ಹೃದಯಾಘಾತದಿಂದ ಹೊಸನಗರದಲ್ಲಿ 29 ವರ್ಷದ ಗೃಹಿಣಿ ಸಾವು

ನಾಲ್ಕು ವರ್ಷದ ಹಿಂದೆ ಕೊಡೂರಿನ ಆದರ್ಶ ಎಂಬವರೊಂದಿಗೆ ಇವರು ವಿವಾಹವಾಗಿದ್ದರು.

ಹೃದಯಾಘಾತದಿಂದ ಹೊಸನಗರದಲ್ಲಿ 29 ವರ್ಷದ ಗೃಹಿಣಿ ಸಾವು

ಹೃದಯಘಾತದಿಂದ 29ರ ಹರೆಯದ ಗೃಹಿಣಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ನೆಲ್ಲುಂಡೆಯ ರವಿಂದ್ರ ಮತ್ತು ಸುಧಾ ದಂಪತಿಗಳ ಪುತ್ರಿ ಸಾವನ್ನಪ್ಪಿದ್ದಾರೆ. 

ಇದನ್ನು ಸಹ ಓದಿ : ಪ್ರಯಾಣಿಕರ ಗಮನಕ್ಕೆ/ ಶಿವಮೊಗ್ಗ ಟೌನ್​ - ಎಂಜಿಆರ್​ ಚೆನ್ನೈ ಸೆಂಟ್ರಲ್ ಸ್ಪೆಷಲ್​ ಟ್ರೈನ್​ ಸೌಲಭ್ಯ ವಿಸ್ತರಣೆ/ ವಿವರ ಇಲ್ಲಿದೆ ಓದಿ

ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 29 ವರ್ಷ ಸುಪ್ರಿತಾ ಇವತ್ತು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.  ನಾಲ್ಕು ವರ್ಷದ ಹಿಂದೆ ಕೊಡೂರಿನ ಆದರ್ಶ ಎಂಬವರೊಂದಿಗೆ ಇವರು ವಿವಾಹವಾಗಿದ್ದರು. 

ಇದನ್ನು ಸಹ ಓದಿ : ಪ್ರಯಾಣಿಕರ ಗಮನಕ್ಕೆ/ ಶಿವಮೊಗ್ಗ ಟೌನ್​ - ಎಂಜಿಆರ್​ ಚೆನ್ನೈ ಸೆಂಟ್ರಲ್ ಸ್ಪೆಷಲ್​ ಟ್ರೈನ್​ ಸೌಲಭ್ಯ ವಿಸ್ತರಣೆ/ ವಿವರ ಇಲ್ಲಿದೆ ಓದಿ

ಪಟ್ಟಣದ ಶಾರದಾ ಕೋ ಆಪರೇಟಿವ್ ಬ್ಯಾಂಕ್ ಶಾ ಖಾಧಿಕಾರಿ ಶಿವಶಂಕರ ರವರು ಶ್ರೀಮತಿ ಸುಪ್ರೀತಾರ ಅವರ ಅಕಾಲ ಮರಣಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link