Tuesday, 26 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • INFORMATION NEWS
  • NATIONAL NEWS
  • Uncategorized
  • SHIMOGA NEWS LIVE
  • DISTRICT
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAYPOLITICS

by vijayendra ಜುಲೈ 08, ಸಿ ಎಂ ಸಿದರಾಮಯ್ಯ ಆಡಳಿತದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಾರೆ: ಬಿ.ವೈ. ವಿಜಯೇಂದ್ರ ಆರೋಪ

prathapa thirthahalli
Last updated: July 8, 2025 2:48 pm
Prathapa thirthahalli - content producer
Share
SHARE

by vijayendra ಶಿವಮೊಗ್ಗದ ಬಂಜಾರ ಸಮುದಾಯ ಭವನದಲ್ಲಿ ಬಿಜೆಪಿಯಿಂದ ಆಯೋಜಿಸಲಾಗಿದ್ದ ಬಿಜೆಪಿ ಪ್ರಮುಖರ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

by vijayendra  ಒಂದೆಡೆ ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು ಹಾಗೂ ಅವರ ಸಚಿವ ಸಂಪುಟ ತಾವು ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿಕೊಂಡು ತಮಗೇ ತಾವೇ ಶಹಬ್ಬಾಸ್‌ಗಿರಿ ಕೊಟ್ಟುಕೊಳ್ಳುತ್ತಿದೆ. ಆದರೆ ವಾಸ್ತವಿಕ ಸತ್ಯ ಏನೆಂದರೆ, ಇಂದು ಮಹಾನಗರ ಪಾಲಿಕೆ ವಿಚಾರದಲ್ಲಿ ನೌಕರರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಲಾರಿ ಮಾಲೀಕರ ಹೇಳಿಕೆಯನ್ನೂ ಗಮನಿಸಿದ್ದೀರಿ. ಕಳೆದ ಮೂರ್ನಾಲ್ಕು ತಿಂಗಳಿಂದ ಸರ್ಕಾರ ಲಾರಿ ಬಾಡಿಗೆಯನ್ನು ನೀಡದೆ, ಅವರು ಕೂಡ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ.” ಎಂದು ವಿಜಯೇಂದ್ರ ಹೇಳಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಮತ್ತೊಂದೆಡೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿದ ಅನ್ನಭಾಗ್ಯಕ್ಕೂ ಸರ್ಕಾರವೇ ಕನ್ನ ಹಾಕುತ್ತಿದೆ. ಹತ್ತು ಕೆ.ಜಿ. ಅಕ್ಕಿ ನೀಡುತ್ತೇವೆ ಎಂದವರು ಐದು ಕೆ.ಜಿ.ಗೆ ಇಳಿಸಿ, ಈಗ ಅದನ್ನು ಕೊಡುವುದನ್ನೇ ನಿಲ್ಲಿಸಲು ಹೊರಟಿದ್ದಾರೆ. ಒಟ್ಟಿನಲ್ಲಿ ಕರ್ನಾಟಕ ಸರ್ಕಾರ ಆರ್ಥಿಕ ದಿವಾಳಿತನದತ್ತ ಸಾಗುತ್ತಿದೆ. ಸರ್ಕಾರಕ್ಕೆ ಹಣ ಕ್ರೂಡೀಕರಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರಿ ನೌಕರರಿಗೆ ಸಂಬಳ ಕೊಡಲೂ ಕೂಡ ಪರದಾಡುತ್ತಿದೆ. ಅಭಿವೃದ್ಧಿ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಶಾಸಕರ ಕ್ಷೇತ್ರಗಳಿಗೆ ಅನುದಾನ ಸಿಗದೆ ಅವರ ಪಕ್ಷದ ಶಾಸಕರೇ ಬೀದಿಗಿಳಿದು ಹೋರಾಡುವಂತಾಗಿದೆ. ಒಟ್ಟಾರೆಯಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ.” ಎಂದು ಅವರು ತೀವ್ರ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯನವರು ಆಡಳಿತದ ಮೇಲೆ ತಮ್ಮ ನಿಯಂತ್ರಣ ಕಳೆದುಕೊಂಡಿದ್ದಾರೆ. ಆಡಳಿತ ಪಕ್ಷದ ಶಾಸಕರೂ ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಇದು ವಾಸ್ತವಿಕ ಸತ್ಯ. ಬಸವರಾಜ ರಾಯರೆಡ್ಡಿಯವರೂ ಕೂಡ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕಾಗುತ್ತದೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ಆರ್ಥಿಕವಾಗಿ ರಾಜ್ಯ ಸಂಕಷ್ಟದಲ್ಲಿ ಸಿಲುಕಿದೆ ಎಂದು ವಿಜಯೇಂದ್ರ ಪ್ರತಿಪಾದಿಸಿದರು.

