ಕುಂದಾಪುರ/ ಶಿವಮೊಗ್ಗ : ಮಲೆನಾಡುಟುಡೆ ನ್ಯೂಸ್, ಕುಂದಾಪುರ, ಆಗಸ್ಟ್ 28, ಶಿವಮೊಗ್ಗಕ್ಕೆ ಬರುತ್ತಿದ್ದ ಇಂಧನ ಸಾಗಿಸ್ತಿದ್ದ ಲಾರಿಯೊಂದು ಹೊಳೆಯಲ್ಲಿ ಪಲ್ಟಿಯಾದ ಪರಿಣಾಮ ಸಿದ್ದಾಪುರ-ಹೊಸನಗರ ರಾಜ್ಯಹೆದ್ದಾರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು. ಅದೃಷ್ಟಕ್ಕೆ ಘಟನೆಯಲ್ಲಿ ಯಾರಿಗೂ ಹಾಗೂ ಯಾವುದೇ ಹಾನಿಯಾಗಲಿಲ್ಲ.ಘಟನೆಯಲ್ಲಿ ಚಾಲಕ ಸಹ ಸುರಕ್ಷಿತವಾಗಿದ್ದಾನೆ.

ನಮ್ಮ ಮಲೆನಾಡು ಟುಡೆಯ ಪ್ರತಿ ಸುದ್ದಿಗಳನ್ನು ಓದಲು ನಮ್ಮ ವಾಟ್ಸಾಪ್ ಚಾನಲ್ ಗೆ ಕ್ಲಿಕ್ ಮಾಡಿ ಜಾಯಿನ್ ಆಗಿ..
ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ, ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ
ಇಲ್ಲಿನ ಸಿದ್ದಾಪುರ ವ್ಯಾಪ್ತಿಯಲ್ಲಿ ಪಡುವ ಪಟ್ನಾಹೊಳೆಯಲ್ಲಿ ಲಾರಿಯು ಪಲ್ಟಿಯಾಗಿತ್ತು. ಹಾಗಾಗಿ ಇಂಧನ ಲೀಕ್ ಆಗಿ ಅನಾಹುತ ಸಂಭವಿಸುವ ಅಪಾಯ ಎದುರಾಗಿತ್ತು. ಈ ನಡುವೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಸನ್ನಿವೇಶವನ್ನು ಪೂರ್ತಿಯಾಗಿ ಕಂಟ್ರೋಲ್ಗೆ ತೆಗೆದುಕೊಂಡರು. ಈ ಮಧ್ಯೆ ಪರಿಸ್ಥಿತಿ ನಿಯಂತ್ರಣ ಬರುವರೆಗೂ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಡಿಗ್ರಿ ಓದಿದವರಿಗೆ ಶಿವಮೊಗ್ಗದಲ್ಲಿ ಉದ್ಯೋಗವಕಾಶ! https://malenadutoday.com/direct-interview-in-shivamogga-on-august-29/
 