ಸಾಲಾ ಭಾದೆ ಲಾರಿ ಮಾಲೀಕ ಅತ್ಮಹತ್ಯೆ

Thirthahalli news :   ಸಾಲಾ ಭಾದೆ ಲಾರಿ ಮಾಲೀಕ ಅತ್ಮಹತ್ಯೆ

ಫೈನಾನ್ಸ್​ ಹಾಗೂ ಇನ್ನಿತರೇ  ಸಂಸ್ಥೆಗಳಿಂದ  ಸಾಲ ಮಾಡಿ ಸಾಲ ತೀರಿಸಲಾಗದೆ ಲಾರಿ ಮಾಲೀಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ವರದಿಯಾಗಿದೆ.

ತೀರ್ಥಹಳ್ಳಿ ತಾಲೂಕಿನ ಕುರುವಳ್ಳಿ ನಿವಾಸಿ ಮಂಜುನಾಥ್ ಹೆಚ್.(37) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.

ಮಂಜುನಾಥ್​ ಫೈನಾನ್ಸ್​​ನಲ್ಲಿ ಸಾಲಮಾಡಿಕೊಂಡಿದ್ದರು. ಈ ಹಿನ್ನೆಲೆ ನಿಗದಿತ ಸಮಯದಲ್ಲಿ ಸಾಲ ತೀರಿಸಲಾಗದೆ ಇದ್ದುದ್ದರಿಂದ ಕಿರುಕುಳ ಉಂಟಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Thirthahalli news
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

Leave a Comment

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು