bhadravati news today 09-06-25: ರೈಲ್ವೆ ಹಳಿಗಳ ಮೇಲೆ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ

ಹಂಚಿಕೊಳ್ಳಿ
WhatsApp Facebook X Telegram
Lightning Strike Trading advertisement Current shock : Rippon pete Dasara Sports cyber crimeThreat case
Lightning Strike Trading advertisement Rippon pete Dasara Sports cyber crime Threat case

bhadravati news today : ರೈಲ್ವೆ ಹಳಿಗಳ ಮೇಲೆ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ

ಭದ್ರಾವತಿ | ಭದ್ರಾವತಿಯ ಗುಂಡಪ್ಪ ಶೆಡ್ ರೈಲ್ವೆ ಟ್ರ್ಯಾಕ್ ಬಳಿ ರೈಲ್ವೆ ಹಳಿಗಳ ಮೇಲೆ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಇಂದು ಬೆಳಿಗ್ಗೆ ಸುಮಾರಿಗೆ ಬೆಂಗಳೂರಿನಿಂದ ತಾಳಗುಪ್ಪಕ್ಕೆ ತೆರಳುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಸ್ಥಳೀಯರು ಶವ ಪತ್ತೆ ಹಚ್ಚಿದ ನಂತರ ಕೂಡಲೇ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor