Sunday, 29 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAYPOLITICS

by raghavendra shivamogga 19-06-25 : ಪ್ರಾಮಾಣಿಕ ಅಧಿಕಾರಿಗಳ ವರ್ಗಾವಣೆ ದಂಧೆಯನ್ನು ನಿಲ್ಲಿಸಿ | ಬಿವೈ ರಾಘವೇಂದ್ರ 

prathapa thirthahalli
Last updated: June 19, 2025 1:38 pm
Prathapa thirthahalli - content producer
Share
SHARE

by raghavendra shivamogga ಶಿವಮೊಗ್ಗ : ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳ ವರ್ಗಾವಣೆ ದಂಧೆ ಹೆಚ್ಚಾಗಿದ್ದು, ಇದರಿಂದ ಅಧಿಕಾರಿಗಳು ಕಣ್ಣೀರು ಹಾಕುತ್ತಿದ್ದಾರೆ.ಅಧಿಕಾರಿಗಳಿಗೆ ವರ್ಗಾವಣೆ ಮೂಲಕ ಹಿಂಸೆ ನೀಡುವುದನ್ನು ರಾಜ್ಯ ಸರ್ಕಾರ ನಿಲ್ಲಿಸಬೇಕು ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಅಧಿಕಾರಿಯನ್ನು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಎರಡು ವರ್ಷಗಳವರೆಗೆ ವರ್ಗಾವಣೆ ಮಾಡಬಾರದು ಎಂಬ ನಿಯಮವಿದೆ. ಆದರೆ ಈ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳನ್ನು ಏಕೆ ವರ್ಗಾವಣೆ ಮಾಡುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ಕೆಲವು ಕಡೆ ಕಾಂಗ್ರೆಸ್ ಕಾರ್ಯಕರ್ತರು ಅಧಿಕಾರಿಗಳಿಗೆ ನಿಮ್ಮ ಸಮಯ ಮುಗಿದಿದೆ ನಿಮ್ಮನ್ನು ಬೇರೆಡೆಗೆ ವರ್ಗಾವಣೆ  ಮಾಡುತ್ತೇವೆ ಎಂದು ಬೆದರಿಕೆ ಹಾಕುತ್ತಿರುವುದು ತಿಳಿದು ಬಂದಿದೆ. ಇದರಿಂದಾಗಿ ಅಧಿಕಾರಿಗಳು ಅಸಹಾಯಕರಾಗಿ ತಮ್ಮ ಬಳಿ ಹಾಗೂ ಶಾಸಕರ ಮನೆ ಬಳಿ ಬಂದು ಕಣ್ಣೀರು ಹಾಕುತ್ತಿದ್ದಾರೆ ಎಂದು ಅವರು ಹೇಳಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಮುಖ್ಯಮಂತ್ರಿಗಳೆ ಹೀಗಾದರೆ, ನೀವು ಮಾಡುವ ಒಳ್ಳೆಯ ಕೆಲಸಗಳೂ ಸಹ ನೀರಿನಲ್ಲಿ ಹೋಮ ಮಾಡಿದಂತಾಗುತ್ತದೆ. ಈ ರೀತಿಯ ಹಿಂಸೆಯಿಂದ ಅನೇಕ ಅಧಿಕಾರಿಗಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳಿವೆ. ಅಧಿಕಾರಿಗಳಿಗೆ ವರ್ಗಾವಣೆ ಮೂಲಕ ಹಿಂಸೆ ನೀಡುವುದನ್ನು ನಿಲ್ಲಿಸಿ ಎಂದು ಅವರು ಮುಖ್ಯಮಂತ್ರಿ ಮತ್ತು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

car decor

by raghavendra shivamogga : ಪಕ್ಷ ಶುದ್ದವಾಗಿಯೇ ಇದೆ.

ಇನ್ನು ಬಿಜೆಪಿ  ಪಕ್ಷ ಶುದ್ದ ಆದಮೇಲೆ ಬಿಜೆಪಿಗೆ ಬರುತ್ತೇನೆ ಎಂಬ ಕೆ ಎಸ್​ ಈಶ್ವರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು. ಪಕ್ಷ ಶುದ್ಧವಾಗಿರಬೇಕು ಎಂಬುದು ಎಲ್ಲರ ಅಪೇಕ್ಷೆಯಾಗಿದೆ. ಅದಕ್ಕಾಗಿಯೇ ನಮ್ಮ ಎಲ್ಲಾ ಕಾರ್ಯಕರ್ತರು ಶ್ರಮ ಹಾಕಿ ಪಕ್ಷವನ್ನು ಸಂಘಟಿಸುತ್ತಿದ್ದರೆ. ಯಾರೋ ಹೇಳಿದ್ರೂ ಅಂತಾ ಅಲ್ಲ. ಎಲ್ಲರ ಅಪೇಕ್ಷೆ ಕೂಡ ಅದೇ.ಪಕ್ಷ ಶುದ್ಧವಾಗಿಯೇ ಇದೆ. ಒಳ್ಳೆಯ ದಿಕ್ಕಿನಲ್ಲಿ ತೆಗೆದುಕೊಂಡು ಹೋಗುವ ಕೆಲಸ ರಾಜ್ಯದ ನಾಯಕರು ಮಾಡುತ್ತಾರೆ ಎಂದರು.

