿರಿ ಜಿಲ್ಲೆಯಿಂದ ಲೋಕಸಭಾ ಚುನಾವಣಾ ನಿಮಿತ್ತ ಶಹಾಪು‌ರ್ ಟೌನ್ ಪೋ.ಠಾಣೆ, ಯಾದಗಿರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು ಶಹಾಪು‌ರ್ ಟೌನ್ ಪೊ.ಠಾಣೆ, ಯಾದಗಿರಿ ಜಿಲ್ಲೆಗೆ ವರ್ಗಾವಣೆ 

ಆಯಿಷಾ ಎಸ್‌ ಹಲಸೂರುಗೇಟ್ ಸಂಚಾರ ಪೊ.ಠಾ., ಬೆಂಗಳೂರು ನಗರ ಕರ್ನಾಟಕ ಲೋಕಾಯುಕ್ತಗೆ ವರ್ಗಾವಣೆ

ಬಸಪ್ಪ ತಿಮ್ಮಣ್ಣ ಬುದ್ದಿ ಬೆಂಡಗೇರಿ ಪ್ರೊ.ಠಾಣೆ, ಹುಬ್ಬಳ್ಳಿ- ಧಾರವಾಡ ನಗರ ದಿಂದ ಲೋಕಸಭಾ ಚುನಾವಣಾ ನಿಮಿತ್ತ ಕರ್ನಾಟಕ ಲೋಕಾಯುಕ್ತ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. 

ಇನ್ನಷ್ಟು ಸುದ್ದಿಗಳು

Shivamogga | 30 ಸಾವಿರ ಕ್ಯೂಸೆಕ್‌ ಕ್ಕೂ ಅಧಿಕ ನೀರು ಬಿಡುಗಡೆ | ನಯಾಗರವಾದ ಜೋಗ ಜಲಪಾತ

ಶಿವಮೊಗ್ಗ-ಶಿರಾಳಕೊಪ್ಪ ಟೋಲ್‌ ಗೇಟ್‌ ವಿವಾದದ ಬಗ್ಗೆ ಸಂಸದ ಬಿ ವೈ ರಾಘವೇಂದ್ರ ಹೇಳಿದ್ದೇನು?

Shettihalli | ಶೆಟ್ಟಿಹಳ್ಳಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆ | ಅರಣ್ಯ ಇಲಾಖೆ ಶಾಕ್ |‌ ನಾಲ್ವರು ಅರೆಸ್ಟ್

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ

malenadutoday add
Share This Article
Facebook Whatsapp Whatsapp Telegram Threads Copy Link
Previous Article adike dhara karnataka |ಇವತ್ತಿನ ಅಡಿಕೆ ದರ | ಬೆಟ್ಟೆಗೆ ಬೆಲೆ, ರಾಶಿಗೆ ಮತ್ತೆ ಶಾಕ್
Next Article Shivamogga | ಆಯನೂರು ಕಾಲೇಜು ಹಿಂಭಾಗ ನಿಂತಿದ್ದ ಯವಕರಿಗೆ ಶಾಕ್‌ | ಹಾರನಳ್ಳಿ ಯುವಕ ಸೇರಿ ಇಬ್ಬರು ಅರೆಸ್ಟ್‌
Leave a Comment

Leave a Reply Cancel reply

Your email address will not be published. Required fields are marked *

You Might Also Like

DINA BHAVISHYA OCTOBER 22 | ಈ ರಾಶಿಯವರಿಗೆ ದಿನ ಹೊಸದು, ದಿವ್ಯ ಭರವಸೆಯ ಭವಿಷ್ಯ | ದಿನ ಹೇಗಿದೆ ಓದಿ

By 13
STATE NEWS

Kranti Veera Brigade | ಕೆಎಸ್‌ ಈಶ್ವರಪ್ಪ ಸಾರಥ್ಯದಲ್ಲಿ ಕ್ರಾಂತಿ ವೀರ ಬ್ರಿಗೇಡ್‌ | ಆರಂಭ

By 13

ಶಿವಮೊಗ್ಗ-ಬೆಂಗಳೂರು ನಡುವೆ ವಂದೇ ಭಾರತ್‌ ಟ್ರೈನ್‌ ಸಂಚಾರ? ಕುತೂಹಲ ಮೂಡಿಸಿದ ಸಂಸದ TWEET

By 13

ಶಿಕಾರಿಪುರದ ಹೆಚ್‌ಟಿ ಬಳಿಗಾರ್‌ ಇನ್ನಿಲ್ಲ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up