ಸಿದ್ದಾಪುರ-ಹೊಸನಗರ ಹೆದ್ದಾರಿಯಲ್ಲಿ ಹೊಳೆಗೆ ಪಲ್ಟಿಯಾದ ಇಂಧನ ಲಾರಿ!

ajjimane ganesh

ಕುಂದಾಪುರ/ ಶಿವಮೊಗ್ಗ :  ಮಲೆನಾಡುಟುಡೆ ನ್ಯೂಸ್, ಕುಂದಾಪುರ, ಆಗಸ್ಟ್ 28, ಶಿವಮೊಗ್ಗಕ್ಕೆ ಬರುತ್ತಿದ್ದ ಇಂಧನ ಸಾಗಿಸ್ತಿದ್ದ ಲಾರಿಯೊಂದು ಹೊಳೆಯಲ್ಲಿ ಪಲ್ಟಿಯಾದ ಪರಿಣಾಮ ಸಿದ್ದಾಪುರ-ಹೊಸನಗರ ರಾಜ್ಯಹೆದ್ದಾರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು. ಅದೃಷ್ಟಕ್ಕೆ ಘಟನೆಯಲ್ಲಿ ಯಾರಿಗೂ ಹಾಗೂ ಯಾವುದೇ ಹಾನಿಯಾಗಲಿಲ್ಲ.ಘಟನೆಯಲ್ಲಿ ಚಾಲಕ ಸಹ ಸುರಕ್ಷಿತವಾಗಿದ್ದಾನೆ. 

Fuel Tanker Overturns Near Kundapur on Siddapura-Hosanagar Highway.
Fuel Tanker Overturns Near Kundapur on Siddapura-Hosanagar Highway

ನಮ್ಮ ಮಲೆನಾಡು ಟುಡೆಯ ಪ್ರತಿ ಸುದ್ದಿಗಳನ್ನು ಓದಲು ನಮ್ಮ ವಾಟ್ಸಾಪ್​ ಚಾನಲ್​ ಗೆ ಕ್ಲಿಕ್ ಮಾಡಿ ಜಾಯಿನ್ ಆಗಿ..

- Advertisement -

ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ, ನಮ್ಮ ವಾಟ್ಸಾಪ್ ಗ್ರೂಪ್​ಗೆ ಜಾಯಿನ್ ಆಗಿ

ಇಲ್ಲಿನ ಸಿದ್ದಾಪುರ ವ್ಯಾಪ್ತಿಯಲ್ಲಿ ಪಡುವ ಪಟ್ನಾಹೊಳೆಯಲ್ಲಿ ಲಾರಿಯು ಪಲ್ಟಿಯಾಗಿತ್ತು. ಹಾಗಾಗಿ ಇಂಧನ ಲೀಕ್ ಆಗಿ ಅನಾಹುತ ಸಂಭವಿಸುವ ಅಪಾಯ ಎದುರಾಗಿತ್ತು. ಈ ನಡುವೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಸನ್ನಿವೇಶವನ್ನು ಪೂರ್ತಿಯಾಗಿ ಕಂಟ್ರೋಲ್​ಗೆ ತೆಗೆದುಕೊಂಡರು. ಈ ಮಧ್ಯೆ ಪರಿಸ್ಥಿತಿ ನಿಯಂತ್ರಣ ಬರುವರೆಗೂ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.  

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಡಿಗ್ರಿ ಓದಿದವರಿಗೆ ಶಿವಮೊಗ್ಗದಲ್ಲಿ ಉದ್ಯೋಗವಕಾಶ! https://malenadutoday.com/direct-interview-in-shivamogga-on-august-29/ 

Fuel Tanker Overturns Near Kundapur on Siddapura-Hosanagar Highway

Share This Article