ಹೃದಯಾಘಾತದಿಂದ ಹೊಸನಗರದಲ್ಲಿ 29 ವರ್ಷದ ಗೃಹಿಣಿ ಸಾವು
ನಾಲ್ಕು ವರ್ಷದ ಹಿಂದೆ ಕೊಡೂರಿನ ಆದರ್ಶ ಎಂಬವರೊಂದಿಗೆ ಇವರು ವಿವಾಹವಾಗಿದ್ದರು.
ಹೃದಯಘಾತದಿಂದ 29ರ ಹರೆಯದ ಗೃಹಿಣಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ನೆಲ್ಲುಂಡೆಯ ರವಿಂದ್ರ ಮತ್ತು ಸುಧಾ ದಂಪತಿಗಳ ಪುತ್ರಿ ಸಾವನ್ನಪ್ಪಿದ್ದಾರೆ.
ಇದನ್ನು ಸಹ ಓದಿ : ಪ್ರಯಾಣಿಕರ ಗಮನಕ್ಕೆ/ ಶಿವಮೊಗ್ಗ ಟೌನ್ - ಎಂಜಿಆರ್ ಚೆನ್ನೈ ಸೆಂಟ್ರಲ್ ಸ್ಪೆಷಲ್ ಟ್ರೈನ್ ಸೌಲಭ್ಯ ವಿಸ್ತರಣೆ/ ವಿವರ ಇಲ್ಲಿದೆ ಓದಿ
ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 29 ವರ್ಷ ಸುಪ್ರಿತಾ ಇವತ್ತು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಲ್ಕು ವರ್ಷದ ಹಿಂದೆ ಕೊಡೂರಿನ ಆದರ್ಶ ಎಂಬವರೊಂದಿಗೆ ಇವರು ವಿವಾಹವಾಗಿದ್ದರು.
ಇದನ್ನು ಸಹ ಓದಿ : ಪ್ರಯಾಣಿಕರ ಗಮನಕ್ಕೆ/ ಶಿವಮೊಗ್ಗ ಟೌನ್ - ಎಂಜಿಆರ್ ಚೆನ್ನೈ ಸೆಂಟ್ರಲ್ ಸ್ಪೆಷಲ್ ಟ್ರೈನ್ ಸೌಲಭ್ಯ ವಿಸ್ತರಣೆ/ ವಿವರ ಇಲ್ಲಿದೆ ಓದಿ
ಪಟ್ಟಣದ ಶಾರದಾ ಕೋ ಆಪರೇಟಿವ್ ಬ್ಯಾಂಕ್ ಶಾ ಖಾಧಿಕಾರಿ ಶಿವಶಂಕರ ರವರು ಶ್ರೀಮತಿ ಸುಪ್ರೀತಾರ ಅವರ ಅಕಾಲ ಮರಣಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link