Sunday, 29 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

brp dam 23-06-25 : ಭದ್ರಾ ಕಾಲುವೆ ಒಡೆದು ಕುಡಿಯುವ ನೀರಿನ ಯೋಜನೆ : ರೈತರಿಂದ ಸಾಂಕೇತಿಕ ಪ್ರತಿಭಟನೆ

prathapa thirthahalli
Last updated: June 23, 2025 1:15 pm
Prathapa thirthahalli - content producer
Share
SHARE

brp dam ಭದ್ರಾ ಜಲಾಶಯದ ಬಲದಂಡೆ ಕಾಲುವೆಯಿಂದ ಹೊಸದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಗೆ ಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದ ಕೊನೆಯ ಭಾಗದ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಹಿನ್ನಲೆ  ಹರಿಹರ ತಾಲೂಕು ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ನೇತೃತ್ವದಲ್ಲಿ ಹರಿಹರ ತಾಲೂಕಿನ ಭದ್ರಾ ಅಚ್ಚುಕಟ್ಟು ಪ್ರದೇಶದ ಕೊನೆ ಭಾಗದ ರೈತರು ಶಿವಮೊಗ್ಗದ ಬಿಆರ್‌ಪಿ ಬಳಿ ಇರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಮಾರಕವಾಗಿರುವ ಈ ಯೋಜನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಈ ವೇಳೆ ಮಾತನಾಡಿದ ಅವರು ಕುಡಿಯುವ ನೀರು ಯೋಜನೆಗೆ ನಮ್ಮ ವಿರೋಧವಿಲ್ಲ. ಆದರೆ, ನೀರು ಪೂರೈಸಲು ಎರಡು ಪರ್ಯಾಯ ಮಾರ್ಗಗಳಿದ್ದವು, ಮೊದಲನೆಯದು ಜಲಾಶಯದ ಹಿನ್ನೀರಿನಿಂದ ನೀರನ್ನು ಲಿಫ್ಟ್ಟ್ ಮಾಡುವುದು, ಹಾಗೆಯೇ ಎರಡನೆಯದು ಕಾಲುವೆ ಮೂಲಕ ನೀರನ್ನು ಹರಿಸುವುದು. ಆದರೆ, ಅಧಿಕಾರಿಗಳು ಕಾಮಗಾರಿ ವೆಚ್ಚ ಉಳಿಸಲು ಬಲದಂಡೆ ಕಾಲುವೆಯನ್ನು ಒಡೆದು ನೀರು ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಇದಕ್ಕೆ ನಮ್ಮ ವಿರೋಧವಿದೆ ಎಂದರು.

car decor

brp dam : ಕೊನೆಯ ಭಾಗದ ರೈತರಿಗೆ ನೀರಿನ ಕೊರತೆ ಭೀತಿ

ಈಗಿನ ಯೋಜನೆಯಿಂದ ದಾವಣಗೆರೆ ಜಿಲ್ಲೆಯ ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಬರುವ ಕಾಲುವೆಯ ಬಲದಂಡೆ ಹಾಗೂ ಜಲಾಶಯದ ಬುಡದಲ್ಲಿಯೇ ಪೈಪ್ ಮೂಲಕ ನೀರು ತೆಗೆದುಕೊಂಡು ಹೋಗುವುದು ಕೊನೆಯ ಭಾಗದ ರೈತರಿಗೆ ಮಾರಕವಾಗಿದೆ. ಅಲ್ಲದೆ, ಇದರಿಂದ ಜಲಾಶಯದ ಭದ್ರತೆಗೂ ಅಪಾಯವಿದೆ ಎಂದು ಎಚ್ಚರಿಸಿದರು. 

ಈಗಾಗಲೇ ದಾವಣಗೆರೆ ಜಿಲ್ಲೆಯ ಹರಿಹರ ಮತ್ತು ದಾವಣಗೆರೆ ತಾಲೂಕಿನ ಕೊನೆಯ ಭಾಗದ ರೈತರಿಗೆ ಬೇಸಿಗೆಯಲ್ಲಿ ನೀರು ಸಿಗುತ್ತಿಲ್ಲ. ಈಗ ಚಿಕ್ಕಮಗಳೂರು ಜಿಲ್ಲೆ ಮತ್ತು ಹೊಸದುರ್ಗ ತಾಲೂಕಿಗೆ ಕುಡಿಯುವ ನೀರಿನ ಯೋಜನೆ ಜಾರಿಯಾದರೆ, ಮಳೆಗಾಲದಲ್ಲೂ ನಮ್ಮ ಕೊನೆಯ ಭಾಗದ ರೈತರಿಗೆ ನೀರು ಸಿಗುವುದು ಕಷ್ಟವಾಗುತ್ತದೆ. ಹಾಗಾಗಿ, ನಾವು ಈ ಯೋಜನೆಯನ್ನು ವಿರೋಧಿಸುತ್ತೇವೆ ಮತ್ತು ಕಾಮಗಾರಿಯನ್ನು ಮುಂದುವರಿಸಲು ಬಿಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಪ್ರತಿಭಟನೆಯ ಭಾಗವಾಗಿ, ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ರೈತರು ಬುಟ್ಟಿಯಲ್ಲಿ ಮಣ್ಣು ತುಂಬಿ ಪೈಪ್‌ಗೆ ಸಾಂಕೇತಿಕವಾಗಿ ಹಾಕುವ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸಿದರು. 

 

malenadutoday add
TAGGED:brp dam
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article Shivamogga breaking news june 24 /  diesel theft in mescom lorry  : ಮೆಸ್ಕಾಂ ಕಚೇರಿ ಲಾರಿಯಿಂದ 135 ಲೀಟರ್ ಡೀಸೆಲ್ ಕಳ್ಳತನ
Next Article youth congress protest shivamogga youth congress protest shivamogga :  ರಸಗೊಬ್ಬರಗಳ ಬೆಲೆ ಹೆಚ್ಚಳ | ಕೇಂದ್ರ ಸರ್ಕಾರದ ವಿರುದ್ದ ಯುವ ಕಾಂಗ್ರೆಸ್​ ಪ್ರತಿಭಟನೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

ಶಿಕಾರಿಪುರದಲ್ಲಿ ಪಿಪಿ ಕಟ್ಟಿದ ಮೊದಲ ಮಹಾರಾಜ ಹೋರಿ ಸಾವು

By 131

ಬಾಂಗ್ಲಾದಲ್ಲಿ ಹಿಂದೂ ವಿರೋಧಿ ನಡೆ | ಶಿವಮೊಗ್ಗದಲ್ಲಿ ಪ್ರತಿಭಟನೆ

By 131
Soraba Honor Killing Attempt june 29
SHIVAMOGGA NEWS TODAYSORABA

Soraba Honor Killing Attempt june 29 / ಮದುವೆಗೂ ಮುನ್ನ ಗರ್ಭಿಣಿಯಾಗಿದ್ದ ಮಗಳನ್ನು ಕೊಲ್ಲಲು ಯತ್ನಿಸಿದ ತಂದೆ! ಶಿವಮೊಗ್ಗದಲ್ಲಿ ಮರ್ಯಾದೆ ಹತ್ಯೆಗೆ ಪ್ರಯತ್ನ!

By ajjimane ganesh
SHIVAMOGGA NEWS TODAY

ಫೆಬ್ರವರಿ 8.9.10 ಗಬಡಿಯ ಪುರಾತನ ಸೋಮೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾಪನೆ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up