by vijayendra ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿ.ವೈ. ವಿಜಯೇಂದ್ರ, “ಅಂದು ಸ್ವತಃ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಆರ್‌ಸಿಬಿ ತಂಡ ಗೆದ್ದಾಗ ಅವರನ್ನು ವಿಧಾನಸೌಧದ ಎದುರು ಸನ್ಮಾನಿಸುತ್ತೇವೆ ಎಂದು ಪುಕ್ಕಟೆ ಪ್ರಚಾರ ಪಡೆಯಲು ಟ್ವೀಟ್ ಮಾಡಿದ್ದರು. ಈಗ ಸತ್ಯವನ್ನು ಮರೆಮಾಚಿ ಆರ್‌ಸಿಬಿ ತಂಡದ ಮೇಲೆ ಮತ್ತು ಕೆಸಿಬಿ ತಂಡದ ಮೇಲೆ ಆರೋಪ ಮಾಡುವುದು ಷಡ್ಯಂತ್ರ ಹಾಗೂ ಕುತಂತ್ರದಿಂದ ಕೂಡಿದೆ. ಹಠಕ್ಕೆ ಬಿದ್ದು ಕಾರ್ಯಕ್ರಮ ನಡೆಸಿದ್ದರ ಪರಿಣಾಮವೇ ಇಂದು ಕಾಲ್ತುಳಿತವಾಗಲು ಕಾರಣವಾಗಿದೆ. ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡು, ಮತ್ತೊಬ್ಬರ ಮೇಲೆ ಇಂದು ಆರೋಪ ಮಾಡುತ್ತಿದ್ದಾರೆ” ಎಂದು ಕಿಡಿ ಕಾರಿದರು.

by vijayendra ಬಿ ವೈ ವಿಜಯೇಂದ್ರ
by vijayendra ಬಿ ವೈ ವಿಜಯೇಂದ್ರ

 

Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article Road accident fraud case shivamogga :  ಶಿವಮೊಗ್ಗದ ಸ್ಟೀಲ್ ವ್ಯಾಪಾರಿಗೆ 2.6 ಲಕ್ಷ ರೂ ವಂಚನೆ, ಏನಿದು ಪ್ರಕರಣ
Next Article Shivamogga City Corporation Shivamogga City Corporation : ಜುಲೈ 08  ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ: 6 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹ
Leave a Comment

Leave a Reply Cancel reply

Your email address will not be published. Required fields are marked *

You Might Also Like

ಎಂ ಶ್ರೀಕಾಂತ್​​
SHIVAMOGGA NEWS TODAY

ಶಿವಮೊಗ್ಗ ಡಿಸಿಸಿ ಬ್ಯಾಂಕ್​ ನಿರ್ದೇಶಕರಾಗಿ ಎಂ ಶ್ರೀಕಾಂತ್​ ಆಯ್ಕೆ

By Prathapa thirthahalli
Silk India  2025 Exhibition in Shivamogga 
INFORMATION NEWSSHIMOGA NEWS LIVESHIVAMOGGA NEWS TODAY

ಶಿವಮೊಗ್ಗದಲ್ಲಿ ಸಿಲ್ಕ್ ಇಂಡಿಯಾ – 2025 ರೇಷ್ಮೆ ಸೀರೆಗಳ ಪ್ರದರ್ಶನ ಮತ್ತು ಮಾರಾಟ 

By ajjimane ganesh
Devil release date
SHIVAMOGGA NEWS TODAYSTATE NEWS

ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್.ಡೆವಿಲ್ ಚಿತ್ರದ ರಿಲೀಸ್ ಡೇಟ್ ಫಿಕ್ಸ್ 

By Prathapa thirthahalli
Kachinakatte ಬೆಂಕಿ ಕೊಟ್ಟ ಪರಿಣಾಮ ಸುಟ್ಟಿರುವ ಬೈಕ್​
SHIVAMOGGA NEWS TODAY

Kachinakatte : ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up