ಆಗಸ್ಟ್‌ 15ರ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಸಾಗರದ ದಂಪತಿ 

ಕೊನೆಯ ನವೀಕರಣ: 12 ಆಗಷ್ಟ್ 2025, 10:49 ಫೂರ್ವಾಹ್ನ

ಹಂಚಿಕೊಳ್ಳಿ
WhatsApp Facebook X Telegram
Sagara Helpline Trust sagara news malenadutoday image
Sagara Helpline Trust sagara news malenadutoday image

Farmer Independence Day  ಸಾಗರ, ಶಿವಮೊಗ್ಗ, August 12 2025 : malenadu today news :  ಈ ಸಲ ದೆಹಲಿಯಲ್ಲಿ ನಡೆಯಲಿರುವ ಸ್ವಾತ್ರಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಾಗರ ತಾಲ್ಲೂಕಿನ ದಂಪತಿಯೊಬ್ಬರಿಗೆ ವಿಶೇಷ ಆಹ್ವಾನ ಲಭಿಸಿದೆ. 

ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದ ಉಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಂಚಾಲೆ ಗ್ರಾಮದ ಪ್ರಗತಿಪರ ರೈತ ಹಾಗೂ ಆಯುರ್ವೇದ ಸಸ್ಯಗಳ ಸಂರಕ್ಷಕ ಪ್ರಕಾಶ್‌ ರಾವ್‌ ಮಂಚಾಲೆ ಮತ್ತು ಅವರ ಪತ್ನಿ ಶಾಂತಾ ಅವರಿಗೆ ಗೌರವಪೂರ್ವಕವಾಗಿ ಕೇಂದ್ರ ಸರ್ಕಾರ ಸ್ವತಂತ್ರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದೆ. 

 

ಭಾರತೀಯ ಆಯುಷ್ ಇಲಾಖೆ ಪ್ರಕಾಶ್‌ ರಾವ್‌ ಅವರ ಸಾಧನೆಯನ್ನು ಗೌರವಿಸಿ ಈ ಆಹ್ವಾನ ನೀಡಿದೆ. ಪ್ರಕಾಶ್​ರವರು ಎರಡು ಎಕರೆ ಜಮೀನಿನಲ್ಲಿ  ಕಾಳುಮೆಣಸು, ಮಧುನಾಶಿನಿ, ಕ್ಯಾನ್ಸರ್ ರೋಗಕ್ಕೆ ಔಷಧಿಯಾದ ನ್ಯಾಪಿಯ, ಮಧುಮೇಹಕ್ಕೆ ಸಹಕಾರಿಯಾಗಿರುವ ವಿನಾಯಕ ಬಳ್ಳಿ, ಅರಿಶಿನ, ದಾಲ್ಚಿನ್ನಿ, ನಿಂಬೆ ಸೇರಿ ಹಲವಾರು ಗಿಡಮೂಲಿಕೆ ಸಸ್ಯಗಳನ್ನು ಬೆಳಯುತ್ತಿದ್ದಾರೆ. ಆರ್ಯುವೇದಕ್ಕೆ ಸಂಬಂಧಿಸಿದಂತೆ ವಿಶೇಷ ಜ್ಞಾನ ಹೊಂದಿರುವ ಇವರ ಕೃಷಿ ವಿಧಾನವನ್ನು ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲಾಗಿದೆ. 

 Farmer ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay  Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news
akshara Habba Sagara

ಉತ್ತಮ ಕೃಷಿಕ ಹೆಸರಿನ ರಾಷ್ಟ್ರಮಟ್ಟದ ಪ್ರಶಸ್ತಿಯನ್ಉ ಪಡೆದಿರುವ ಇವರನ್ನು ಗುರುತಿಸಿ ಭಾರತೀಯ ಆಯುಷ್ ಇಲಾಖೆಯು ಗಿಡಮೂಲಿಕೆ ಸಸ್ಯಗಳನ್ನು ಬೆಳೆಸುವ ಕಾರ್ಯಕ್ರಮಗಳಲ್ಲಿ ಕೈ ಜೋಡಿಸಿದೆ. ಮತ್ತು ಈ ಸಲದ ಸ್ವತಂತ್ರೊತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದೆ.

Sagara Farmer Prakash Rao Invited to Independence Day Celebration at Red Fort 

ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay 

Independence Day Farmer

car decor

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor