Wednesday, 9 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ks eshwarappa : ಜುಲೈ 07, ಮಸೀದಿಗಳಲ್ಲಿ ಆಜಾನ್ ಶಬ್ದಮಾಲಿನ್ಯ ತಡೆಯಲು ಹೊಸ ಆ್ಯಪ್ : ಕೂಡಲೇ ಜಾರಿಗೆ ತರುವಂತೆ ಈಶ್ವರಪ್ಪ ಆಗ್ರಹ

prathapa thirthahalli
Last updated: July 7, 2025 12:30 pm
Prathapa thirthahalli - content producer
Share
SHARE

 ks eshwarappa ಮಸೀದಿಗಳಲ್ಲಿಆಜಾನ್ ಕೂಗುವಾಗ ಉಂಟಾಗುವ ಅತಿಯಾದ ಶಬ್ದಮಾಲಿನ್ಯವನ್ನು ನಿಯಂತ್ರಿಸಲು ಹೊಸ ತಂತ್ರಾಂಶವನ್ನು ಬಳಸುವಂತೆ ರಾಜ್ಯ ಸರ್ಕಾರ ಮಸೀದಿಗಳಿಗೆ ಸೂಚಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಇಂದು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಶಬ್ದಮಾಲಿನ್ಯ ತಡೆಯಲು ಧ್ವನಿವರ್ಧಕಗಳ ಶಬ್ದದ ಮಿತಿಯನ್ನು ಹಗಲಿನಲ್ಲಿ 50 ಡೆಸಿಬಲ್ ಮತ್ತು ರಾತ್ರಿ 45 ಡೆಸಿಬಲ್ ಎಂದು ಆದೇಶಿಸಿದೆ. ಆದರೂ, ಕೆಲವು ಮಸೀದಿಗಳಲ್ಲಿ ಈ ಮಿತಿಗಳನ್ನು ಮೀರಿಆಜಾನ್ ಕೂಗಲಾಗುತ್ತಿದ್ದು, ಇದು ಸಾರ್ವಜನಿಕರಿಗೆ ಕಿರಿಕಿರಿಯನ್ನುಂಟು ಮಾಡುತ್ತಿದೆ ಎಂದು ಈಶ್ವರಪ್ಪ ಹೇಳಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಮಹಾರಾಷ್ಟ್ರದಲ್ಲಿ ಶಬ್ದಮಾಲಿನ್ಯದ ವಿರುದ್ಧ ನಡೆದ ಹೋರಾಟದಲ್ಲಿ 1500ಕ್ಕೂ ಹೆಚ್ಚು ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದ್ದರೂ, ಆಜಾನ್ ಶಬ್ದದಲ್ಲಿ ಇಳಿಕೆಯಾಗಿಲ್ಲ. ಈ ಹಿನ್ನೆಲೆಯಲ್ಲಿ, ಹೊಸದಾಗಿ ಬಿಡುಗಡೆಯಾಗಿರುವ ಉಚಿತ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳುವ ಮೂಲಕ ಶಬ್ದಮಾಲಿನ್ಯವನ್ನು ತಡೆಯಬಹುದು ಎಂದು ಅವರು ತಿಳಿಸಿದರು.

car decor

ks eshwarappa :  ಅಪ್ಲಿಕೇಶನ್ ಕಾರ್ಯನಿರ್ವಹಣೆ ಹೇಗೆ 

ತಮಿಳುನಾಡಿನ ಕೆಲವು ಐಟಿ ತಂತ್ರಜ್ಞರು ಈ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಈಗಾಗಲೇ ಅಲ್ಲಿನ ಕೆಲವು ಮಸೀದಿಗಳು ಇದನ್ನು ಯಶಸ್ವಿಯಾಗಿ ಬಳಸುತ್ತಿವೆ. ಈ ಅಪ್ಲಿಕೇಶನ್ ಬಳಸುತ್ತಿರುವ ಮಹೀಮ್ ಜುಮಾ ಮಸೀದಿಯ ಫಹಾದ್ ಖಲೀಲ್ ಪಠಾಣ್ ಅವರ ಪ್ರಕಾರ, ಆಜಾನ್ ಶುರುವಾಗುವಾಗ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಂಡಿರುವವರ ಮೊಬೈಲ್‌ಗೆ ಸಂದೇಶ ಹೋಗುತ್ತದೆ. ಅದನ್ನು ತೆರೆದು ಕ್ಲಿಕ್ ಮಾಡಿದಾಗ ಅವರಿಗೆ ಮಾತ್ರ ಆಜಾನ್ ಕೇಳಿಸುತ್ತದೆ. ಇದರಿಂದ ಸುತ್ತಮುತ್ತಲಿನ ಸಮುದಾಯದ ಜನರಿಗೆ ನೇರವಾಗಿ ಆಜಾನ್ ಕೇಳಿಸುವ ಮೂಲಕ ಅತಿಯಾದ ಶಬ್ದಮಾಲಿನ್ಯ ಉಂಟಾಗುವುದಿಲ್ಲ ಮತ್ತು ಜನರಿಗೆ ತೊಂದರೆಯಾಗುವುದಿಲ್ಲ ಎಂದು ಅವರು ವಿವರಿಸಿದ್ದಾರೆ.

ದೇಶದಾದ್ಯಂತ ಅನೇಕ ರಾಜ್ಯಗಳು ಈ ಅಪ್ಲಿಕೇಶನ್ ಅನ್ನು ಬಳಸಿಕೊಳ್ಳುತ್ತಿವೆ. ಆದರೆ ಕರ್ನಾಟಕದಲ್ಲಿ ಇದು ಇನ್ನೂ ಜಾರಿಗೆ ಬಂದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಅಪ್ಲಿಕೇಶನ್ ಬಗ್ಗೆ ಜನರಿಗೆ ಮಾಹಿತಿ ನೀಡಿ, ಅದನ್ನು ಬಳಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು ಇದರಿಂದ ಮುಸಲಿಮರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲೆ ಎಂದು ಕೆ ಎಸ್​ ಈಶ್ವರಪ್ಪ ಮನವಿ ಮಾಡಿದರು.

malenadutoday add
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article Bus accident today ಜುಲೈ 07, ಖಾಸಗಿ ಬಸ್ ಪಲ್ಟಿ | ಚಾಲಕ ಪ್ರಾಣಾಪಾಯದಿಂದ ಪಾರು
Next Article rice transportation rice transportation : ಜುಲೈ 07, ರಾಜ್ಯಾದ್ಯಂತ ಪಡಿತರ ಅಕ್ಕಿ ಸಾಗಣೆ ಸ್ಥಗಿತ : ಲಾರಿ ಮಾಲೀಕರ ಈ ನಿರ್ಧಾರಕ್ಕೆ ಕಾರಣವೇನು
Leave a Comment

Leave a Reply Cancel reply

Your email address will not be published. Required fields are marked *

You Might Also Like

SHIVAMOGGA NEWS TODAY

ಮಾರ್ಚ್‌ 22, ಶಿವಮೊಗ್ಗದಲ್ಲಿ ದಕ್ಷಿಣಾಧೀಶ್ವರಿ ಕೆಳದಿ ರಾಣಿ ಚೆನ್ನಮ್ಮ ನಾಟಕ ಪ್ರದರ್ಶನ

By 131

ಬೆಂಗಳೂರಲ್ಲಿ ಟೆಕ್ಕಿ ಸಾವು, ತೀರ್ಥಹಳ್ಳಿಯ ವ್ಯಕ್ತಿ ವಶಕ್ಕೆ | ಸಾಗರ ವೈದ್ಯರ ವಿರುದ್ಧ ಕೇಸ್‌ | ಶಿವಮೊಗ್ಗದಲ್ಲಿ ಭದ್ರಾವತಿಯ ಪುರುಷ ಸಾವು

By 13
deer accident
SHIVAMOGGA NEWS TODAY

deer accident ಜೂನ್​ 24, 2025 : ಅಪರಿಚಿತ ವಾಹನ ಡಿಕ್ಕಿ | ಜಿಂಕೆ ಸಾವು

By Prathapa thirthahalli
SHIVAMOGGA NEWS TODAY

ಸಿಗಂದೂರು ಸೇತುವೆ ಕಾಮಗಾರಿಯ ಮತ್ತೊಂದು ಫೋಟೋ ರಿಲೀಸ್‌

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up