Tuesday, 26 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • INFORMATION NEWS
  • NATIONAL NEWS
  • Uncategorized
  • SHIMOGA NEWS LIVE
  • DISTRICT
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

bharat bandh tomorrow :  ಜುಲೈ 09 ರಂದು ಭಾರತ್​ ಬಂದ್​ | ಕಾರಣವೇನು

prathapa thirthahalli
Last updated: July 8, 2025 4:15 pm
Prathapa thirthahalli - content producer
Share
SHARE

bharat bandh tomorrow :  ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ, ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಭಾರತ್ ಬಂದ್‌ಗೆ 10 ಸೆಂಟ್ರಲ್ ಟ್ರೇಡ್ ಯೂನಿಯನ್ ಗಳು ಕರೆ ನೀಡಿವೆ.

ಕೇಂದ್ರ ಸರ್ಕಾರವು ಕಾರ್ಪೋರೇಟ್ ಕಂಪನಿಗಳ ಪರವಾದ ನಿಲುವು ಹೊಂದಿದೆ ಎಂದು ಕಾರ್ಮಿಕ ಸಂಘಟನೆಗಳು ಆರೋಪಿಸಿವೆ. ರಾಷ್ಟ್ರ ವ್ಯಾಪಿ ಮುಷ್ಕರದಲ್ಲಿ ಬ್ಯಾಂಕಿಂಗ್, ಪೋಸ್ಟಲ್, ವಿಮಾ, ಕಲ್ಲಿದ್ದಲು ಗಣಿ ಕಾರ್ಮಿಕರು ಸೇರಿದಂತೆ 25 ಕೋಟಿ ಕಾರ್ಮಿಕರು ಭಾಗವಹಿಸುವ ನಿರೀಕ್ಷೆ ಇದೆ. ಔಪಚಾರಿಕ, ಅನೌಪಚಾರಿಯ ವಲಯದ ಕಾರ್ಮಿಕರು ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ. ಈ ಭಾರತ್ ಬಂದ್ ನಡೆಸಲು ಕಾರ್ಮಿಕ ಸಂಘಟನೆಗಳು ಕಳೆದ ಕೆಲ ತಿಂಗಳಿನಿಂದ ಭಾರಿ ಸಿದ್ಧತೆ ನಡೆಸಿವೆ. ರೈತರು, ಗ್ರಾಮೀಣಾ ಕಾರ್ಮಿಕರು ಕೂಡ ನಾಳೆಯ ರಾಷ್ಟ್ರವ್ಯಾಪಿ ಮುಷ್ಕರದಲ್ಲಿ ಭಾಗಿಯಾಗುವರು ಎಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಅಮರಜೀತ್ ಕೌರ್ ಹೇಳಿದ್ದಾರೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

bharat bandh tomorrow :  ನಾಳೆಯ ಭಾರತ್ ಬಂದ್‌ನಿಂದ ದೇಶದಲ್ಲಿ ಬ್ಯಾಂಕಿಂಗ್, ಪೋಸ್ಟಲ್, ವಿಮಾ ಸೇವೆ ಹಾಗೂ ಕಲ್ಲಿದ್ದಲು ಗಣಿ, ಕಾರ್ಖಾನೆ, ಟ್ರಾನ್ಸ್ ಪೋರ್ಟ್ಸ್​​ ಸೇವೆಗಳಲ್ಲಿ ವ್ಯತ್ಯಯವಾಗಲಿದೆ ಎಂದು ಹಿಂದ್ ಮದ್ದೂರ್ ಸಭಾದ ಹರಭಜನ್ ಸಿಂಗ್ ಸಿಧು ಹೇಳಿದ್ದಾರೆ. ಭಾರತ್ ಬಂದ್ ಸಂಘಟಕರ ಪ್ರಕಾರ, ನಾಳೆ ಬ್ಯಾಂಕಿಂಗ್ ಚಟುವಟಿಕೆಯಲ್ಲೂ ವ್ಯತ್ಯಯವಾಗಲಿದೆ. ನಾಳೆಯ ಬಂದ್ ನಲ್ಲಿ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಉದ್ಯೋಗಿಗಳು ಹಾಗೂ ಕೋ ಅಪರೇಟೀವ್ ವಲಯದ ಬ್ಯಾಂಕ್ ಉದ್ಯೋಗಿಗಳು ಕೂಡ ಭಾಗಿಯಾಗುವರು. ಇದರಿಂದಾಗಿ ದೈನಂದಿನ ಬ್ಯಾಂಕಿಂಗ್ ಚಟುವಟಿಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬಂದ್ ಸಂಘಟಕರು ಹೇಳಿದ್ದಾರೆ. 

