Thursday, 25 Sep 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • UNCATEGORIZED
  • INFORMATION NEWS
  • ARECANUT RATE
  • NATIONAL NEWS
  • SHIMOGA NEWS LIVE
  • DISTRICT
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಗೊಬ್ಬರದ ಕೊರತೆ ವಿರುದ್ದ ಹೋರಾಟಕ್ಕೆ ಕರೆ ನೀಡಿದಂತೆ, ರೈತರನ್ನು ಒಕ್ಕಲೆಬ್ಬಿಸುವ ನೋಟಿಸ್ ವಿರುದ್ಧವೂ ಹೋರಾಕ್ಕೆ ಕರೆ ನೀಡಿ / ತಿನಾ ಶ್ರೀನಿವಾಸ್​

prathapa thirthahalli
Last updated: July 28, 2025 1:47 pm
Prathapa thirthahalli - content producer
Share
SHARE

Shivamogga Farmers ಶಿವಮೊಗ್ಗ: ರಾಜ್ಯದಲ್ಲಿ ಗೊಬ್ಬರ ಪೂರೈಕೆ ಕಡಿಮೆಯಾಗುತ್ತಿರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯಾದ್ಯಂತ ಹೋರಾಟ ನಡೆಸುತ್ತಿರುವಂತೆಯೇ, ಶಿವಮೊಗ್ಗ ಜಿಲ್ಲೆಯ 35 ಸಾವಿರ ರೈತರನ್ನು ಒಕ್ಕಲೆಬ್ಬಿಸಲು ನೋಟಿಸ್ ನೀಡುತ್ತಿರುವ ಕ್ರಮದ ವಿರುದ್ಧವೂ ಶಾಸಕ ಬಿವೈ ವಿಜಯೇಂದ್ರ ಹೋರಾಟ ಮಾಡಬೇಕೆಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್ ಆಗ್ರಹಿಸಿದ್ದಾರೆ.

Shivamogga Farmers ಇಂದು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ತೀ.ನಾ. ಶ್ರೀನಿವಾಸ್, ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ ಮತ್ತು ತೀರ್ಥಹಳ್ಳಿ ಭಾಗದ ಸಾವಿರಾರು ರೈತರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಉಳಿದ ಭಾಗದ ರೈತರಿಗೂ ನೋಟಿಸ್ ನೀಡಲು ಸಿದ್ಧತೆ ನಡೆಸಲಾಗುತ್ತಿದೆ. ಶಿಕಾರಿಪುರದ ಶಾಸಕರಾದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ರೈತರಿಗೆ ಗೊಬ್ಬರ ವಿತರಣೆ ಆಗುತ್ತಿಲ್ಲ ಎಂದು ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದಾರೆ. ಅದು ತಪ್ಪಲ್ಲ, ಅದರ ವಿರುದ್ಧ ಹೋರಾಟಕ್ಕೆ ಕರೆ ನೀಡಿದಂತೆ, ಈ ಒಕ್ಕಲೆಬ್ಬಿಸುವ ನೋಟಿಸ್ ವಿರುದ್ಧವೂ ಹೋರಾಟ ಮಾಡಬೇಕು” ಎಂದು ಒತ್ತಾಯಿಸಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಈ ಹಿಂದೆ ಬಗರ್‌ಹುಕುಂ ಸಾಗುವಳಿದಾರರು ಮತ್ತು ಭೂ ಹಕ್ಕಿಗಾಗಿ ಬಿ.ಎಸ್. ಯಡಿಯೂರಪ್ಪ ಅವರು ಸೈಕಲ್ ಏರಿ ಹೋರಾಟ ಮಾಡಿದ್ದರು ಎಂದು ಸ್ಮರಿಸಿದ ತೀ.ನಾ. ಶ್ರೀನಿವಾಸ್, ಅವರ ಮಕ್ಕಳು ಈಗ ರೈತಪರ ಹೋರಾಟ ಮಾಡುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಬಂಗಾರಪ್ಪ ಅವರು ಭೂ ಹಕ್ಕಿಗಾಗಿ ರಾಜ್ಯದಲ್ಲಿ ಧ್ವನಿ ಎತ್ತಿದ್ದರು. ಆದರೆ ಅವರದ್ದೇ ಮನೆ ಸಮೀಪದ ರೈತರಿಗೆ ನೋಟಿಸ್ ನೀಡಿದ್ದರೂ ಉಸ್ತುವಾರಿ ಸಚಿವರು ಉತ್ತರ ನೀಡುತ್ತಿಲ್ಲ ಎಂದು ತೀ.ನಾ. ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.

Shivamogga Farmers ಅರಣ್ಯ ಸಚಿವರ ಬದಲಾವಣೆಗೆ ಆಗ್ರಹ

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ದನಕರುಗಳನ್ನು ಅರಣ್ಯಕ್ಕೆ ಮೇಯಲು ಬಿಡಬಾರದು ಎಂಬ ಆದೇಶ ಹೊರಡಿಸಿರುವುದಕ್ಕೆ ತೀ.ನಾ. ಶ್ರೀನಿವಾಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ಮಲೆನಾಡು ಭಾಗದಲ್ಲಿ ದನಗಳನ್ನು ಅರಣ್ಯಕ್ಕೆ ಬಿಡದೆ ಎಲ್ಲಿಗೆ ಬಿಡಬೇಕು?” ಎಂದು ಪ್ರಶ್ನಿಸಿದ ಅವರು, “ಅರಣ್ಯ ಸಚಿವರು ಮಾನಸಿಕ ಸ್ಥಿಮಿತೆ ಕಳೆದುಕೊಂಡಿದ್ದಾರೆ, ಸಿದ್ದರಾಮಯ್ಯ ಸರ್ಕಾರ ಕೂಡಲೇ ಅವರನ್ನು ಬದಲಾವಣೆ ಮಾಡಬೇಕು” ಎಂದು ಆಗ್ರಹಿಸಿದರು.

Shivamogga Farmers ತೀನಾ ಶ್ರೀನಿವಾಸ್​ ಸುದ್ದಿಗೋಷ್ಟಿ
Shivamogga Farmers ತೀನಾ ಶ್ರೀನಿವಾಸ್​ ಸುದ್ದಿಗೋಷ್ಟಿ
TAGGED:Shivamogga farmers.
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article Road accident ಬೆಜ್ಜವಳ್ಳಿಯಲ್ಲಿ ಅಪಘಾತ ಬೆಜ್ಜವಳ್ಳಿ : ಬೈಕ್​ಗೆ ಡಿಕ್ಕಿ ಹೊಡೆದ ಬಸ್, ಸವಾರ ಸ್ಥಳದಲ್ಲೇ ಸಾವು
Next Article Shivamogga Press Meet ಕೆ ಎಸ್​ ಈಶ್ವರಪ್ಪ Shivamogga Press Meet ರಾಜ್ಯ ಸರ್ಕಾರ ಪರಿಶಿಷ್ಟ ವರ್ಗಗಳಿಗೆ ದ್ರೋಹ ಮಾಡಿದೆ :  ಕೆ.ಎಸ್​. ಈಶ್ವರಪ್ಪ 
Leave a Comment

Leave a Reply Cancel reply

Your email address will not be published. Required fields are marked *

You Might Also Like

SHIVAMOGGA NEWS TODAY

ಶಿವಮೊಗ್ಗದಲ್ಲಿ ಬೈಕ್‌ ವೀಲಿಂಗ್‌, 13500 ರೂ ದಂಡ | ವಿಡಿಯೋ ವೈರಲ್‌

By 131
Rahul Gandhi ಕೆ ಎಸ್ ಈಶ್ವರಪ್ಪ ಸುದ್ದಿಗೋಷ್ಟಿ
POLITICSSHIVAMOGGA NEWS TODAY

ರಾಹುಲ್ ಗಾಂಧಿಗೆ ಜ್ಞಾನೋದಯವಾಗಿದ್ದು ತಡವಾಯಿತು, ಮಧು ಬಂಗಾರಪ್ಪನವರಿಗೆ ಧನ್ಯವಾದ, ಕೆ.ಎಸ್. ಈಶ್ವರಪ್ಪ ಹೀಗನ್ನಲು ಕಾರಣವೇನು

By Prathapa thirthahalli
hosanagara accident
HOSANAGARASHIVAMOGGA NEWS TODAY

hosanagara accident ಜೂನ್​ 27 ಹೊಸನಗರ ಬಳಿ ಕಾರು-ಕ್ಯಾಂಟರ್ ಡಿಕ್ಕಿ | ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯ

By Prathapa thirthahalli

ಬೆಳಗ್ಗೆ ತೋಟಕ್ಕೆ ಕೆಲಸಕ್ಕೆ ಬಂದವರಿಗೆ ಎದುರಾಗಿತ್ತು ಗಾಬರಿ | ರಾತ್ರಿಯಿಡಿ ಟಸ್ಕರ್ಸ್‌ ಹಾವಳಿ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up