by raghavendra shivamogga : ಮೆಕ್ಕೆ ಜೋಳ ಬೆಳೆ ಹಾನಿಗೆ ವಿಶೇಷ ಪ್ರಕರಣದ ರೀತಿ ಪರಿಹಾರ ನೀಡಬೇಕು

ಶಿವಮೊಗ್ಗದಲ್ಲಿ ಮೆಕ್ಕೆಜೋಳವನ್ನು ಹೆಚ್ಚಾಗಿ ಬೆಳೆಯುತ್ತಿದ್ದೇವೆ. ಜಿಲ್ಲೆಯಲ್ಲಿ ಮೆಕ್ಕೆಜೋಳ ಮತ್ತು ಭತ್ತ  ಬಹಳ ಪ್ರಮಾಣದಲ್ಲಿ ಹಾಳಾಗಿದೆ. ಎನ್ಡಿಆರ್ಎಫ್ ನಿಯಮದಡಿ ನಿಂತ ಬೆಳೆ ಹಾಳಾದರೆ ಪರಿಹಾರ ಕೊಡಬಹುದು. ಆದರೆ ಬೆಳೆ ಕಟಾವು ಮಾಡಿದ ನಂತರ ಹಾಳಾದರೆ ಅದಕ್ಕೆ ಪರಿಹಾರ ಕೊಡೋಕೆ ಅವಕಾಶ ಇಲ್ಲ. ಹೀಗಾಗಿ ಮಾನವೀಯತೆ ದೃಷ್ಟಿಯಿಂದ ಸರ್ಕಾರ ರೈತರಿಗೆ ಅನುಕೂಲ ಆಗುವ ಕೆಲಸ ಸರ್ಕಾರ ಮಾಡಬೇಕು. ವಿಶೇಷ ಪ್ರಕರಣದ ರೀತಿ ಭತ್ತ, ಮೆಕ್ಕೆಜೋಳಕ್ಕೆ ಪರಿಹಾರ ನೀಡಬೇಕು ಎಂದು ಬಿವೈ ರಾಘವೇಂದ್ರ ಹೇಳಿದರು.

 

malenadutoday add
TAGGED:by raghavendra shivamogga
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article  power cut in shivamogga mescom shivamogga power cut tomorrow : ನಾಳೆ ನಗರದ 25  ಕ್ಕೂ ಹೆಚ್ಚು ಪ್ರದೇಶದಲ್ಲಿ ವಿದ್ಯುತ್​ ವ್ಯತ್ಯಯ
Next Article kantara chapter 1 news kantara chapter 1 news  ಜಿಲ್ಲಾಡಳಿತದ ನೋಟಿಸ್​ಗೆ ಕಾಂತಾರ ಚಿತ್ರತಂಡದಿಂದ ಸ್ಪಷ್ಟನೆ | ಪತ್ರದಲ್ಲಿ ಏನಿದೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

Shivamogga morning news  | ತೀರ್ಥಹಳ್ಳಿ ಸಾಗರ ಹೊಳೆಹೊನ್ನೂರನಲ್ಲಿ ನಿನ್ನೆ ಏನಾತು ಓದಿ |

By 13
bhadravathi news today
SHIVAMOGGA NEWS TODAYBHADRAVATI

bhadravathi news today : 9 ಕ್ಕೂ ಅಧಿಕ ಮಕ್ಕಳಿಗೆ ಕಡಿದ ಹುಚ್ಚುನಾಯಿ | ಬಡಿಗೆ ಹಿಡಿದು ಓಡಾಡುತ್ತಿರುವ ಗ್ರಾಮಸ್ಥರು

By Prathapa thirthahalli
SHIVAMOGGA NEWS TODAY

ಶಿವಮೊಗ್ಗದಲ್ಲೊಂದು ವಿಭಿನ್ನ ರೀತಿಯ ವಿವಾಹ ಸೇರಿದಂತೆ ಟಾಪ್‌ 5 ಚಟ್‌ ಪಟ್‌ ಸುದ್ದಿ

By 131
POLITICS

ಮ್ಯಾಮ್‌ಕೋಸ್‌ ಚುನಾವಣೆಗೆ ಕುರಿತಂತೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ | ಏನದು?

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up