bharat bandh tomorrow ಪ್ರತ್ಯೇಕವಾಗಿ ಬ್ಯಾಂಕಿಂಗ್ ಯೂನಿಯನ್ ಗಳು ನಾಳೆ ಭಾರತ್ ಬಂದ್ ನಲ್ಲಿ ಭಾಗಿಯಾಗುವುದನ್ನು ಖಚಿತಪಡಿಸಿಲ್ಲ.ನಾಳೆ ದೇಶದಲ್ಲಿ ಶಾಲೆ, ಕಾಲೇಜು, ಯೂನಿರ್ವಸಿಟಿಗಳು ಓಪನ್ ಆಗಿರಲಿವೆ. ಶಾಲೆಗೆ ಮಕ್ಕಳನ್ನು ಕರೆದೊಯ್ಯುವ ಶಾಲಾ ಬಸ್ ಚಾಲಕರು ಮುಷ್ಕರದಲ್ಲಿ ಭಾಗಿಯಾದರೆ ಪೋಷಕರು ಮಕ್ಕಳನ್ನು ತಾವೇ ಕರೆದುಕೊಂಡು ಹೋಗಿ ಶಾಲೆಗೆ ಬಿಡಬೇಕಾಗುತ್ತೆ.

ನಾಳೆ ಸಾರ್ವಜನಿಕ ಸಾರಿಗೆ ಬಸ್ ಸೇವೆಯಲ್ಲೂ ವ್ಯತ್ಯಯವಾಗಬಹುದು. ಆ್ಯಪ್ ಆಧರಿತ ಟ್ಯಾಕ್ಸಿ, ಕ್ಯಾಬ್ ಸೇವೆ ಕೂಡ ವ್ಯತ್ಯಯವಾಗಬಹುದು. ಸಾರ್ವಜನಿಕ ಸಾರಿಗೆ ಸಿಬ್ಬಂದಿ, ಟ್ಯಾಕ್ಸಿ, ಕ್ಯಾಬ್ ಚಾಲಕರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗುವರು ಎಂದು ಭಾರತ್ ಬಂದ್ ಸಂಘಟಕರು ಹೇಳಿದ್ದಾರೆ. 

ರೈಲ್ವೇ ಯೂನಿಗಳು ಭಾರತ್ ಬಂದ್ ನಲ್ಲಿ ಭಾಗಿಯಾಗುತ್ತಿಲ್ಲ. ಭಾರತ್ ಬಂದ್‌ನಲ್ಲಿ ಭಾಗಿಯಾಗುವ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ.ಟ್ರೇಡ್ ಯೂನಿಯನ್‌ಗಳು ತಮ್ಮ ಬೇಡಿಕೆಯನ್ನು ಕೇಂದ್ರ ಸರ್ಕಾರ  ನಿರಂತರವಾಗಿ ನಿರ್ಲಕ್ಷ್ಯ ಮಾಡಿವೆ ಎಂದು ಹೇಳಿವೆ. ಕಳೆದ ವರ್ಷವೇ ಕೇಂದ್ರದ ಕಾರ್ಮಿಕ ಸಚಿವ ಮನಸುಖ್ ಮಾಂಡವೀಯಾಗೆ 17 ಪಾಯಿಂಟ್‌ಗಳ ಚಾರ್ಟರ್ ಬೇಡಿಕೆಯನ್ನು ಸಲ್ಲಿಸಿದ್ದೇವು. ಇದರ ಬಗ್ಗೆ ಯಾವುದೇ ಗಂಭೀರ ಪ್ರತಿಕ್ರಿಯೆಯನ್ನು ಕೇಂದ್ರ ಸರ್ಕಾರ ನೀಡಿಲ್ಲ. ದೇಶದ ಕಲ್ಯಾಣ ರಾಜ್ಯದ ಸ್ಥಾನಮಾನವನ್ನ ಕೇಂದ್ರ ಸರ್ಕಾರ ಕೈಬಿಟ್ಟಿದೆ. ಕೇಂದ್ರ ಸರ್ಕಾರ ಬರೀ ವಿದೇಶಿ, ಭಾರತೀಯ ಕಾರ್ಪೋರೇಟ್ ಕಂಪನಿಗಳ ಹಿತಾಸಕ್ತಿ ರಕ್ಷಣೆಗಾಗಿ ಕೆಲಸ ಮಾಡುತ್ತಿದೆ. ಕೇಂದ್ರ ಸರ್ಕಾರದ ನೀತಿಗಳಿಂದಲೇ ಸ್ಪಷ್ಟವಾಗಿ ಗೊತ್ತಾಗುತ್ತಿದೆ ಎಂದು ಟ್ರೇಡ್ ಯೂನಿಗಳು ಹೇಳಿವೆ.

bharat bandh tomorrow :  ಬಂದ್‌ಗೆ ಕರೆ ಕೊಟ್ಟಿದ್ದೇಕೆ..? ಬೇಡಿಕೆಗಳೇನು?

ಕಳೆದ 10 ವರ್ಷಗಳಿಂದ ಭಾರತೀಯ ಕಾರ್ಮಿಕರ ಸಮ್ಮೇಳನವನ್ನು ಕೇಂದ್ರ ಸರ್ಕಾರ ನಡೆಸಿಲ್ಲ

ಕೇಂದ್ರ ಸರ್ಕಾರದ ನಾಲ್ಕು ಲೇಬರ್ ಕೋಡ್ ಗಳಿಂದ ಯೂನಿಯನ್‌ಗಳು ದುರ್ಬಲವಾಗುತ್ತವೆ.ಜೊತೆಗೆ ಕಾರ್ಮಿಕರ ಕೆಲಸದ ಅವಧಿ ಹೆಚ್ಚಳವಾಗುತ್ತೆ.

ಕೇಂದ್ರ ಸರ್ಕಾರವು ಗುತ್ತಿಗೆ ನೌಕರಿಯನ್ನು ಪೋತ್ಸಾಹಿಸುತ್ತಿದ್ದು, ಖಾಸಗೀಕರಣ ಮಾಡುತ್ತಿದೆ. ಸಾರ್ವಜನಿಕ ವಲಯದಲ್ಲಿ ಹೆಚ್ಚಿನ ನೇಮಕಾತಿ ಬೇಡಿಕೆಯನ್ನು ಕಡೆಗಣಿಸಿದೆ. ಕೂಲಿ ಹೆಚ್ಚಳ ಮಾಡಿಲ್ಲ.

ನಿರುದ್ಯೋಗ ಸಮಸ್ಯೆ ನಿವಾರಿಸದೆ ಉದ್ಯೋಗದಾತರಿಗೆ ಇನ್ವೆಂಟೀವ್ ನೀಡುತ್ತಿದೆ.

ದೇಶದಲ್ಲಿ ನಿರುದ್ಯೋಗ ಹೆಚ್ಚಳವಾಗುತ್ತಿದೆ. ಅಗತ್ಯ ಸಾಮಗ್ರಿಗಳ ಬೆಲೆ ಏರಿಕೆಯಾಗಿದೆ.

ಆರೋಗ್ಯ, ಶಿಕ್ಷಣ, ಕಲ್ಯಾಣ ಯೋಜನೆಗಳ ವೆಚ್ಚವನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ ಎಂದು ಟ್ರೇಡ್ ಯೂನಿಯನ್ ಗಳು ಆರೋಪಿಸಿವೆ.

 

TAGGED:bharat bandh tomorrow
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article Shivamogga City Corporation Shivamogga City Corporation : ಜುಲೈ 08  ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ: 6 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹ
Next Article Threat case Konanduru bike accident ಜುಲೈ 09. ಕೋಣಂದೂರಿನಲ್ಲಿ ಬೈಕ್ ಅಪಘಾತ: ಓರ್ವ ಸಾವು
Leave a Comment

Leave a Reply Cancel reply

Your email address will not be published. Required fields are marked *

You Might Also Like

Jp story ಸೆರೆ ಹಿಡಿದ ಆನೆ
SHIVAMOGGA NEWS TODAY

ಸಕ್ರೆಬೈಲು ಬಿಡಾರಕ್ಕೆ ಮತ್ತೊಂದು ಕಾಡಾನೆ ಆಗಮನ : ದಾರಿಯುದ್ದಕ್ಕೂ ಗಜರಾಜನಿಗೆ ರಾಜ ಮರ್ಯಾದೆ 

By Prathapa thirthahalli

ಆಟೋ ಬಳಿಕ ಬೈಕ್‌ ಸವಾರರಿಗೆ SP ಎಚ್ಚರಿಕೆಯ ವಿಡಿಯೋ ಸಂದೇಶ | 50 ಬೈಕ್‌ಗಳಿಗೆ ಬಿತ್ತು ಕಾಸ್ಟ್ಲಿ ಫೈನ್

By 13
batteries stolen in court
SHIVAMOGGA NEWS TODAY

today short news : 700 ರೂ.ಗೆ 10ಕ್ಕೂ ಹೆಚ್ಚು ಸ್ಥಳಗಳಿಗೆ 1 ದಿನದ ಪ್ರವಾಸ ಸೇರಿದಂತೆ ಟಾಪ್​ 03 ಚಟ್​ಪಟ್​ ನ್ಯೂಸ್​

By Prathapa thirthahalli
ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay  Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news
SHIVAMOGGA NEWS TODAYSAGARA

Couple Assaulted / ಈಕೆ ಆತನ ಬೈಕ್​ನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ, ಬೆದರಿಕೆ! ಏನಿದು ಸಾಗರದಲ್ಲಿ?

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up